• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಠಿಣ ಶ್ರಮ ಹಾಕಿದರೆ ಭವಿಷ್ಯದ ಜೀವನ ಆನಂದಮಯ
ಅಮೇರಿಕಾ ಮತ್ತಿತರ ಮುಂದುವರೆದ ದೇಶಗಳಿಗಿಂತ ಭಾರತದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ
ಭಾರೀ ಮಳೆಗೆ 60 ಎಕರೆ ಬೆಳೆ ನಾಶ
ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಶಾಸಕರು, ಮನೆ ಮತ್ತು ಬೆಳೆ ಕಳೆದುಕೊಂಡವರು
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''

 ಕಾಂಗ್ರೆಸ್ ಪಕ್ಷದಲ್ಲಿ 10 ಮಂದಿ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇದ್ದಾರೆ. ಅದರಲ್ಲಿ ಡಿ.ಕೆ. ಶಿವಕುಮಾರ್ ಕೂಡ ಗಟ್ಟಿ ಮನುಷ್ಯ, ಪಕ್ಷ ಕಟ್ಟಿದ್ದು, ಅವರು ಮುಖ್ಯಮಂತ್ರಿಯಾದರೆ ಖುಷಿ ಪಡುವುದರಲ್ಲಿ ನಾನೂ ಒಬ್ಬ  - ಛಲವಾದಿ ನಾರಾಯಣಸ್ವಾಮಿ 

ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ನಮಾಜ್ ನಿಷೇಧಿಸಲು ಆಗ್ರಹ
ರಾಮನಗರ: ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ನಮಾಜ್ ನಡೆಸುವುದನ್ನು ತಕ್ಷಣ ನಿಷೇಧ ಹೇರಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶೈಕ್ಷಣಿಕ ಮಾಹಿತಿ ಸಂಗ್ರಹ ಸುತ್ತೋಲೆ ತಡೆಯಿರಿ
ರಾಮನಗರ: ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ (ಡಿಐಇಟಿ) ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಜಂಟಿ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಗುಂಪುಗಾರಿಕೆಯಿಂದಾಗಿ ಸೋತೆ
ಕೋಲಾರ ಜಿಲ್ಲೆಯಲ್ಲಿ ಕೆ.ಹೆಚ್.ಮುನಿಯಪ್ಪ ಮತ್ತು ಕೆ.ಆರ್.ರಮೇಶ್ ಕುಮಾರ್ ಹಿರಿಯರಾಗಿದ್ದು ಅವರ ಮನವೊಲಿಸಿ ೨ ಗುಂಪುಗಳನ್ನು ಒಂದು ಮಾಡಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ವಿ.ಗೌತಮ್‌ ಪ್ರಯತ್ನಿಸಲಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಅಭಿಷೇಕ್ ದತ್ ಭಾನುವಾರ ಮುಳಬಾಗಿಲುಗೆ ಬರುತ್ತಿದ್ದು ಇಲ್ಲಿಂದ ಎನ್‌ಡಿಎ ಮೋಸದ ಕುರಿತು ಸಹಿ ಸಂಗ್ರಹ ಮಾಡಲಿದ್ದಾರೆ.
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌

ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು . ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಲ್ಲ ಎಂಬ ಸಂದೇಶ ರವಾನೆ!

ನವೆಂಬರ್‌ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಕುರಿತ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ನಾಯಕ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯವಾಗುವುದಿಲ್ಲ ಎಂಬ ಸಂದೇಶ ರವಾನೆಯ ಉದ್ದೇಶವನ್ನು ಇದು ಹೊಂದಿದೆ ಎನ್ನಲಾಗುತ್ತಿದೆ.

ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ

ಸಿದ್ದರಾಮಯ್ಯನವರ ಸ್ಥಾನ ತುಂಬುವ ಶಕ್ತಿ ಜಾರಕಿಹೊಳಿ ಅವರಿಗೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರೇ ಮುನ್ನಡೆಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
ಧರ್ಮಸ್ಥಳ ಗ್ರಾಮ ಸುತ್ತಮುತ್ತ ಶವಗಳನ್ನು ಹೂತ ಆರೋಪ ಸಂಬಂಧ ತನಿಖೆ ನಡೆಸಲು ರಚಿಸಿದ್ದ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಸಲು ರಾಜ್ಯ ಸರ್ಕಾರ ಸೂಚಿಸಿದ್ದು, ವಾರದಲ್ಲಿ ಈ ಕುರಿತ ತನಿಖೆ ಪ್ರಕ್ರಿಯೆ ಪೂರ್ಣಗೊಳ್ಳುವ ಸುಳಿವು ಲಭಿಸಿದೆ.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved