• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ರಾಜ್ಯ ಹಿರಿಯರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಟ್ಟು 27 ಕ್ರೀಡೆಗಳಿದ್ದು, ಅದರಲ್ಲಿ 23 ಕ್ರೀಡೆಗಳು ತುಮಕೂರು ಜಿಲ್ಲೆಯ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿವೆ.
ವಚನ ಕಾರ್ತಿಕ ಮಹೋತ್ಸವಕ್ಕೆ ಅರ್ಥಪೂರ್ಣ ಚಾಲನೆ
ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಕಾರ್ತಿಕ ಮಾಸದ ಅಂಗವಾಗಿ 33 ದಿನಗಳ ಕಾಲ ಆಯೋಜಿಸಿರುವ ವಚನ ಕಾರ್ತಿಕ ಎಂಬ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಶ್ರೀಮಠದ ಮೂಲಕತೃ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ಸನ್ನಿಧಾನದಲ್ಲಿ ಚಾಲನೆ ನೀಡಲಾಯಿತು.
ನಿಲ್ಲದ ನೆರೆ, ಹಿನ್ನೀರು ಗ್ರಾಮಗಳ ಜನರ ವ್ಯಥೆ
ವಿವಿ ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಹಿನ್ನೀರು ಭಾಗದ ಜನರ ವ್ಯಥೆ ಹೇಳ ತೀರದಾಗಿದೆ.
ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗ ಜಾಗೃತಿ
ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲಾಯಿತು. ಆಡಳಿತ ವೈದ್ಯಾಧಿಕಾರಿ ಡಾ.ಹೆಚ್.ಸಿ.ಗುರುಪ್ರಸಾದ್ ಮಾತನಾಡಿ, ಕ್ಷಯರೋಗ ನಿರ್ಮೂಲನೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ.
ಕಲ್ಲು ಗಣಿಗಾರಿಕೆ ಚಟುವಟಿಕೆ ಮೇಲೆ ಹದ್ದಿನ ಕಣ್ಣು: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲೆಯಲ್ಲಿನ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಿಯಮಾನುಸಾರ ಅನುಮತಿ ಪಡೆದು ಬ್ಲಾಸ್ಟಿಂಗ್ ನಡೆಸಲಾಗುತ್ತಿದೆಯೇ, ವನ್ಯ ಜೀವಿಗಳ ಮೇಲೆ ಗಣಿಗಾರಿಕೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತಿವೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡಲು, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಅರಣ್ಯ, ಗಣಿ ಮತ್ತು ಭೂ ವಿಜ್ಞಾನ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಕೆಎಸ್ಆರ್ ಎಸ್ ಎಸಿ) ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಭಾರಿ ಮಳೆಗೆ ಮುಳುಗಿದ ರಸ್ತೆ-ತೋಟಗಳು
ತರೀಕೆರೆ: ಲಿಂಗದಹಳ್ಳಿ ಹೋಬಳಿಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಲಿಂಗದಹಳ್ಳಿಯಿಂದ ಕೆಮ್ಮಣ್ಣುಗುಂಡಿ ಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ಲೋಕೋಪಯೋಗಿ ಇಲಾಖಾ ರಸ್ತೆ ಮೇಲೆ ಕೆಸರು ನೀರು ಹರಿಯುತ್ತಿದೆ.
ಭತ್ತ ಪಡೆದು ಹಣ ನೀಡದ ರೈಸ್‌ ಮಿಲ್‌ ಮಾಲೀಕರ ದಬ್ಬಾಳಿಕೆ ವಿರೋಧಿಸಿ ಪ್ರತಿಭಟನೆ
ಕಾರು ಹತ್ತಿಸುವ ಪ್ರಯತ್ನಮಾಡಿದ್ದಲ್ಲದೇ ಮಿಲ್ ಮಾಲೀಕರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಹರೀಶ್ ನ ಮೇಲೆ ದೂರು ದಾಖಲು ಮಾಡುವ ಮೂಲಕ ಬೆದರಿಕೆ ಒಡ್ಡುವ ಕೆಲಸಕ್ಕೆ ಮುಂದಾಗಿದ್ದಾರೆ
ನಿತ್ಯ ಕೋಟಿ ಲೀ. ಹಾಲು ಉತ್ಪಾದನೆ
ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು. ಈಗ ಒಂದು ಕೋಟಿಗೆ ಹೆಚ್ಚಳವಾಗಿದೆ
ತಗ್ಗು ಪ್ರದೇಶಕ್ಕೆ ನೀರು: ಎಸಿ ಎನ್.ವಿ.ನಟೇಶ್ ಪರಿಶೀಲನೆ
ತರೀಕೆರೆ: ಮಳೆ ನೀರಿನಿಂದ ಸಮಸ್ಯೆ ಎದುರಿಸುತ್ತಿರುವ ಎ.ರಂಗಾಪುರ ಗ್ರಾಮಕ್ಕೆ ಎ.ಸಿ. ಎನ್.ವಿ.ನಟೇಶ್ ಭೇಟಿ ನೀಡಿ ಪರಿಶೀಲಿಸಿದರು.
ದೇಶದಲ್ಲೆ ಮೊದಲ ಬಾರಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ ಅಳವಡಿಸಿಕೊಂಡ ನಂಜನಗೂಡು ನಗರಸಭೆ
ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಶಾಸಕರು, ಮನೆ ಮತ್ತು ಬೆಳೆ ಕಳೆದುಕೊಂಡವರು
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved