• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಕ್ಕಲಿಗ ಯುವ ಬ್ರಿಗೇಡ್‌ ಸೇವೆ ಸಮಾಜಕ್ಕೆ ಮಾದರಿ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಅನ್ನ, ಅಕ್ಷರ ಮತ್ತು ಉದ್ಯೋಗ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ಮಾಡುತ್ತಿರುವ ಸೇವೆ ಸಮಾಜಕ್ಕೆ ಮಾದರಿ ಯಾಗಿದೆ .
ಯುವಕರು ಸಮಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
ಭವಿಷ್ಯದ ನಾಯಕರೆಂದೇ ಬಿಂಬಿತವಾಗಿರುವ ಯುವಕರು ಬುದ್ಧ, ಬಸವ, ಅಂಬೇಡ್ಕರರ ವಿಚಾರ, ತತ್ವಗಳನ್ನು ಅಳವಡಿಸಿಕೊಂಡು ಅವರ ಮಾರ್ಗದಲ್ಲಿ ಸಾಗಬೇಕು. ಇಂದಿನ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳೇ ನಿಜ ಎಂದು ತಿಳಿಯದೆ, ಆ ಮಾಹಿತಿ ಬಗ್ಗೆ ಸರಿಯಾಗಿ ಓದಿ ತಿಳಿದುಕೊಳ್ಳಬೇಕು.
ಶಾಲೆ, ಅಂಗನವಾಡಿಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ: ಜಿಪಂ ಸಿಇಒ
ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿಯಿಂದ ಜೀವನ ಒತ್ತಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಮನುಷ್ಯ ಆಡಂಬರ ಜೀವನಕ್ಕೆ ಮಾರುಹೋಗಿ ಅಗತ್ಯಕ್ಕಿಂತ ಹೆಚ್ಚು ಹಣ, ಆಸ್ತಿ ಅಂತಸ್ತು ಗಳಿಸುವತ್ತ ಮುಖ ಮಾಡುತ್ತಿರುವುದರಿಂದ ಒತ್ತಡದ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಶರಣರ ಚಿಂತಕರ, ದಾರ್ಶನಿಕರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ನಡೆಸಬೇಕು. ಅಂದಾಗ ಮಾತ್ರ ಸಮಾಜದಲ್ಲಿ ನಾವು ಉತ್ತಮರಾಗಿ ಬಾಳಿ ಬದುಕಲು ಮತ್ತು ಗೌರವದಿಂದ ಕಾಣಲು ಸಾಧ್ಯ ಎಂದು ಬಸವನಬಾಗೇವಾಡಿಯ ಶಿಕ್ಷಕಿ ಗಿರಿಜಾ ಪಾಟೀಲ ಹೇಳಿದರು.
ಬೆಳ್ತಂಗಡಿ: ವಿದ್ಯಾನಿಧಿ ವಿತರಣೆ ಕಾರ್ಯಕ್ರಮ
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಶನಿವಾರ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರುಗಿತು.
ಹರಂಬಳ್ಳಿ ಪಟ್ಟದಮ್ಮ ದೇವರ ಸಿಡಿ ಜಾತ್ರೆ
ಭೇರ್ಯ: ಹರಂಬಳ್ಳಿ ಗ್ರಾಮದ ಪಟ್ಲದಮ್ಮ ದೇವರ ಸಿಡಿ‌ಮತ್ತು ಜಾತ್ರಾ ಮಹೋತ್ಸವ ಶುಕ್ರವಾರ ಮತ್ತು ಶನಿವಾರ ಅಪಾರ‌ಭಕ್ತರ ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಗಗನ ಬಿಜೆಪಿ ಸೇರ್ಪಡೆ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಅವರ ಸಮ್ಮುಖದಲ್ಲಿ ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಗಗನ ಬಿಜೆಪಿಗೆ ಸೇರ್ಪಡೆಯಾದರು.
ರಸ್ತೆ ಒತ್ತುವರಿ ತೆರವಿಗೆ ಸ್ಥಳೀಯರ ವಿರೋಧ: ವಾಪಸ್ಸಾದ ಅಧಿಕಾರಿಗಳು..!
ರಸ್ತೆ ಒತ್ತುವರಿ ತೆರವುಗೊಳಿಸಲು ತೆರಳಿದ ನಗರಸಭೆ ಅಧಿಕಾರಿಗಳು ಸ್ಥಳೀಯರ ವಿರೋಧದಿಂದಾಗಿ ವಾಪಸ್ಸಾದ ಘಟನೆ ನಗರದ ಹಾಲಹಳ್ಳಿ ಬಡಾವಣೆಯಲ್ಲಿ ನಡೆದಿದೆ. ನಗರಸಭೆ 21ನೇ ವಾರ್ಡಿಗೆ ಸೇರಿದ ಹಾಲಹಳ್ಳಿ ಬಡಾವಣೆಯ 4ನೇ ಕ್ರಾಸ್‌ನಲ್ಲಿ ರಸ್ತೆಯಲ್ಲೇ ಮನೆ ನಿರ್ಮಿಸಿಕೊಂಡಿರುವುದನ್ನು ತೆರವುಗೊಳಿಸಲು ಯತ್ನಿಸಿದಾಗ ಸ್ಥಳೀಯರ ವಿರೋಧದಿಂದ ನಗರಸಭೆ ಅಧಿಕಾರಿಗಳು ವಾಪಸ್ಸಾಗಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯವಿವಾಹ, ಪೋಕ್ಸೋ ಪ್ರಕರಣ
ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು, ಸಮಾಜವಾದದ ತವರು, ಸುಸಂಸ್ಕೃತರ ಜಿಲ್ಲೆ ಎಂಬ ಹಲವಾರು ಹೆಗ್ಗಳಿಕೆಗಳನ್ನು ಹೊಂದಿದ ಜಿಲ್ಲೆ. ಆದರೆ ಇಂದು ಎಲ್ಲಾ ಹೊಗಳಿಕೆಗಳಿಗೂ ಮಸಿ ಬಳಿಯುವಂತೆ ರಾಜ್ಯದಲ್ಲೇ ಅತೀ ಹೆಚ್ಚು ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ನಡೆದಿರುವ ಜಿಲ್ಲೆ ಎಂಬ ಕುಖ್ಯಾತಿಯನ್ನೂ ಸಹ ಪಡೆದುಕೊಂಡಿರುವುದು ದುರದೃಷ್ಟವೇ ಸರಿ.
ತಮ್ಮ ಹೇಳಿಕೆ ಒಂದು ಸಂಘಟನೆಯೊಂದರ ವ್ಯಕ್ತಿಗೆ ಸೀಮಿತ: ಶಾಸಕ ಕೆ.ಎಂ.ಉದಯ್
ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕು. ನ್ಯಾಯಯುತವಾಗಿ ಮಾಡಲಿ. ನಾನು ಗೆಜ್ಜಲಗೆರೆ ಗ್ರಾಮಸ್ಥರ ಹೋರಾಟದ ಬಗ್ಗೆ ಮಾತನಾಡಿಲ್ಲ. ಏನೇ ಸಮಸ್ಯೆ ಇದ್ದರೂ ಚರ್ಚೆ ಮಾಡೋಣ. ಆಗು ಹೋಗುಗಳ ಬಗ್ಗೆ ಅಧ್ಯಯನ ಮಾಡೋಣ. ಯಾರು ನನ್ನ ಹೇಳಿಕೆಯನ್ನು ಕೆಲವರು ಮಿಸ್ ಗೈಡ್ ಮಾಡಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 11879
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved