• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದು ದಿನಕ್ಕೆ ಹಂಪಿಗೆ 4 ಲಕ್ಷ ಪ್ರವಾಸಿಗರ ಆಗಮನ
ಐದು ದಿನಗಳಲ್ಲಿ 4 ಲಕ್ಷಕ್ಕೂ ಅಧಿಕ ಪ್ರವಾಸಿಗರು ಆಗಮಿಸಿದ್ದು, ಈ ಮೂಲಕ ಹಂಪಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಿದ್ದಾರೆ.
ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆ, ಅಲ್ಲಲ್ಲಿ ಅವಾಂತರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಬಿರುಗಾಳಿಯೂ ಜತೆಗೆ ಸೇರಿಕೊಂಡು ಅವಾಂತರಗಳು ಉಂಟಾಗುತ್ತಿದೆ. ಶುಕ್ರವಾರ ಕರಾವಳಿಯ ತಾಲೂಕುಗಳ ಕೆಲವೆಡೆ ಭಾರಿ ಮಳೆಯಾಗಿದೆ. ಬಿರುಗಾಳಿಯೂ ಜೋರಾಗಿತ್ತು.
ರಾಜ್ಯ ಸರ್ಕಾರದಿಂದ ಆರೆಸ್ಸೆಸ್‌ ವಿರೋಧಿ ಕ್ರಮ: ರೂಪಾಲಿ ಎಸ್. ನಾಯ್ಕ
ದೇಶಭಕ್ತಿ, ದೇಶಸೇವೆ ಮಾಡುವ ಆರ್‌ಎಸ್‌ಎಸ್‌ ಮೇಲೆ ಕ್ರಮ ಕೈಗೊಂಡು ದೇಶದ್ರೋಹಿಗಳಿಗೆ ಕಾಂಗ್ರೆಸ್ ಸರ್ಕಾರ ಮಣೆ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ದೇಶಾಭಿಮಾನ ಬೆಳೆಯುವುದು ಮುಖ್ಯ-ಸೋಮಣ್ಣ
ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಬೆಳೆಯುವುದು ಮುಖ್ಯವಾಗಿದೆ, ನಾಡು, ನುಡಿ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಹೋರಾಡುವ ಮೂಲಕ ದೇಶಕ್ಕೆ ನಮ್ಮದೆಯಾದ ಕೊಡುಗೆ ನೀಡುವಂತಾಗಬೇಕು. ಆದ್ದರಿಂದ ಬದುಕು ಸಾರ್ಥಕವಾಗುತ್ತದೆ ಎಂದು ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿಮನಮರದ ಹೇಳಿದರು.
ಲಾಠಿ ಹಿಡಿದ ಕೈಗಳು ಕುಟೀರ ನಿರ್ಮಿಸಿದವು!
ಶಿಗ್ಗಾಂವಿ ತಾಲೂಕಿನ ಗಂಗೆಬಾವಿಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ೧೦ನೇ ಪಡೆಯ ಆವರಣದಲ್ಲಿ ಪೊಲೀಸರಿಂದಲೇ ನಿರ್ಮಾಣಗೊಂಡ ಪರಗೋಲು (ಕುಟೀರ) ಉದ್ಯಾನವನ ಗಮನ ಸೆಳೆಯುತ್ತಿದೆ. ಅತಿಥಿಗಳಿಗೆ ವಿಶ್ರಾಂತಿ, ಆತಿಥ್ಯ ನೀಡುವ ತಾಣವಾಗಿದೆ.
ಯುವಜನತೆ ವಿವೇಕರ ಆದರ್ಶ ಮಂತ್ರವಾಗಿಸಲಿ: ಥಾವರ್‌ಚಂದ್‌ ಗೆಹಲೋತ್‌
ವಿವೇಕಾನಂದರಂತೆ ಯುವಕರು ಆತ್ಮವಿಶ್ವಾಸ, ತ್ಯಾಗ ಮತ್ತು ಸೇವಾಮನೋಭಾವ ಹೊಂದಿದ್ದರೆ ಮತ್ತು ಸಕಾರಾತ್ಮಕ ಕಾರ್ಯ, ನಾವೀನ್ಯತೆ, ರಾಷ್ಟ್ರೀಯ ಸೇವೆಗೆ ತಮ್ಮ ಶಕ್ತಿ ವಿನಿಯೋಗಿಸಿದರೆ ಭಾರತ ಮತ್ತೊಮ್ಮೆ ವಿಶ್ವಗುರು ಆಗಬಹುದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ ಹೇಳಿದರು.
ಅಭಿವೃದ್ಧಿ ಮರೆಮಾಚಲು ಕಾಂಗ್ರೆಸ್‌ ನಾಟಕ: ಅರವಿಂದ ಬೆಲ್ಲದ
ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಬರೀ ಆರ್‌ಎಸ್‌ಎಸ್‌ ವಿಚಾರವನ್ನು ಮುನ್ನೆಲೆಗೆ ತರಲಾಗುತ್ತಿದೆ. ರಾಜ್ಯದ ಹಿತಾಸಕ್ತಿ ಬಿಟ್ಟು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.
ಪ್ರಧಾನಿ, ಬಿಜೆಪಿ, ಆರ್‌ಎಸ್ಸೆಸ್‌ ಬೈಯ್ದ ಕಾಂಗ್ರೆಸ್ಸಿಗರಿಗೆ ಸಿಎಂ ಪಟ್ಟ: ಜೋಶಿ
ಸಿಎಂ ಸ್ಥಾನ ಪಡೆಯಲು ಕಾಂಗ್ರೆಸ್ ಪಕ್ಷದಲ್ಲಿರುವ ಮುಖ್ಯಮಂತ್ರಿ ಆಕಾಂಕ್ಷಿಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನುಳಿದವರು, ತಮ್ಮ ಸ್ಥಾನ ಉಳಿಸಿಕೊಳ್ಳಲು ಸಾರ್ವಜನಿಕ ಜವಾಬ್ದಾರಿ ಮರೆತು ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಎರಡನೆಯ ದಿನವೂ ಮುಂದುವರಿದ ಮಳೆಯಾರ್ಭಟ
ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಮಾರುಕಟ್ಟೆಯೊಳಗೆ ನೀರು ನುಗ್ಗಿ ಕೆಲಕಾಲ ವ್ಯಾಪಾರಿಗಳು ಪರದಾಡಿದರು. ಬಳಿಕ ವ್ಯಾಪಾರಸ್ಥರು ಸೇರಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ದಾರಿ ಮಾಡಿಕೊಟ್ಟ ಬಳಿಕ ಸಮಸ್ಯೆಗೆ ತಾತ್ಕಾಲಿಕವಾಗಿ ಮುಕ್ತಿ ದೊರೆಯಿತು.
ವಾಲ್ಮೀಕಿ ಸಮಾಜಕ್ಕೆ ನಿಂದನೆ, ಕತ್ತಿ ವಿರುದ್ಧ 27ಕ್ಕೆ ಬೃಹತ್‌ ಪ್ರತಿಭಟನೆ
ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ರಮೇಶ ಕತ್ತಿ ಬೆಳಗಾವಿಯ ಬಿ.ಕೆ. ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿಯೇ ಅವಾಚ್ಯವಾಗಿ ಸಮುದಾಯದ ಹೆಸರನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದ ಸಮುದಾಯದ ಜನರಿಗೆ ಅವಮಾನ, ಆಘಾತವಾಗಿದೆ.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 14505
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved