ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪ: ಸಂತ ಅಂತೋಣಿ ದೇವಾಲಯ ವಾರ್ಷಿಕೋತ್ಸವ
ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕ್ರೈಸ್ತ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.
ಹೂಬಳ್ಳಿಯೀಗ ಕಸದ ತೊಟ್ಟಿ!
ಅತ್ತ ವಿವಿಧ ಬಗೆಯ ಹೊಸ ಯೋಜನೆಗಳನ್ನು ಪಾಲಿಕೆ ಹಾಕಿಕೊಂಡರೆ, ಇತ್ತ ಊರ ಹೊರವಲಯಗಳೆಲ್ಲ ಡಂಪಿಂಗ್ ಯಾರ್ಡ್ ಆಗುತ್ತಿದೆ. ಉದಾಹರಣೆಗೆ ಕುಸುಗಲ್ ರಸ್ತೆ, ಸುಳ್ಳ ರಸ್ತೆ, ಆನಂದನಗರ ರಸ್ತೆ ಅಕ್ಕಪಕ್ಕಗಳು ಡಂಪಿಂಗ್ ಯಾರ್ಡ್ ಆಗುತ್ತಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನರಸಿಂಹಗಡ ತಪ್ಪಲಿನಲ್ಲಿ ಭವ್ಯ ದೇಗುಲ ನಿರ್ಮಾಣ ಕನಸು: ಹರೀಶ್ ಪೂಂಜ
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹಗಡದ ತಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂದಿರ ವಠಾರದಲ್ಲಿ ಮೇ ೩ ಮತ್ತು ೪ ರಂದು ನಡ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು.
10ರಂದು ಮಹಾದೇವ ಕೋಟ ಈಶ್ವರ ದೇವಾಲಯ ವಾರ್ಷಿಕೋತ್ಸವ
ಇಲ್ಲಿಗೆ ಸಮೀಪದ ಈಸ್ಟ್ ಕೊಳಕೇರಿ ಶ್ರೀ ಮಹಾದೇವ ಕೋಟ ಈಶ್ವರ ದೇವಾಲಯದ ವಾರ್ಷಿಕೋತ್ಸವ ಮೇ 10 ರಂದು ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.
ಕುಡಿಯುವ ನೀರು ಅಭಾವ ಸಾಧ್ಯತೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಕುಡಿಯುವ ನೀರು ಒದಗಿಸುವ ವಿಚಾರದಲ್ಲಿ ಯಾವುದೇ ತೊಡಕಾಗದಂತೆ ಎಚ್ಚರ ವಹಿಸಿ ಎಂದು ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಹಾಗೂ ಪುತ್ತೂರು ತಾಲೂಕು ನೋಡೆಲ್ ಅಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಪುತ್ತೂರು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಫೇಲ್ ಆದವರಿಂದ ಪತ್ರ ವಿಶ್ಲೇಷಣೆ ಅಸಾಧ್ಯ: ಛಲವಾದಿ
‘ಪ್ರಿಯಾಂಕ್ ಖರ್ಗೆಯಂಥ ಫೇಲ್ ಆಗಿರುವ ಗಿರಾಕಿಗಳಿಗೆ ಅಂಬೇಡ್ಕರ್ ಪತ್ರಗಳ ವಿಶ್ಲೇಷಣೆ ಸಾಧ್ಯವಿಲ್ಲ. ಪಾಸ್ ಆದವರನ್ನು ಕರೆದು ಸಾಬೀತುಪಡಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
16ರಿಂದ ಮಾವು ಮೇಳ: ಬೆಳೆಗಾರರಿಗೆ ಅವಕಾಶ
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮೇಳವನ್ನು ಮೇ 16ರಿಂದ 18ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ. ಮೇಳದಲ್ಲಿ ಭಾಗವಹಿಸಲು ಮಾವು ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಧಿಕಾರಿಗಳ ಕಾರ್ಯ, ಅಭಿವೃದ್ಧಿ ದೃಷ್ಟಿ ಒಂದೇ ಆಗಿದ್ದರೆ ಪ್ರಗತಿ
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎರಡು ತಿಂಗಳಿಗೊಮ್ಮೆ ಜರುಗುವ ದಿಶಾ ಸಭೆಯಲ್ಲಿ ಅಧಿಕಾರಿಗಳು ಶೇ.80ರಷ್ಟು ಪ್ರಗತಿ ಕಾರ್ಯ ತೋರಿಸುತ್ತಿದ್ದರು. ಆದರೆ, ಗ್ರಾಮಕ್ಕೆ ಹೋದಾಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಗ್ರಾಮಸ್ಥರು ಮನವಿ ಮಾಡುತ್ತಿದ್ದರು.
ರವಿ ಗುಂಜೀಕರ್ ಸಾರ್ಥಕ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿ-ಸಚಿವ ಎಚ್.ಕೆ. ಪಾಟೀಲ
ರವಿ ಗುಂಜೀಕರ್ ಸಾರ್ಥ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿಯಾಗಿದ್ದು, ಅವರ ಸೇವಾ ನಿವೃತ್ತಿ ಸಮಾರಂಭಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಮಾದರಿಯಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.
< previous
1
...
217
218
219
220
221
222
223
224
225
...
11370
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ