• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ

ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.

ದುಶ್ಚಟಗಳಿಗೆ ಬಲಿಯಾಗದಿರಲಿ
ಸದೃಢವಾದ ದೇಹದಲ್ಲಿ ಸದೃಢ ಮನಸ್ಸು ಇದ್ದಾಗ ಸಕಾರಾತ್ಮಕ ವಿಚಾರಗಳು ಬರುತ್ತವೆ. ಚಿತ್ತ ಚಂಚಲವಾಗದಂತೆ ಮನ ನಿಗ್ರಹಿಸಿಕೊಂಡು ಸಂಸ್ಕಾರಯುತ ಜೀವನ ಸಾಗಿಸಬೇಕು.
ಹಾಸ್ಟೆಲ್ ಸೌಲಭ್ಯಕ್ಕಾಗಿ ಸಿಎಂ ಮೊರೆ ಇಟ್ಟ ಆಂಧ್ರದ ಕನ್ನಡ ವಿದ್ಯಾರ್ಥಿನಿ
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬದನೆಹಾಳು ಗ್ರಾಮದ ವಿದ್ಯಾರ್ಥಿನಿ ರಜಿಯಾ ಬೇಗಂ ಶಿಕ್ಷಣ ಮುಂದುವರಿಸಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ಕಲೆ, ಕಲಾವಿದರ ಪ್ರೋತ್ಸಾಹಿಸುವ ಕೆಲಸವಾಗಲಿ: ಚಿದಾನಂದಪ್ಪ
ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.
ಯೂರಿಯಾ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ ಆರೋಪ: ಜೆಡಿಎಸ್ ಪ್ರತಿಭಟನೆ
ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಆಂಧ್ರದ ಗುಮ್ಮಡಿ ಗೋಪಾಲಕೃಷ್ಣಗೆ ರಾಘವ ಪ್ರಶಸ್ತಿ ಪ್ರದಾನ
ನಗರದ ರಾಘವ ಕಲಾ ಮಂದಿರದಲ್ಲಿ ಬಳ್ಳಾರಿ ರಾಘವರ 145ನೇ ಜಯಂತಿ ಅಂಗವಾಗಿ ಜರುಗಿದ ಸಮಾರಂಭದಲ್ಲಿ ಆಂಧ್ರಪ್ರದೇಶದ ಮೇಡೂರು ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಗುಮ್ಮಡಿ ಗೋಪಾಲಕೃಷ್ಣ ಅವರಿಗೆ ರಾಜ್ಯಮಟ್ಟದ ಬಳ್ಳಾರಿ ರಾಘವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.
ಸಿದ್ದಾರೂಢ ಮಠದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ
ಪೋಷಕರ, ಆಶ್ರಯದಾತರ ಹಾಗೂ ಆಜೀವ ಸದಸ್ಯರ ಸಭೆಯಲ್ಲಿ, ಸುವ್ಯವಸ್ಥಿತ ಆಡಳಿತಕ್ಕೆ ಉಪ ಸಮಿತಿಗಳನ್ನು ರಚಿಸಿ ಟ್ರಸ್ಟಿಗಳಿಗೆ ಜವಾಬ್ದಾರಿ ಹಂಚಬೇಕು. ದಾನಿಗಳಿಗೆ ಗೌರವ ಸಿಗುವಂತಾಗಬೇಕು. ಹೊಸ ಗೋಶಾಲೆ ಬಗ್ಗೆ ಮರುಪರಿಶೀಲಿಸಬೇಕು ಎಂದು ಸದಸ್ಯರು ಮನವಿ ಮಾಡಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕಾರ್ಮಿಕರ ಅಹೋರಾತ್ರಿ ಧರಣಿ
ರಾಜ್ಯದ ಲಕ್ಷಾಂತರ ಅಸಂಘಟಿತ ನಿರ್ಮಾಣ ಕಾರ್ಮಿಕರ ಹಕ್ಕುಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಹೋರಾಟ ನಡೆಸಲಾಗುತ್ತಿದೆ.
ನೇಹಾ ಕೊಲೆ ಆರೋಪಿ ಜಾಮೀನು ಅರ್ಜಿ ವಜಾ

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು 1ನೇ ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಆ. 6ರಂದು ವಿಚಾರಣೆ ಮುಂದೂಡಲಾಗಿದ್ದು, ಅಂದು ಫಯಾಜ್‌ ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 13011
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved