• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಉದ್ಯಮಿಯಾಗಲು ಅಕ್ಕ ಕೆಫೆ ಸಹಕಾರಿ: ಸಚಿವ ಡಿ.ಸುಧಾಕರ್
ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಆರೋಗ್ಯ ಯೋಜನೆಗೆ ಆಶಾಗಳ ಪಾತ್ರ ಹಿರಿದು: ಸಚಿವ ಡಿ.ಸುಧಾಕರ್
ರಾಜ್ಯ ಸರ್ಕಾರ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿರುವ ಗೃಹ ಆರೋಗ್ಯ ಯೋಜನೆಯು ಮಹತ್ವಪೂರ್ಣದ್ದಾಗಿದ್ದು ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಶೀಘ್ರ ಚಿಕಿತ್ಸೆ ಕೊಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.
ಮಳೂರು ಗ್ರಾಪಂ ಸದಸ್ಯನ ಅಪಹರಣ ಯತ್ನ
ಚನ್ನಪಟ್ಟಣ: ಕೆರೆ ಏರಿ ಮೇಲೆ ಬೈಕಿನಲ್ಲಿ ಹೋಗುತ್ತಿದ್ದ ಗ್ರಾಪಂ ಸದಸ್ಯನನ್ನು ಕಾರಿನಲ್ಲಿ ಬಂದ ಐವರು ಅಪರಿಚಿತರು ಅಪಹರಿಸಲು ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಳೂರು ಕೆರೆ ಏರಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜು ರಾಜಿನಾಮೆಗೆ ಆಗ್ರಹ
ಚನ್ನಪಟ್ಟಣ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದಹಳ್ಳಿ ನಾಗರಾಜು ರಾಜೀನಾಮೆ ನೀಡಬೇಕು. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳುವ ಮುನ್ನ ಅವರಾಗಿ ಅಧ್ಯಕ್ಷ ಸ್ಥಾನವನ್ನು ತೊರೆಯಬೇಕು ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಇಗ್ಗಲೂರು ಡಿಎಂಕೆ ಕುಮಾರ್ ಒತ್ತಾಯಿಸಿದರು.
ಮಗುವಿಗೆ ಎದೆಹಾಲು ಉಣಿಸುವುದು ಪ್ರಕೃತಿದತ್ತ ಕ್ರಿಯೆ
ತಾಯಿ ಮಗುವಿಗೆ ಎದೆಹಾಲು ಉಣಿಸುವುದು ಪ್ರಕೃತಿದತ್ತವಾದ ಸಹಜ ಕ್ರಿಯೆ. ಇದು ಎಲ್ಲಾ ಪ್ರಾಣಿ ವರ್ಗಗಳಲ್ಲಿಯೂ ಇದೆ. ಆದರೆ ಮನುಷ್ಯರು ಆಧುನಿಕತೆಯಿಂದಾಗಿ ದಿನೇ ದಿನೇ ಮಗುವಿಗೆ ಎದೆಹಾಲು ಕುಡಿಸುವುದು ಕಡಿಮೆಯಾಗುತ್ತಿರುವುದು ಮಾನವ ಕುಲಕ್ಕೆ ಅತ್ಯಂತ ಅಪಾಯಕಾರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಹೇಳಿದರು.
ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ಯೋಜನೆ
ಮುಂಗಾರು ಮಳೆ ತೀರ ವಿರಳ ಸಂಕಷ್ಟದಲ್ಲಿರುವ ರೈತನಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ತಾತ್ಕಾಲಿಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ
ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.
ನಾಲೆ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೆ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನು ನೀಡದೆ ವಂಚಿಸಿದ್ದಾರೆ. ಮುಂಗಾರು ಆರಂಭವಾಗಿದೆ. ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ.
ಕಟ್ಟಡ ಕಾರ್ಮಿಕರ ಹಕ್ಕು ಹಾಗೂ ಸೌಲಭ್ಯ ಪಡೆಯಲು ಸಾಂಘಿತ ಹೋರಾಟ ಅಗತ್ಯ: ಬಾಲಕೃಷ್ಣಶೆಟ್ಟಿ
ಕಾರ್ಮಿಕರು ತಮ್ಮಲಿನ ಭಿನ್ನಾಭಿಪ್ರಾಯ ಬಿಡಬೇಕು. ಸಂಘಟಿತರಾಗುವ ಜೊತೆಗೆ ನಕಲಿ ಕಾರ್ಮಿಕರ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಆ.24 ಮತ್ತು 25 ರಂದು ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಮಾಡುವ ಮೂಲಕ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಮುಂದೆ ಇಡಲಾಗುವುದು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 13028
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved