• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10ರೊಳಗೆ ಸಮರ್ಪಕ ನೀರು ಪೂರೈಸದಿದ್ದಲ್ಲಿ ಹೋರಾಟ
ಆ.10ರ ಒಳಗಾಗಿ ಇಟಗಿ ನಾಲೆಗೆ ಸಮರ್ಪಕವಾಗಿ ನೀರು ಹರಿದು ಬಾರದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.
ಮುಂಡಗೋಡದಲ್ಲಿ ಮಳೆ ಬಿಡುವು: ಭತ್ತ ನಾಟಿ ಚುರುಕು
ಮಳೆ ಸ್ವಲ್ಪ ವಿರಾಮ ನೀಡಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಪ್ರಾಥಮಿಕ ಶಾಲಾ ಮಕ್ಕಳಿಗೆ ಕ್ರೀಡಾಕೂಟದಲ್ಲಿ ಅನ್ಯಾಯವಾಗದಿರಲಿ
ಪ್ರಾಥಮಿಕ ಶಾಲೆಯ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕು
ನನ್ನ ಭವಿಷ್ಯದ ಬದುಕಿಗೆ ತಮ್ಮೆಲ್ಲರ ಸಹಕಾರ ಇರಲಿ- ಆನಂದಗೌಡ ಪಾಟೀಲ
ಶರಣ ಲಿಂಗೈಕ್ಯ ಎಚ್. ಎಸ್. ಪಾಟೀಲ ಪ್ರತಿಷ್ಠಾನದ ವತಿಯಿಂದ ಸನ್ಮಾನ ಸ್ವೀಕರಿಸಿದ ಎಲ್ಲ ಮಹನೀಯರಿಗೆ ನಾನು ಚಿರಋಣಿಯಾಗಿದ್ದೇನೆ. ನನ್ನ ಭವಿಷ್ಯದ ಬದುಕಿಗೆ ತಮ್ಮೆಲ್ಲರ ಮಾರ್ಗದರ್ಶನ ಮತ್ತು ಸಹಕಾರ ಇರಲಿ ಎಂದು ಯುವ ಮುಖಂಡ ಆನಂದಗೌಡ ಪಾಟೀಲ ಹೇಳಿದರು.
ಸಮಸ್ಯೆಗಳ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡರೆ ಸಾಧನೆ ಸರಳ-ವಿಶ್ವೇಶ
ಸಾಧಿಸುವ ಛಲ ಹೊಂದಿದವರಿಗೆ ಉದ್ಭವಾಗುವ ಸಮಸ್ಯೆಗಳನ್ನು ಎದುರಿಸುವ ಆತ್ಮಾಭಿಮಾನ ಮೈಗೂಡಿಸಿಕೊಂಡರೆ ಸಾಧನೆ ಸರಳವಾಗುತ್ತದೆ ಎಂದು ಹುಬ್ಬಳ್ಳಿಯ ವಾಗ್ಮಿ ಎಚ್.ವಿ. ವಿಶ್ವೇಶ ಹೇಳಿದರು.
ವಿವಿಧ ಆಯಾಮದ ಬರಹದ ಮೂಲಕ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ
ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು ಬರಹದ ಮೂಲಕ ಹೊರ ಬಂದಲ್ಲಿ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ವಾರ್ಡ್ ನಂ. 1 ಪರಿಶಿಷ್ಟ ಪಂಗಡ(ಎಸ್‌ಸಿ) ಮೀಸಲಾತಿ ಸ್ಥಾನಕ್ಕೆ ರಾಮಪ್ಪ ಕಾಟಪ್ಪ ಮಾಲ್ಮೀಕಿ, ವಾರ್ಡ್ ನಂ. 2 ಹಿಂದುಳಿದ ವರ್ಗ(ಅ) ಮಹಿಳೆ ಸ್ಥಾನಕ್ಕೆ ಮಲ್ಲಮ್ಮ ಕೋಂ ರಮೇಶ ಕಟ್ಟೆಕಾರ್, ವಾರ್ಡ್ ನಂ. 3 ಸಾಮಾನ್ಯ ಸ್ಥಾನಕ್ಕೆ ವೀರನಗೌಡ ನಾಗನಗೌಡ ಪ್ಯಾಟಿಗೌಡ್ರ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಪರೋಪಕಾರದಿಂದ ಶಾಂತಿ, ನೆಮ್ಮದಿ: ಫಕೀರ ಸಿದ್ದರಾಮ ಸ್ವಾಮೀಜಿ
ಮನೆ, ಮನಸ್ಸು ಶಾಂತವಾಗಿದ್ದರೆ ಅದು ಸ್ವರ್ಗಕ್ಕೆ ಸಮಾನ.
8ರಂದು ರಾಬಕೊವಿ ಮೊದಲ ಸಭೆ, ಡೆಲಿಗೆಟ್ಸ್ ಆಯ್ಕೆ ಚರ್ಚೆ ಮುನ್ನೆಲೆಗೆ
ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿ ಕೊನೆಗೆ ಚುನಾವಣೆಯ ವೇಳೆಗೆ ಸ್ಪರ್ಧೆಯಿಂದ ಹಿಂದೆ ಸರಿದ ಮಾಜಿ ಶಾಸಕ ಭೀಮಾ ನಾಯ್ಕ ರಾಬಕೊವಿ ಡೆಲಿಗೆಟ್ಸ್ ಆಯ್ಕೆಗಾಗಿ ಭಾರಿ ಕಸರತ್ತು
ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
ಶರಣರ ಕುರಿತು ಪುರಾಣ ಕಥೆ ಕೇಳುವ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಶಿವಶರಣರ ತತ್ವಾದರ್ಶ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved