• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪ ಪುಂಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ
ಕೊಪ್ಪ, ರೈತರ ಜಮೀನಿನಲ್ಲಿ ಬೆಳೆ ಹಾನಿ ಮಾಡುತ್ತಿರುವ ಆನೆಯನ್ನು ಸೆರೆ ಹಿಡಿಯುವಂತೆ ನಾಗರಿಕ ಹಿತ ರಕ್ಷಣೆ ವೇದಿಕೆ, ಮರಿ ತೊಟ್ಲು, ಹುಲುಗಾರು, ಅಂದಗಾರು, ಕುಂಚೂರು ಭಾಗದ ರೈತರು ಮಂಗಳವಾರ ಕೊಪ್ಪ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟಿಸಿ ಮನವಿ ನೀಡಿದರು.
ಸಾರಿಗೆ ನೌಕರರ ಮುಷ್ಕರ; ರಸ್ತೆಗಿಳಿಯದ ಬಸ್‌
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಂದ ಮಂಗಳವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ ಮುಷ್ಕರ ಸಾರ್ವಜನಿಕ ಪ್ರಯಾಣಿಕರ ಪ್ರಯಾಣಕ್ಕೆ ಅಡ್ಡಿಯಾಗಿ ಪರದಾಡುವಂತಾಗಿ ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಜೆ 5ರವರೆಗೆ ನಡೆಯಿತು.
ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿದ ಮಳೆ ನೀರು
ಮಾಗಡಿ: ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮಾಗಡಿ ಪಟ್ಟಣದ ಎನ್ಇಎಸ್ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಪ್ರವಾಸಿ ಮಂದಿರದ ಬಳಿ ಇರುವ ರಾಜ ಕಾಲುವೆಗೆ ರಸ್ತೆ ಮಣ್ಣು ಕಟ್ಟಿಕೊಂಡು ತೋಟಗಾರಿಕೆ ಇಲಾಖೆಗೆ ಮಳೆ ನೀರು ನುಗ್ಗಿ ಅವಾಂತರ ಉಂಟಾಯಿತು.
ಬಾಲಕಿಗೆ ಪ್ರೀತಿಯ ಬಲೆ ಬೀಸಿದ್ದ ವ್ಯಕ್ತಿ ಬಂಧನ
ಮಾಗಡಿ: ತುಮಕೂರು ಮೂಲದ ವ್ಯಕಿಯೊಬ್ಬ ತಾಲೂಕಿನ ಅಪ್ರಾಪ್ತೆಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡು ದೈಹಿಕ ಸಂಪರ್ಕ ಹೊಂದಿ ಗರ್ಭವತಿ ಮಾಡಿರುವ ವ್ಯಕ್ತಿಯನ್ನು ಮಾಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ
ಮದ್ದೂರು ನಗರವನ್ನು ಸ್ವಚ್ಛವಾಗಿ ಇಡಲು ನಗರದಿಂದ ದೂರದಲ್ಲಿ ಕಸವನ್ನು ವಿಲೇವಾರಿ ಮಾಡಿ ಯಾವುದೇ ಘನತ್ಯಾಜ ವಸ್ತುಗಳು ಸಾರ್ವಜನಿಕವಾಗಿ ತೊಂದರೆ ಆಗದ ಹಾಗೆ ಇಲ್ಲಿ ಘಟಕವನ್ನು ಸ್ಥಾಪಿಸಲಾಗಿದೆ.
ಮದ್ದೂರು: ಎಲ್ಲೆಡೆ ಖಾಸಗಿ ಬಸ್, ಟೆಂಪೋಗಳ ದರ್ಬಾರ್..!
ಸರ್ಕಾರ, ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಎಚ್ಚರಿಕೆ ನಡುವೆಯೂ ಸಹ ಸಾರಿಗೆ ನೌಕರರ ಮುಷ್ಕರವನ್ನು ಬಂಡವಾಳ ಮಾಡಿಕೊಂಡ ಕೆಲವು ಖಾಸಗಿ ಬಸ್‌ಗಳ ನಿರ್ವಾಹಕರು ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದ್ದರಿಂದ ಬಸ್‌ಗಳ ಸಿಬ್ಬಂದಿ ಮತ್ತು ಪ್ರಯಾಣಿಕ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.
ಸಾರಿಗೆ ಮುಷ್ಕರ: ಹಲಗೂರು ಬಸ್ ನಿಲ್ದಾಣ ಖಾಲಿ ಖಾಲಿ..!
ಹಲಗೂರು ಹೋಬಳಿ ಕೇಂದ್ರವಾಗಿದ್ದು ಸುತ್ತಮುತ್ತಲಿನ ಗ್ರಾಮದವರು ಯಾವುದೇ ವ್ಯಾಪಾರ ವಹಿವಾಟಕ್ಕೆ ಹಲಗೂರಿಗೆ ಬರಬೇಕು ಹಾಗೂ ಬಸವನ ಬೆಟ್ಟ ಮತ್ತು ಮುತ್ತತ್ತಿ, ಗಾಣಾಳು ಕಡೆಯಿಂದ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಸಹ ತುಂಬಾ ತೊಂದರೆಯಾಗಿತ್ತು.
ನಾಗಮಂಗಲ: ರಸ್ತೆಗಿಳಿದ 13 ಸಾರಿಗೆ ಬಸ್‌ಗಳು ಸಂಚಾರ
38 ತಿಂಗಳ ವೇತನ ಹಿಂಬಾಕಿ (ಅರಿಯರ್ಸ್‌) ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನಾಗಮಂಗಲ ಘಟಕದ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು. ಇದರಿಂದಾಗಿ ಪ್ರಯಾಣಿಕರು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಬಸ್‌ಗಳಿಲ್ಲದೆ ಪರದಾಡಿದರು.
ಸಾರಿಗೆ ಮುಷ್ಕರ: ಕೆ.ಆರ್.ಪೇಟೆ ಗ್ರಾಮೀಣ ಪ್ರದೇಶದ ಸಂಚಾರ ಅಸ್ತವ್ಯಸ್ತ
ಕೆ.ಆರ್.ಪೇಟೆ ಪಟ್ಟಣದ ಮಾರ್ಗವಾಗಿ ನಾಡಿನ ಇತರೆ ಜಿಲ್ಲೆಗಳನ್ನು ಸಂಪರ್ಕಿಸುವ ಹೊರಗಿನ ಡಿಪೋಗಳ ಬಸ್ ಸಂಚಾರವೂ ಸ್ಥಗಿತಗೊಂಡಿದ್ದರಿಂದ ಪಟ್ಟಣದಿಂದ ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೋಗ್ಗ ಸೇರಿದಂತೆ ದಕ್ಷಿಣ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯ ಕೊಂಡಿ ಕಳಚಿ ಬಿದ್ದಿತ್ತು.
ರಸ್ತೆಗಿಳಿಯದ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು: ಜನರ ಪರದಾಟ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಮಂಗಳವಾರ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 13046
  • next >
Top Stories
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಧರ್ಮಸ್ಥಳ ವಿವಾದದಲ್ಲಿ ಸಿದ್ದು ಕೈವಾಡ : ಅಶೋಕ್‌
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved