ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ. ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ
ದೇಶ ಸ್ವಾವಲಂಬಿಯಾಗಲು ರೈತರ ಪಾತ್ರ ಬಹುದೊಡ್ಡದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ರಾಷ್ಟ್ರೀಯ ರೇಷ್ಮೆಹುಳು ಬೀಜ ಸಂಸ್ಥೆಯ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.