• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
29ರಿಂದ ಮಾರ್ಕೋನಹಳ್ಳಿ ಜಲಾಶಯದಿಂದ ನೀರು ಬಿಡುಗಡೆ
ಮಾರ್ಕೊನಹಳ್ಳಿ ಜಲಾಶಯದ ಅಚ್ಚುಕಟ್ಟುವುದಾರರಿಗೆ ರಾಗಿ ಬೆಳೆಗಾಗಿ ಆಗಸ್ಟ್ 29ರ ಶುಕ್ರವಾರದಿಂದ ನೀರು ಹರಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಲಾಯಿತು
ಕಬ್ಬಳ ಬಳಿ ಕ್ರಷರ್‌ ಸ್ಥಾಪನೆಗೆ ಸ್ಥಳೀಯರ ವಿರೋಧ
ಚಿತ್ರದುರ್ಗ ತಾಲೂಕಿನ ಕಬ್ಬಳ ಗ್ರಾಮದ ಬಳಿ ಗಣಿಗಾರಿಕೆ ಯೋಜನಾ ಸ್ಥಳದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪರಿಸರ ಸಾರ್ವಜನಿಕ ಆಲಿಕೆ ಸಭೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ವೆಂಕಟೇಶ್‌ ಅವರಿಗೆ ಸ್ಥಳೀಯರು ಕ್ರಷರ್‌ ಸ್ಥಾಪನೆಗೆ ಅವಕಾಶ ಕೊಡದಂತೆ ಮನವಿ ಸಲ್ಲಿಸಿದರು.
ಮಾರ್ಕೋನಹಳ್ಳಿಯಿಂದ ನೀರು ಹರಿಸಲು ಆಗ್ರಹ
ಮಾರ್ಕೋನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಅಮೃತೂರ್ ಕೆಇಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.
ಜಮೀನು ವ್ಯಾಜ್ಯ: ವ್ಯಕ್ತಿ ಮೇಲೆ ಸಿನಿಮೀಯ ರೀತಿ ಹಲ್ಲೆ !
ಜಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲೆಂದು ಮುಂಬೈನಿಂದ ಇಲ್ಲಿಗೆ ಬಂದಿದ್ದ ದುಷ್ಕರ್ಮಿಗಳ ಗುಂಪೊಂದು, ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ವೇಳೆ, ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದಾಗ, ಸ್ಥಳೀಯರ ನೆರವಿನಿಂದ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.
ಕೆಮಿಕಲ್‌ ಕಂಪನಿ ವಿರುದ್ಧ ನ್ಯಾಯಾಲಯಕ್ಕೆ ರಿಟ್‌ ಸಿದ್ಧತೆ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಗಾಳಿ ಹಾಗೂ ದುರ್ನಾತದ ಪರಿಣಾಮ, ಸುತ್ತಮುತ್ತಲ ಹತ್ತಾರು ಹಳ್ಳಿಗಳಲ್ಲಿನ ಜನರ ಆರೋಗ್ಯದ ಮೇಲೆ ಅಡ್ಡಪರಿಣಾಮಗಳು ಹಾಗೂ ಜಲ-ಜೀವಸಂಕುಲದ ಮೇಲೆ ಆತಂಕ ಮೂಡಿಸಿದೆ ಎಂದು ದೂರಿ, "ಕೈಗಾರಿಕಾ ಹಠಾವೋ, ಕಡೇಚೂರು ಬಚಾವೋ ಸಮಿತಿ " ಹಾಗೂ ಬಳ್ಳಾರಿಯ "ಜನಸಂಗ್ರಾಮ ಪರಿಷತ್‌ " ಜಂಟಿಯಾಗಿ ಕಾನೂನು ಸಮರಕ್ಕೆ ಸಿದ್ಧತೆ ನಡೆಸಿದೆ.
ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಸಕೂಡದು: ದಸಂಸ
ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ, ಎಸ್‌ಸಿಎಸ್‌ಪಿ - ಟಿಎಸ್‌ಪಿ-2013 ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಗುರುವಾರ ಇಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಇಬ್ಬರ ಮೇಲೆರಗಿದ್ದ ಚಿರತೆ ಸೆರೆ
ತಾಲೂಕಿನ ಹಿಂಡಿಸಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ. ಕೋಡಿಹಳ್ಳಿ ಸುತ್ತಮುತ್ತ ಒಂದು ವಾರಗಳಿಂದ ರೈತರಿಗೆ ಹಾಗೂ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಸೆರೆ ಹಿಡಿಯಲಾಗಿದೆ.
ಹುಣಸೂರು ನಾಲೆಗಳ ಆಧುನೀಕರಣಕ್ಕಾಗಿ 139.85 ಕೋಟಿ ರು. ಗಳ ಸಂಪುಟದಿಂದ ಅನುಮೋದನೆ
ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗೆ 49.85 ಕೋಟಿ ರು. ಹಾಗೂ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ಕಾಮಗಾರಿಗೆ ರು. 90 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 13085
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved