• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಅಕ್ಕಿ ಸಂಗ್ರಹಣಾ ಮಳಿಗೆಗಳ ಮೇಲೆ ದಾಳಿ: 17 ಕ್ವಿಂಟಲ್ ಅಕ್ಕಿ ವಶ
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅಕ್ಕಿ ಓಣಿಯಲ್ಲಿರುವ ರಾಜು ಶೆಟ್ಟಿ ಎಂಬುವವರು ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿದ ಅಂಗಡಿ ಮೇಲೆ ದಿಢೀರನೆ ದಾಳಿ ನಡೆಸಿತು. ಮೊದಲೇ ಮಾಹಿತಿ ತಿಳಿದು ಅಂಗಡಿ ಮಾಲೀಕ ಬಾಗಿಲಿಗೆ ಬೀಗ ಜಡಿದು ಹೋಗಿದ್ದರು.
ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಲು ಬಿಜೆಪಿ ಆಗ್ರಹ
ಚಿಕ್ಕಮಗಳೂರುಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನದ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಒಳ್ಳೆಯ ಮಾರ್ಗದಲ್ಲಿ ನಡೆದಾಗ ವ್ಯಕ್ತಿತ್ವ ವಿಕಸನ ಸಾಧ್ಯ
ತರೀಕೆರೆ, ಒಳ್ಳೆಯ ಮಾರ್ಗದಲ್ಲಿ ಹೋಗಿ ಉತ್ತಮ ಪ್ರಜೆಗಳಾದಾಗ ಮಾತ್ರ ನಿಮ್ಮ ವ್ಯಕ್ತಿತ್ವ ವಿಕಸನವಾಗುವುದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.
ಅಂಬೇಡ್ಕರ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ, 11 ಜನರ ವಿರುದ್ಧ ಪ್ರಕರಣ
ಗ್ರಾಮದ ಅಂಬೇಡ್ಕರ ವೃತ್ತದಲ್ಲಿ ಹಾಕಿರುವ ಅಂಬೇಡ್ಕರ್‌ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಚಪ್ಪಲಿ ಹಾರ ಹಾಕಿದ್ದಾರೆ. ಈ ಘಟನೆ ಖಂಡಿಸಿ ಮಂಗಳವಾರ ಬೆಳಗ್ಗೆ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿ, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಕ್ರಮ ಗಣಿಗಾರಿಕೆ ತಡೆಯಲು ಆಗ್ರಹ
ಯಾವುದೇ ಭಯವಿಲ್ಲದೇ ಅಕ್ರಮ ಮರಳು ಸಾಗಣೆಯನ್ನು ಹಗಲಿರುಳು ನಡೆಸಲಾಗುತ್ತಿದೆ. ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು.
ರಾಜ್ಯದ 4 ಕಡೆ ಆಪರೇಷನ್‌ ಅಭ್ಯಾಸ್‌
ಕೇಂದ್ರ ಗೃಹ ಸಚಿವಾಲಯದ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದಲ್ಲಿ ನಾಲ್ಕು ಕಡೆ ತುರ್ತು ಸಂದರ್ಭದಲ್ಲಿ ನಾಗರಿಕರ ಸುರಕ್ಷತಾ ಕವಾಯತಿನ ಅಣುಕು ಪ್ರದರ್ಶನಕ್ಕೆ (ಮಾಕ್ ಡ್ರಿಲ್‌) ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಸಿದ್ಧತೆ ನಡೆಸಿದೆ.
ವಸತಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಸ್ವಂತ ಜಾಗ ಹೊಂದಿರದವರಿಗೆ ರಾಜ್ಯ ಸರ್ಕಾರ ಮನೆ ಮಂಜೂರು ಮಾಡುತ್ತಿರಲಿಲ್ಲ
ಎಂಎಲ್‌ಸಿಗಳ ಅನುದಾನದ ಕಾಮಗಾರಿಗಳ ಪರಿಶೀಲನೆ
ವಿಧಾನ ಪರಿಷತ್ ಸದಸ್ಯರಾದ ಸೂರಜ್ ರೇವಣ್ಣ ಅವರು ತಾಲೂಕಿನ ವಿವಿಧ ಗ್ರಾಮಗಳ ಸಮುದಾಯ ಭವನ ಮತ್ತು ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕುರಿತು ತಮ್ಮ ಅನುದಾನವನ್ನು ಈ ಹಿಂದೆ ನೀಡಲಾಗಿದ್ದು ,ಅವುಗಳ ಪ್ರಗತಿ ಪರಿಶೀಲನೆಯನ್ನು ಮಂಗಳವಾರ ಗ್ರಾಮಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈಗಾಗಲೇ ಶೇಕಡವಾರು ಕಾಮಗಾರಿಗಳು ಮುಗಿದಿರುವ ಸಂದರ್ಭದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲು ಅಗತ್ಯವಾಗಿ ಬೇಕಾಗಿರುವ ಅನುದಾನವನ್ನು ಈ ವರ್ಷದ ಅನುದಾನದಲ್ಲಿ ಬಿಡುಗಡೆ ಮಾಡಿ ಕಾಮಗಾರಿಗಳು ಪೂರ್ಣಗೊಳ್ಳಲು ಸಹಕರಿಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ನಾಳೆಗೆ...........42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲೂಕು ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ
ನೆಲಮಂಗಲ ತಾಲೂಕು ಆಸ್ಪತ್ರೆಯು ಹಳೆಯದಾಗಿದೆ, ಸಮಯಕ್ಕೆ ನೀಡಬೇಕಾದ ಸೇವೆಗಳನ್ನು ಒದಗಿಸಲು ಆಗುತ್ತಿಲ್ಲ. ಇಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ದೂರದ ಹಳ್ಳಿಗಳಿಂದ ಬರುತ್ತಾರೆ.
ಪಾಕಿಸ್ತಾನದಲ್ಲಿ ಫೇಮಸ್‌ ಆಗಿರುವ ಸಿಎಂ ಬೇಡ
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆ
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 11353
  • next >
Top Stories
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved