• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆಗೆ ಎಡಿಸಿ ಸೂಚನೆ
ರಾಮನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.9ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.16ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.
ಗ್ರಾಮೀಣ ನೀರಿನ ಸಮಸ್ಯೆ ಬಗೆಹರಿಸಲು ಜಲಜೀವನ್ ಮಿಷನ್ ಸಹಕಾರಿ
ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ಜಲ ಜೀವನ್ ಮಿಷನ್ ಯೋಜನೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಹೇಳಿದರು.
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮೈಸೂರಿನ ಇತಿಹಾಸ ತಿಳಿದಿದ್ದರೂ ಹಿರಿಯ ಸಚಿವರಾಗಿರುವ ಡಾ.ಎಚ್.ಸಿ.ಮಹದೇವಪ್ಪ ಅವರು ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ಅಡಿಗಲ್ಲನ್ನು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
ತಿರುಪತಿ ಸೇರಿ ಆಂಧ್ರ, ತ.ನಾಡು ದೇಗುಲಗಳಿಗೆ ರಾಜ್ಯಪಾಲ ಭೇಟಿ
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರು ತಿರುಪತಿಯೂ ಸೇರಿ ಆಂಧ್ರಪ್ರದೇಶ, ತಮಿಳುನಾಡಿನ ದೇವಾಲಯಗಳಿಗೆ ಕುಟುಂಬದೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ರಮ್ಯಾಗೆ ಕೆಟ್ಟ ಮೆಸೇಜ್‌ ಕಳುಹಿಸಿದ್ದ ಮತ್ತಿಬ್ಬರ ಸೆರೆ
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಪ್ರಕರಣ ಸಂಬಂಧ ನಟ ದರ್ಶನ್ ಅವರ ಮತ್ತಿಬ್ಬರು ಅಭಿಮಾನಿಗಳನ್ನು ಸಿಸಿಬಿ ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದೆ. ಇದರಲ್ಲಿ ವಾರಸುದಾರರ ನಡುವೆ ತಕರಾರಿಲ್ಲದ ಎಲ್ಲವನ್ನೂ ಪೌತಿ ಖಾತೆ ಅಭಿಯಾನದ ಮೂಲಕ ಡಿಸೆಂಬರ್‌ ಒಳಗಾಗಿ ವಾರಸುದಾರರಿಗೆ ಬದಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸರ್ವ ಪ್ರಕಾರ ಸಾಹಿತ್ಯಗಳು ನಿರಂತರ ಹರಿಯಲಿ
ಸರ್ವ ಪ್ರಕಾರಗಳ ಸಾಹಿತ್ಯ ರೂಪಗಳು ಕನ್ನಡದ ಸಾಹಿತ್ಯ ವೇದಿಕೆಗಳಲ್ಲಿ ನಿರಂತರ ಹರಿಯುತ್ತಿರಲಿ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
೧೦ರಿಂದ ರಾಘವೇಂದ್ರ ಶ್ರೀಗಳ ೩೫೪ನೆಯ ಆರಾಧನಾ ಮಹೋತ್ಸವ
ಹರಿಹರ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.೧೦ರಿಂದ ಆ.೧೨ ರವರೆಗೆ ಆಯೋಜಿಸಿರುವ ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ನಿಮಿತ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಕೆಎಸ್‌ಆರ್‌ಟಿಸಿ ಮುಷ್ಕರ: ಖಾಸಗಿ ಬಸ್‌ಗಳ ವ್ಯವಸ್ಥೆ
ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಆ.5ರ ಇಂದಿನಿಂದ ಜಂಟಿಯಾಗಿ ಕರೆದಿರುವ ಕೆಎಸ್‌ಆರ್‌ಟಿಸಿ ಅನಿರ್ದಿಷ್ಟಾವಧಿ ಮುಷ್ಕರದಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಖಾಸಗಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಸಂತೋಷಕುಮಾರ್ ಹೇಳಿದ್ದಾರೆ.
ಇಂದು, ನಾಳೆ ದೇವನಗರಿ ಪ್ರೋ ಇಮೇಜ್-2025
ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್ ಅಂಡ್ ವೀಡಿಯೋಗ್ರಾಫರ್ಸ್, ಫೋಟೋಗ್ರಾಫರ್ಸ್ ಯೂತ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ದೇವನಗರಿ ಪ್ರೋ ಇಮೇಜ್-2025, 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ-2025 ಕಾರ್ಯಕ್ರಮವನ್ನು ಆ.5 ಮತ್ತು 6ರಂದು ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಪಿ. ಅಗಡಿ ಹೇಳಿದ್ದಾರೆ.
  • < previous
  • 1
  • ...
  • 227
  • 228
  • 229
  • 230
  • 231
  • 232
  • 233
  • 234
  • 235
  • ...
  • 13028
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved