• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ: ವಸ್ತ್ರದ
ಸತ್ವಯುತ ಆಹಾರ ಎಂದರೆ ಪೋಷಕಾಂಶಗಳಿರುವ ಸಮೃದ್ಧ ಆಹಾರ. ಇಂತಹ ಆಹಾರ ಸೇವನೆಯಿಂದ ನಾವು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಹದ ಬೆಳವಣಿಗೆ ಹಾಗೂ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ. ಮಕ್ಕಳು ಪೋಷಕಾಂಶಗಳುಳ್ಳ ಆಹಾರ ಸೇವನೆ ಮಾಡಬೇಕೆಂದು ಚಿಂತಕಿ ಸುವರ್ಣಾ ವಸ್ತ್ರದ ಹೇಳಿದರು.
ಅಂಧಕಾರ ಅಳಿಸಿ ಹೊಸ ಬೆಳಕು ಕೊಟ್ಟವರು ಬಸವಾದಿ ಶರಣರು-ಸ್ವಾಮೀಜಿ
ಬಸವಣ್ಣನವರು, ಕಲ್ಲನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನದ ಮೂಲಕ ಸಮಾಜದಲ್ಲಿನ ಅಂಧಕಾರವನ್ನು ಅಳಿಸಿ ಹೊಸ ಬೆಳಕು ಕೊಟ್ಟಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಶ್ರೀಗಳು ಹೇಳಿದರು.
ಹಿರೇಕೆರೂರಿನಲ್ಲಿ ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಾಳೆ ಅರ್ಜಿ ಸಲ್ಲಿಕೆ
ಆ. 6ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬೆಳೆನಷ್ಟ ಹೊಂದಿದ ರೈತರು ಸಾಮೂಹಿಕವಾಗಿ ಪ್ರತಿಭಟನೆ ಮಾಡಿ, ವೈಯಕ್ತಿಕವಾಗಿ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಲಾಗುವುದು.
ಗುತ್ತಲ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಮನವಿ
ಮನವಿ ಸ್ವೀಕರಿಸಿದ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಸ್ಥಳೀಯರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂದಿನ ದಿನಗಳಲ್ಲಿ ನಿಮ್ಮ ಆಗ್ರಹ ಈಡೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಮೂಲ ಸೌಕರ್ಯ ಕಲ್ಪಿಸಲು ಹಿರೇಕೆರೂರಿನ ಗುಡ್ಡಳ್ಳಿ ಪ್ಲಾಟಿನ ನಿವಾಸಿಗಳ ಮನವಿ
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಡ್ಡಳ್ಳಿ ಪ್ಲಾಟ್ ಜನವಸತಿ ಪ್ರದೇಶದಲ್ಲಿ ಮೂಲ ಸೌಕರ್ಯಗಳಿಂದ ವಂಚಿತವಾಗಿ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ರಸ್ತೆಗಳು ಹಾಳಾಗಿದ್ದು, ಮಳೆ ಬಂದಾಗ ರಸ್ತೆಗಳು ನೀರಿನಿಂದ ಆವೃತವಾಗಿ ನಿವಾಸಿಗಳು ಓಡಾಡದಂಥ ಪರಿಸ್ಥಿತಿ ಇದೆ.
ಅಗತ್ಯ ದಾಖಲಾತಿಗಳೊಂದಿಗೆ ಬೆಳೆಹಾನಿಗೆ ಅರ್ಜಿ ಸಲ್ಲಿಸಲು ತಹಸೀಲ್ದಾರ್‌ ರೇಣುಕಾ ಸೂಚನೆ
ಯೂರಿಯಾ ಕೊರತೆ ಇದೆ. ತಾಲೂಕಿಗೆ ಅತಿ ಕಡಿಮೆ ಪ್ರಮಾಣದ ಯೂರಿಯಾ ಪೂರೈಕೆಯಾಗಿರುವುದು ಕಳವಳಕಾರಿ ಸಂಗತಿ. ಕಳೆದ ವರ್ಷದ ಬೆಳೆವಿಮೆ ಬಾಕಿ ಇದೆ, ಬೆಳೆ ಹೊಂದಾಣಿಕೆಯಾಗದೇ ಸಮಸ್ಯೆಗಳು ಉಂಟಾಗಿವೆ.
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ

ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.

ದುಶ್ಚಟಗಳಿಗೆ ಬಲಿಯಾಗದಿರಲಿ
ಸದೃಢವಾದ ದೇಹದಲ್ಲಿ ಸದೃಢ ಮನಸ್ಸು ಇದ್ದಾಗ ಸಕಾರಾತ್ಮಕ ವಿಚಾರಗಳು ಬರುತ್ತವೆ. ಚಿತ್ತ ಚಂಚಲವಾಗದಂತೆ ಮನ ನಿಗ್ರಹಿಸಿಕೊಂಡು ಸಂಸ್ಕಾರಯುತ ಜೀವನ ಸಾಗಿಸಬೇಕು.
ಹಾಸ್ಟೆಲ್ ಸೌಲಭ್ಯಕ್ಕಾಗಿ ಸಿಎಂ ಮೊರೆ ಇಟ್ಟ ಆಂಧ್ರದ ಕನ್ನಡ ವಿದ್ಯಾರ್ಥಿನಿ
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬದನೆಹಾಳು ಗ್ರಾಮದ ವಿದ್ಯಾರ್ಥಿನಿ ರಜಿಯಾ ಬೇಗಂ ಶಿಕ್ಷಣ ಮುಂದುವರಿಸಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ಕಲೆ, ಕಲಾವಿದರ ಪ್ರೋತ್ಸಾಹಿಸುವ ಕೆಲಸವಾಗಲಿ: ಚಿದಾನಂದಪ್ಪ
ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 13009
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved