• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಂಡಾಲ್‌ ವೃತ್ತಿಯ ಕಾರ್ಮಿಕರು ಸಂಘಟಿತರಾಗಲಿ: ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯ ಶ್ರೀಗಳು
ಸಮಾಜದಲ್ಲಿ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಹಂತದಲ್ಲಿ ನಡೆಯುವ ಮದುವೆ, ಮುಂಜಿ, ಋತುಮತಿ, ಸೀಮಂತ, ನಾಮಕರಣ, ಗೃಹಪ್ರವೇಶ ಹೀಗೆ ಎಲ್ಲ ಕಾರ್ಯಕ್ರಮಗಳಲ್ಲಿ ಪೆಂಡಾಲ ಶಾಮಿಯಾನದವರ ಪಾತ್ರ ಬಹಳ ಮುಖ್ಯವಾಗಿದೆ.
ನೀರು ರಹಿತ ಶೌಚಾಲಯಕ್ಕೆ ಕಾಂಗ್ರೆಸ್‌ ವಿರೋಧ
ಸಿಎಸ್‌ಆರ್‌ ಅನುದಾನದಡಿ ಈಗಿರುವ ಈ ಟಾಯ್ಲೆಟ್‌ಗಳನ್ನು ವಾಟರ್‌ಲೆಸ್‌ ಯೂರಿನಲ್ಸ್‌ (ಮೂತ್ರಾಲಯ) ಮತ್ತು ಶೌಚಾಲಯಗಳನ್ನಾಗಿ ಪರಿವರ್ತಿಸಲು ಪಾಲಿಕೆ ಮುಂದಾಗಿದೆ. ಆದರೆ, ಈ ಯೋಜನೆಗೆ ಇದೀಗ ಪಾಲಿಕೆ ಪ್ರತಿಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಯೋಜನೆಯ ಸಾಧಕ- ಬಾಧಕ ತಿಳಿದುಕೊಳ್ಳದೆ ಇಂತಹ ಯೋಜನೆ ರೂಪಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಿರಂಗಾ ಪ್ರತಿಯೊಬ್ಬ ಭಾರತೀಯನ ಅಭಿಮಾನ: ಜೋಶಿ
ಸ್ವಾತಂತ್ರ್ಯ ನಂತರದಲ್ಲಿ ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ನಡೆದ ಹೋರಾಟದಲ್ಲಿಯೂ ತಿರಂಗಾ ಧ್ವಜದ ರಕ್ಷಣೆಗಾಗಿ ನಮ್ಮ ಸೈನಿಕರು, ನಾಡಿನ ಪ್ರಜೆಗಳು ಹೋರಾಡಿದ್ದಾರೆ. ದಾಳಿಗೆ ಪ್ರತಿ ದಾಳಿ ನಡೆಸಿ ರಕ್ಷಿಸುವ ಕೆಲಸವಾಗುತ್ತಿದೆ.
ಕೇಂದ್ರ ಸರ್ಕಾರದಿಂದ ಅಂಗವಿಕಲರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ: ಜೋಶಿ
ಎಲ್ಲ ಅಂಗಗಳು ಸರಿಯಾಗಿದ್ದರೂ ಸಾಕಷ್ಟು ಜನರು ಸಾಲ, ಪರೀಕ್ಷೆಯಲ್ಲಿ ಅನುತ್ತೀರ್ಣ, ಪ್ರೀತಿಯಲ್ಲಿ ವಿಫಲ ಸೇರಿದಂತೆ ಅನವಶ್ಯಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ, ನನ್ನ ಕಣ್ಣು ಸರಿಯಿಲ್ಲ, ಕಿವಿ ಕೇಳೋದಿಲ್ಲ ಅಂತಹ ಕಾರಣಗಳಿಂದ ಅಂಗವಿಕಲರು ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳಿಲ್ಲ.
ಯಕ್ಷಗಾನಕ್ಕಿದೆ ಶತಮಾನದ ಇತಿಹಾಸ: ನಾರಾಯಣ ಯಾಜಿ
ಶತಮಾನದ ಇತಿಹಾಸವನ್ನು ಯಕ್ಷಗಾನ ಹೊಂದಿದೆ.
ಕುಡುತಿನಿ ಭೂಸಂತ್ರಸ್ತರ ಪ್ರತಿಭಟನೆಗೆ ಸಿಪಿಎಂ ಬೆಂಬಲ
ಕುಡುತಿನಿ ಭೂ ಸಂತ್ರಸ್ತ ರೈತರಿಂದ ಆ.೮ರಂದು ಬಳ್ಳಾರಿ ಸಂಸದರು ಹಾಗೂ ಸಂಡೂರಿನ ಶಾಸಕರ ಮನೆಯ ಮುಂದೆ ನಡೆಯುವ ಪ್ರತಿಭಟನೆಗೆ ಸಿಪಿಎಂ ಸಂಪೂರ್ಣ ಬೆಂಬಲ ನೀಡಲು ತೀರ್ಮಾನಿಸಿದೆ.
ಕೆಎಂಇಆರ್‌ಸಿ ಹಣ ಸದ್ಬಳಕೆ ಆಗಲಿ: ಎಸ್.ಆರ್. ಹಿರೇಮಠ
ಗಣಿಗಾರಿಕೆಯಿಂದ ಜನರ ಬದುಕಿನ ಮೇಲೆ ಆಗಿರುವ ದುಷ್ಪರಿಣಾಮ ಸರಿಪಡಿಸಲು ಸರ್ಕಾರದಿಂದ ಯಾವುದೇ ಪ್ರಯತ್ನ ಆಗಿಲ್ಲ.
ಕಣ್ಮರೆಯಾಗುತ್ತಿರುವ ಕಾಡು ಜಾತಿಯ ಹಣ್ಣುಗಳು
ಮಾವು, ಸೇಬು, ಹಲಸು, ದಾಳಿಂಬೆ, ಬಾಳೆ ಮುಂತಾದ ಹಣ್ಣುಗಳ ಭರಾಟೆಯಲ್ಲಿ ಕಾಡು ಜಾತಿಯ ಹಣ್ಣುಗಳಾದ ಕಾರೆ, ಬಿಕ್ಕೆ, ಕವಳೆ, ಜಾನಿ, ಲೇಬೆ, ಚಳ್ಳೆ, ನಗರೆ ಮುಂತಾದ ಹಣ್ಣುಗಳು ಜನ ಮಾನಸದಿಂದ ದೂರವಾಗುತ್ತಿವೆ.
ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಅಲ್ಪಸಂಖ್ಯಾತರ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
ಇಬ್ಬರು ಪುತ್ರರನ್ನು ಹೊಂದಿದ ತಾಯಿಗೆ ಹಸಿರು ಸೀರೆಯ ಉಡುಗೊರೆ!
ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವದಂತಿ ಹರಿದಾಡುತ್ತಿದೆ. ಇದು ಜನರನ್ನು ಭಯಗೊಳಿಸುವ ತಂತ್ರವೋ ಅಥವಾ ಬಟ್ಟೆ ಅಂಗಡಿ ವ್ಯಾಪಾರಿಗಳ ಗಿಮಿಕ್‌ ಗೊತ್ತಿಲ್ಲ. ಇನ್ನು ನೇಕಾರರು ನೂಲಿಗೆ ಬಣ್ಣ ಹಾಕುವ ವೇಳೆ ಬಣ್ಣ ಕೆಟ್ಟರೆ ಇಂತಹ ಗಾಳಿ ಸುದ್ದಿ ಹರಡಿಸುತ್ತಾರೆ ಎಂಬುದು ಕೆಲವು ಹಿರಿಯರು ಹೇಳುವ ಮಾತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved