ಯುವಕರು ಸಮಸಮಾಜ ನಿರ್ಮಾಣಕ್ಕೆ ಕೈಜೋಡಿಸಿಭವಿಷ್ಯದ ನಾಯಕರೆಂದೇ ಬಿಂಬಿತವಾಗಿರುವ ಯುವಕರು ಬುದ್ಧ, ಬಸವ, ಅಂಬೇಡ್ಕರರ ವಿಚಾರ, ತತ್ವಗಳನ್ನು ಅಳವಡಿಸಿಕೊಂಡು ಅವರ ಮಾರ್ಗದಲ್ಲಿ ಸಾಗಬೇಕು. ಇಂದಿನ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳೇ ನಿಜ ಎಂದು ತಿಳಿಯದೆ, ಆ ಮಾಹಿತಿ ಬಗ್ಗೆ ಸರಿಯಾಗಿ ಓದಿ ತಿಳಿದುಕೊಳ್ಳಬೇಕು.