ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.