• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿ ಚೆನ್ನಮ್ಮಳ ಹೋರಾಟ ಅಗ್ರಗಣ್ಯ
ಚೆನ್ನಮ್ಮನ ಹೋರಾಟದ ಆದರ್ಶ ಗುಣ ಹಾಗೂ ಆಕೆಯ ಸ್ವಾತಂತ್ರ್ಯ ಪ್ರೇಮ ಪ್ರತಿಯೊಬ್ಬರು ಅಧ್ಯಯನ ಮಾಡಬೇಕು
ಚೆನ್ನಮ್ಮಳ ಧೈರ್ಯ ಎಲ್ಲರಿಗೂ ಮಾದರಿ: ದೊಡ್ಡನಗೌಡ ಪಾಟೀಲ
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಿದ್ದರು. ಚೆನ್ನಮ್ಮ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿದಂತ ವೀರ ಮಹಿಳೆ
ಯಮುನಾ ನಾಯ್ಕ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ
ಮುರುಡೇಶ್ವರದಲ್ಲಿ 2010ರಲ್ಲಿ ಅತ್ಯಾಚಾರ ಮತ್ತು ಕೊಲೆಗೀಡಾದ ಯಮುನಾ ನಾಯ್ಕಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಕೋರ್ಟ್‌ ಆದೇಶದಂತೆ ಶೀಘ್ರ ಮರುತನಿಖೆ ಮುಗಿಸಿ ನಿಜವಾದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಶ್ರೀರಾಮಸೇನೆಯಿಂದ ಡಿವೈಎಸ್ಪಿ ಮಹೇಶಗೆ ಮನವಿ ಸಲ್ಲಿಸಲಾಯಿತು.
ಜ್ಞಾನ ಬದುಕು ಬೆಳಗುವ ಜ್ಯೋತಿ: ವೇ. ಶ್ರೀನಿವಾಸ ಭಟ್ಟ
ಅಹಂಕಾರ ಯಾವುದೇ ಸ್ಥಾನಮಾನವನ್ನೂ ಕೆಡಿಸಬಲ್ಲುದು. ಆದ್ದರಿಂದ ಸಣ್ಣತನ ತೊರೆದು ಹೃದಯ ವೈಶಾಲ್ಯತೆಯೊಂದಿಗೆ ದೀಪಾವಳಿ ಆಚರಿಸಿದಾಗಲೇ ಹಬ್ಬದ ತಾತ್ವಿಕತೆ ನೆಲೆಗೊಳ್ಳುತ್ತದೆ.
ಚೆನ್ನಮ್ಮನ ಸಾಹಸಗಾಥೆ ಮಕ್ಕಳಿಗೆ ತಿಳಿಸಿ: ತಹಸೀಲ್ದಾರ್ ಎರ್ರಿಸ್ವಾಮಿ
ಚೆನ್ನಮ್ಮ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಹೀಗಾಗಿ ಅವರ ವಿಜಯೋತ್ಸವವನ್ನು ಎಲ್ಲರೂ ಸೇರಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.
ಹೊಳೆಮಣ್ಣೂರಲ್ಲಿ ಜ್ಞಾನ ಶ್ರದ್ಧಾಂಜಲಿ ಬಯಲು ವಾಚನಾಲಯ!
ಗ್ರಾಪಂ ವ್ಯಾಪ್ತಿಯ ಗಾಡಗೋಳಿ, ಹೊಳೆಮಣ್ಣೂರ ಗ್ರಾಮದಲ್ಲಿ ಯಾರಾದರೂ ಮೃತರಾದಲ್ಲಿ ಆ ಮನೆಯ ಹತ್ತಿರದಲ್ಲಿನ ಬಯಲು ಜಾಗದಲ್ಲಿ ಜ್ಞಾನ ಶ್ರದ್ಧಾಂಜಲಿ ಬಯಲು ವಾಚನಾಲಯ ಆಗಮಿಸುತ್ತದೆ.
ಚೆನ್ನಮ್ಮನ ಧೈರ್ಯ, ಸಾಹಸ ಯುವಕರಿಗೆ ಮಾದರಿ: ರಾಘವೇಂದ್ರ ರಾವ್
ಚೆನ್ನಮ್ಮನ ಬಲಗೈ ಬಂಟನಂತೆ ಇದ್ದ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಯುದ್ಧ ಮಾಡಿ ತಾಯಿ ನಾಡಿಗೆ ಅಮೋಘ ಸೇವೆ ಸಲ್ಲಿಸಿ ಕಿತ್ತೂರು ಸಂಸ್ಥಾನದ ಹೆಸರು ಅಮರವಾಗಿ ಉಳಿಯುವಂತೆ ಮಾಡಿದರು. ಯುವಕರು ಈ ಸಂಸ್ಥಾನದ ಇತಿಹಾಸ ತಿಳಿದು ದೇಶಭಕ್ತಿ ಬೆಳೆಸಿಕೊಳ್ಳಬೇಕು.
ಕನ್ನೇರಿ ಶ್ರೀಗಳ ಮೇಲಿನ ನಿರ್ಬಂಧ ನಿರ್ಧಾರ ಕೈಬಿಡಲು ಮನವಿ
ದೇಶ ಕಂಡ ಶ್ರೇಷ್ಠ ಸ್ವಾಮೀಜಿಗಳಲ್ಲಿ ಒಬ್ಬರಾದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಭಕ್ತಕುಲದ ಅತ್ಯುತ್ತಮ ಕಾರ್ಯಗಳಾದ ಗೋಶಾಲೆ, ಅನಾಥಾಶ್ರಮ, ವಯೋವೃದ್ಧರಿಗೆ ಮಾಸಾಶನ, ಅನಾಥ ಮಕ್ಕಳಿಗೆ ಊಟ, ವಸತಿ, ಶಿಕ್ಷಣ, ಗುರುಕುಲ ಹಾಗೂ ಸಾವಯವ ಕೃಷಿಯ ಮೂಲಕ ಭಾರತದ ಕೃಷಿಕ ಸಂಪತ್ತನ್ನು ಶ್ರೀಮಂತಗೊಳಿಸಿದ ಪರಮಪೂಜ್ಯರನ್ನು ರಾಜ್ಯದ ಅನೇಕ ಜಿಲ್ಲೆಗಳಿಂದ ನಿರ್ಬಂಧಿಸಿರುವುದು ಸೂಕ್ತವಲ್ಲ.
ಕನ್ಹೇರಿ ಶ್ರೀಗಳಿಗೆ ರಾಜ್ಯ ಪ್ರವೇಶ ನಿರ್ಬಂಧಿಸಲು ಆಗ್ರಹ
ಬಸವ ಸಂಸ್ಕೃತಿ ಅಭಿಯಾನವನ್ನು ಅವಮಾನಿಸಿರುವ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದದೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರ ವಿರುದ್ಧ ಅವಾಚ್ಯ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಸ್ವಾಮೀಜಿಯಾಗಿ ಇಂತಹ ಪದಬಳಕೆ ಮಾಡಿರುವುದು ಖಂಡನಾರ್ಹ.
ಲಕ್ಷ್ಮೇಶ್ವರದಲ್ಲಿ ಸಂಭ್ರಮದ ಹಾವಳಿ ಹನುಮಪ್ಪನ ರಥೋತ್ಸವ
ರಥೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಹೂವಿನಶಿಗ್ಲಿ ಶ್ರೀಗಳು, ಅಜ್ಞಾನ, ಅಂಧಕಾರ ಕಳೆದು ಜ್ಞಾನದ ಜ್ಯೋತಿ ಬೆಳಗಿಸುವುದು ದೀಪಾವಳಿ ಹಬ್ಬದ ವೈಶಿಷ್ಟ್ಯವಾಗಿದೆ. ದೀಪವು ಧರ್ಮ, ಸಂಸ್ಕೃತಿ, ಜ್ಞಾನ ಮತ್ತು ಅಧ್ಯಾತ್ಮದ ಸಂಕೇತವಾಗಿ, ದೀಪ ಬೆಳಗಿದಂತೆ ಎಲ್ಲರ ಜೀವನದಲ್ಲಿ ಬೆಳಕು ಪ್ರಜ್ವಲಿಸಬೇಕು ಎಂದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 14472
  • next >
Top Stories
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ಬಿಹಾರ: ಇಂದು ಮೊದಲ ಹಂತದ ಮತ ಸಮರ
ಟಿವಿಕೆ ಪಕ್ಷಕ್ಕೆ ನಾನೇ ಸಿಎಂ ಅಭ್ಯರ್ಥಿ : ವಿಜಯ್‌ ಘೋಷಣೆ
ಬಿಲಾಸ್‌ಪುರ ರೈಲು ದುರಂತ : ಮೃತ ಸಂಖ್ಯೆ 11ಕ್ಕೆ ಏರಿಕೆ
ಮೋದಿ-ಟ್ರಂಪ್‌ ಆಗಾಗ ಮಾತನಾಡ್ತಾರೆ : ಶ್ವೇತಭವನ ವಕ್ತಾರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved