• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕಾಳಮ್ಮನ ಬೆಟ್ಟಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯ
ತಾಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರೀ ಕಾಳಮ್ಮನ ಬೆಟ್ಟದಲ್ಲಿ ಮೂಲಸೌಕರ್ಯಗಳಿಲ್ಲದೆ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು ಸೌಲಭ್ಯ ಒದಗಿಸಿಕೊಡುವಂತೆ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸ್ಥಳೀಯ ಗ್ರಾಮಸ್ಥರು ತಹಸೀಲ್ದಾರ್ ಮೋಹನ್‌ಕುಮಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ರೈತರ ಹೊಲಗದ್ದೆಗಳಿಗೆ ನುಗ್ಗಿದ ನೀರು: ರೈತರು ಕಂಗಾಲು
ಹೊಸೂರ ಮಣ್ಣೂರ ಶೇಷಗಿರಿ ಹಾಗೂ ಗಡಿಭಾಗದ ಮಹಾರಾಷ್ಟ್ರದ ನಾಗಣಸೂರ ತೋಳನೂರ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯ ಪರಿಣಾಮ ಗ್ರಾಮೀಣ ಭಾಗದ ಜನರು ರೈತರು ತತ್ತರಿಸಿದ್ದಾರೆ.
ಕಲಬುರಗಿ ಪಾಲಿಕೆಗೆ ವರ್ಷಾ ಮೇಯರ್‌, ತೃಪ್ತಿ ಉಪ ಮೇಯರ್‌
ಮಹಾನಗರ ಪಾಲಿಕೆಯ ಗದ್ದುಗೆಯನ್ನು ಕಾಂಗ್ರೆಸ್‌ ಪಕ್ಷ ಉಳಿಸಿಕೊಂಡಿದೆ. ಪಾಲಿಕೆಯ 23ನೇ ಮೇಯರ್ ಆಗಿ ವರ್ಷಾ ಜಾನೆ, ಉಪ ಮೇಯರ್ ಆಗಿ ತೃಪ್ತಿ ಲಾಖೆ ಆಯ್ಕೆಯಾಗಿದ್ದಾರೆ.
ಆಶ್ಲೇಷಾ ವರ್ಷಧಾರೆಗೆ ತೊಗರಿ ಕಣಜ ತತ್ತರ: ರಸ್ತೆ - ಸೇತುವೆ ಜಲಾವೃತ
ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಬಹುತೇಕ ಕಡೆಗಳಲ್ಲಿ ಗುರುವಾರ ಬೆಳಗಿನ ಒಂದೂವರೆ ಗಂಟೆ ಕಾಲ ಬಿರುಸಿನಿಂದ ಸುರಿದ ಆಶ್ಲೇಷಾ ಮಳೆಗೆ ತೊಗರಿ ಕಣಜ ಕಲಬುರಗಿ ತತ್ತರಿಸಿದೆ.
ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಹಣ ಬಳಸಿ
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು.ಎಂದು ಒತ್ತಾಯಿಸಿ ಗುರುವಾರ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
35ನೇ ತುಮಕೂರು ದಸರಾ ಉತ್ಸವ ಆಚರಣೆಗೆ ಸಿದ್ಧತೆ
ಈ ಬಾರಿಯ ದಸರಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಸ್ನೇಹ ಸಂಗಮ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಡೆದ ತುಮಕೂರು ದಸರಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ
ರಾಹುಲ್ ದೇಶ ವಿರೋಧಿ ಹೇಳಿಕೆಗೆ ಬಿಜೆಪಿ ಖಂಡನೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವುದನ್ನು ಜಿಲ್ಲಾ ಬಿಜೆಪಿ ಸ್ವಾಗತಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಹೇಳಿದ್ದಾರೆ.
ಮುಂದಿನ ವರ್ಷ ದಂಡಿಮಾರಮ್ಮ ತೆಪ್ಪೋತ್ಸವ
ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚೋಳೇನಹಳ್ಳಿ ಕೆರೆಯಲ್ಲಿ ಇತಿಹಾಸ ಪ್ರಸಿದ್ಧ ಮಧುಗಿರಿ ಶ್ರೀದಂಡಿಮಾರಮ್ಮ ತೆಪ್ಪೋತ್ಸವ ಧಾರ್ಮಿಕ ಕಾರ್ಯಕ್ರಮ ಆಚರಿಸಲಿದ್ದು, ಅಷ್ಟರೊಳಗೆ ಕೆರೆಯ ಅಂಗಳದಲ್ಲಿ ವೇದಿಕೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೂಚನೆ ನೀಡಿದರು.
ಅಂದು ಚಲೇ ಜಾವ್, ಇಂದು ಚಲೇ ಆವ್: ಡಾ.ಸಿದ್ದನಗೌಡ ಪಾಟೀಲ್‌
ದೇಶಕ್ಕೆ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಚಲೇ ಜಾವ್ ಚಳವಳಿ ನಡೆಸಲಾಗಿತ್ತು. ಆದರೆ, ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಚಲೇ ಆವ್ ಅನ್ನುವ ಮೂಲಕ ದೇಶದ ಸಂಪತ್ತನ್ನು ಮತ್ತೆ ವಿದೇಶಿಗರ ಕೈಗೆ ಕೊಡಲು ಮುಂದಾಗಿದ್ದಾರೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ ವ್ಯಂಗ್ಯವಾಡಿದರು.
ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆ
ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಸಾವೇ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು ಮೃತಪಟ್ಟಿದ್ದು. ಹುಲಿ ಕಳೇಬರ ಅಲ್ಲಿನ ಗಸ್ತು ಸಿಬ್ಬಂದಿಗೆ ಗುರುವಾರ ಬೆಳಿಗ್ಗೆ ಸಿಕ್ಕಿದೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 13085
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved