• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾನ ಧರ್ಮದಿಂದ ಮನಸ್ಸಿಗೆ ಶಾಂತಿ ನೆಮ್ಮದಿ: ಮುರಳೀಧರ ಹಾಲಪ್ಪ
ಮನುಷ್ಯನು ದೇವಾಲಯಗಳ ನಿರ್ಮಾಣ ಮಾಡುವುದರ ಜೊತೆಯಲ್ಲಿ ವ್ಯಕ್ತಿಯ ವ್ಯಕ್ತಿತ್ವಗಳನ್ನು ರೂಪಿಸಿಕೊಳ್ಳುವಂತಹ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು.
ಪಟಾಕಿ ವ್ಯಾಪಾರಸ್ಥರ ನಿರೀಕ್ಷೆಗೆ ಮಳೆ ತಣ್ಣೀರು
ಬೆಳಕಿನ ಹಬ್ಬ ದೀವಾವಳಿ ಎಂದರೆ ತಕ್ಷಣಕ್ಕೆ ನೆನಪಾಗುವುದು ಬಣ್ಣಬಣ್ಣದ ಪಟಾಕಿಗಳು. ದೀಪಾವಳಿ ಹಬ್ಬ ಬರುತ್ತಿದ್ದಂತೆ ಪಟಾಕಿ ವ್ಯಾಪಾರಿಗಳು ಕೂಡ ಉತ್ತಮ ವ್ಯಾಪಾರ ವಹಿವಾಟಿನ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಎಡಬಿಡದೇ ಸುರಿದ ಮಳೆಯಿಂದ ನಿರೀಕ್ಷಿತ ವ್ಯಾಪಾರವಾಗದೆ ಕಂಗಾಲಾಗಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಟಿ. ರಘುಮೂರ್ತಿ
ಈ ಭಾಗದ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕರಾದ ಟಿ ರಘುಮೂರ್ತಿ ಹೇಳಿದರು.
ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತಿ ಶ್ರೀ ವಿಧಿವಶ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯ ಶೃಂಗೇರಿ ಶಾಖಾ ಮಠದ ಶ್ರೀ ಪುರುಪೋತ್ತಮ ಭಾರತಿ ಸ್ವಾಮೀಜಿ ಬಹುಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 4.25ಕ್ಕೆ ಇಹಲೋಕ ತ್ಯಜಿಸಿದ್ದಾರೆ.
ಸಾಲಬಾಧೆ: ಯುವಕ ನೇಣಿಗೆ ಶರಣು
ದಾಬಸ್‍ಪೇಟೆ: ಸಾಲ ತೀರಿಸಲಾಗದೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲೆನಾಡಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಯತ್ನ: ಡಾ.ಆರತಿ ಕೃಷ್ಣ
ಬಾಳೆಹೊನ್ನೂರು, ವಿಧಾನಪರಿಷತ್ ಸದಸ್ಯೆಯಾಗಿ ಮಲೆನಾಡಿನ ಹಲವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು.
ಸರ್ಕಾರದ ಸೌಲಭ್ಯ ಪ್ರತಿ ಮನೆಮನೆಗೂ ತಲುಪಲಿ: ಶಾಸಕ ಟಿ.ಬಿ.ಜಯಚಂದ್ರ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸ್ಥಳೀಯ ಜನರಿಗೆ ತಲುಪಲು ಇಲ್ಲಿನ ಸ್ಥಳೀಯ ಆಡಳಿತದ ಮೂಲಕ ತಲುಪಲು ಸಹಕಾರಿಯಾಗುತ್ತದೆ.
ವೈದ್ಯರಿಗೆ ಹೆಚ್ಚು ಬೇಡಿಕೆ ಇದೆ: ಡಾ.ಜಿ.ಪರಮೇಶ್ವರ್
20 ಲಕ್ಷ ಜನ ಪದವೀಧರರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಕಾರ್ಯೇಗಳನ್ನು ಮಾಡುತ್ತಿದ್ದಾರೆ. ಈಗಿನ ತಂತ್ರಜ್ಞಾನಗಳು ಕೂಡ ವಿದ್ಯಾರ್ಥಿಗಳಿಗೆ ಒಂದು ರೀತಿಯ ಸವಾಲಾಗಿದೆ.
ಹೆಣ್ಣನ್ನು ಸುರಕ್ಷಿತವಾಗಿರಿಸಲು ಅನೇಕ ಕಾಯ್ದೆಗಳು ರಚನೆ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಹೆಣ್ಣು ಸಮಾಜದ ಕಣ್ಣು. ದೇಶದ ವಿವಿಧ ಸ್ಥರಗಳಲ್ಲಿ ಮಹಿಳೆಯರು ಗೌರವಾನ್ವಿತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಮಾದರಿಯಾಗಿದ್ದು, ಹೆಣ್ಣನ್ನು ತಿರಸ್ಕರಿಸುವ ಅಥವಾ ಅಸಡ್ಡೆ ತೋರುವ ಆಲೋಚನೆ ಪಾಲಕರು ಬಿಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.
₹27.5 ಕೋಟಿ ವೆಚ್ಚದಲ್ಲಿ ನಗರದ ರಸ್ತೆಗಳ ಅಭಿವೃದ್ಧಿ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ ₹27.5 ಕೋಟಿಯನ್ನು ರಾಜ್ಯ ಸರ್ಕಾರ ದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved