• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಜನತೆ ರಕ್ತದಾನಕ್ಕೆ ಮುಂದಾಗಬೇಕು: ಗೀತಾದೇವಿ ಚೂಂತಾರು
ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ತೇಜಸ್ವಿನಿ ಆಸ್ಪತ್ರೆಯ ಸಹಕಾರದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಮಂಗಳೂರು, ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಕಾಲೇಜು ನಂತೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.
ಮೆಸ್ಕಾಂ: ತಾಂತ್ರಿಕ ನಿರ್ದೆಶಕರಿಗೆ ಸನ್ಮಾನ, ವಿದಾಯ ಸಮಾರ೦ಭ
ಮೆಸ್ಕಾ೦ನಲ್ಲಿ ತಾಂತ್ರಿಕ ನಿರ್ದೆಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊ೦ದಿದ ಕೆ.ಎಂ. ಮಹದೇವ ಸ್ಪಾಮಿ ಪ್ರಸನ್ನ ಅವರಿಗೆ ಮೆಸ್ಕಾ೦ ಕಾರ್ಪೊರೇಟ್‌ ಕಚೇರಿ ಸಭಾ೦ಗಣದಲ್ಲಿ ಸನ್ಮಾನ ಹಾಗೂ ವಿದಾಯ ಸಮಾರ೦ಭ ನಡೆಯಿತು.
ಯುವಕರು ದೇಶದ ಸಂಸ್ಕೃತಿ ಅಳವಡಿಸಿಕೊಳ್ಳಿ-ಹನಮಂತಗೌಡ್ರ
ಯುವ ಸಮುದಾಯ ಆಧುನಿಕವಾಗಿ ಎಷ್ಟೇ ಮುಂದುವರಿಯಲಿ. ಆದರೆ ನಮ್ಮ ಭಾರತ ದೇಶದ ಸಂಸ್ಕೃತಿಯನ್ನು ಮರೆಯಬಾರದೆಂದು ಕಸಾಪ ತಾಲೂಕು ಅಧ್ಯಕ್ಷ ಪ್ರೊ. ಬಿ.ಸಿ. ಹನಮಂತಗೌಡ್ರ ಹೇಳಿದರು.
ವಿದ್ಯಾರ್ಥಿಗಳು ಸುಭದ್ರ ಭಾರತ ಕಟ್ಟಬೇಕು-ಮಾಕಣ್ಣವರ
ಭಾರತ ದೇಶದ ಪ್ರಗತಿಯಲ್ಲಿ ಯುವ ಜನಾಂಗದ ಪಾತ್ರ ಬಹಳ ದೊಡ್ಡದಿದೆ. ಆದ್ದರಿಂದ ವಿದ್ಯಾರ್ಥಿಗಳು ಸುಭದ್ರ ಭಾರತವನ್ನು ಕಟ್ಟಲು ಸಂಕಲ್ಪ ಮಾಡಬೇಕೆಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
ಸಂಗ್ರಹಿಸಿದ ಶುಲ್ಕ ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಬಳಕೆಯಾಗಲಿ-ಸಚಿವ ಎಚ್‌.ಕೆ. ಪಾಟೀಲ
ಸರ್ಕಾರದ ಕಾನೂನು ಹಾಗೂ ಮಾರ್ಗಸೂಚಿಯನ್ವಯ ಬೀದಿ ಬದಿ ವ್ಯಾಪಾರಸ್ಥರಿಂದ ಸಂಗ್ರಹಿಸುವ ಶುಲ್ಕ ನಿಗದಿತವಾಗಿರಲಿ. ಸಂಗ್ರಹಿಸಿದ ಶುಲ್ಕ ಪುನಃ ಬೀದಿ ಬದಿ ವ್ಯಾಪಾರಸ್ಥರಿಗೆ ಸದ್ಬಳಕೆಯಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಯಾಂತ್ರಿಕೃತ ಬದುಕಲ್ಲಿ ಆರೋಗ್ಯಕ್ಕೆ ಇರಲಿ ಕಾಳಜಿ: ತಹಸೀಲ್ದಾರ್ ಆರ್.ಎಚ್. ಭಾಗವಾನ
, ಸಮಸ್ಯೆ ಬಂದ ಮೇಲೆ ತೊಂದರೆ ಪಡುವುದಕ್ಕಿಂತ ಅದು ಬಾರದಂತೆ ಮುಂಜಾಗ್ರತೆ ವಹಿಸುವುದು ಒಳಿತು ಎಂಬ ಮಾತು ಎಲ್ಲ ಕ್ಷೇತ್ರಗಳಲ್ಲಿಯೂ ಬಳಕೆಯಲ್ಲಿದೆ.
ಖಾಲಿ ಸೈಟುಗಳೆ ಮದ್ಯ ಪ್ರಿಯರ ಹಾಟ್‌ಸ್ಪಾಟ್‌
ನಿತ್ಯ ಬೆಳಗ್ಗೆ ಜನರು ವಾಯುವಿಹಾರಕ್ಕೆ ಬರುತ್ತಾರೆ. ಆದರೆ ಲೇಔಟ್‌ನಲ್ಲಿ ಕುಡಿದು ಬಿಸಾಕಿರುವ ಮದ್ಯ ಬಾಟಲಿಗಳು ಕಂಡು ಜನರು ಸ್ಥಳೀಯ ಆಡಳಿತದ ವಿರುದ್ಧ ಶಾಪ
ಹಾಸ್ಟೆಲ್ ವಿದ್ಯಾರ್ಥಿನಿಯರ ಶೌಚಕ್ಕೆ ಬಯಲೇ ಗತಿ!

ಶೌಚಾಲಯ ಇಲ್ಲವಾಗಿದ್ದರಿಂದ ಸಂಜೆ ಕತ್ತಲಾಗುತ್ತಿದ್ದಂತೆ ಹಾಗೂ ಬೆಳಗಿನ ಜಾವ 5 ಗಂಟೆಯಿಂದಲೇ ವಿದ್ಯಾರ್ಥಿನಿಯರು ಚಂಬು ಹಿಡಿದು ಗುಂಪಾಗಿ ಲೇಔಟ್‌ ಕಡೆಗೆ ಹೋಗುತ್ತಾರೆ

ಸಮಾಜದ ಅಂಕುಡೊಂಕು ತಿದ್ದಿದ ಶರಣರು: ಶೋಭಾತಾಯಿ ಮಾಗಾವಿ
ದಾನಮ್ಮದೇವಿ ದೇವಸ್ಥಾನ ಭಕ್ತರ ಸಹಕಾರದೊಂದಿಗೆ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿ, ಸಮಾಜ ಸೇವೆಯು ಜೀವನಕ್ಕೆ ಆನಂದ ನೀಡುತ್ತದೆ.
ವಾಲ್ಮೀಕಿ ಬರೆದ ರಾಮಾಯಣ ಆದಿಕಾವ್ಯ: ಪ್ರೊ.ರಾಮಕೃಷ್ಣ ಭಟ್ಟ
ವಾಲ್ಮೀಕಿ ಬರೆದ ರಾಮಾಯಣ ಆದಿಕಾವ್ಯ. ಒಂದು ಕಾವ್ಯಕ್ಕೆ ಇರಬೇಕಾದ ಎಲ್ಲ ಲಕ್ಷಣಗಳಿಂದ ಕೂಡಿದ ಕಾವ್ಯ ಇದಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved