• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಕ್ಲಬ್‌ನಿಂದ ಪತ್ರಿಕಾ ದಿನಾಚರಣೆ
ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ
ಪಪಂನಲ್ಲೂ ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಬಗ್ಗೆ ಬಿಸಿಬಿಸಿ ಚರ್ಚೆ
ಯೋಜನೆ ಜಾರಿಯಾದರೆ ನದಿಯೇ ಸಂಪೂರ್ಣ ಬತ್ತಿ ಹೋಗಲಿದೆ.
ರೈತರು ಜಮೀನನ್ನು ಮಾರಾಟ ಮಾಡಬೇಡಿ
ಯಾವ ಕಾರಣಕ್ಕೂ ರೈತರು ಜಮೀನನ್ನು ಮಾರಾಟ ಮಾಡಬೇಡಿ. ಜಮೀನು ಉಳಿಸಿಕೊಂಡರೆ ನಿಮ್ಮ ಕುಟುಂಬಗಳು ಉಳಿಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿಗಳು ತಿಳಿಸಿದರು.
ಯಾವುದೇ ಕ್ರೀಡಾಕೂಟಗಳಲ್ಲಿ ತೀರ್ಪು ನ್ಯಾಯಯುತ ಆಗಿರಲಿ: ರಂಗನಾಥ ಸಲಹೆ
ಕ್ರೀಡಾ ಸಾಧನೆಯು ವ್ಯಕ್ತಿಯ ಶಿಕ್ಷಣ ಹಾಗೂ ಉದ್ಯೋಗ ಗಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡಾಪಟುವಿನ ಶ್ರಮದಿಂದ ರಾಜ್ಯ, ದೇಶಕ್ಕೂ ಹೆಸರು ಬರಬಲ್ಲದು. ಆದ್ದರಿಂದ ಕ್ರೀಡೆಯಲ್ಲಿ ತೀರ್ಪುಗಾರರು ನೀಡುವ ತೀರ್ಪು ನ್ಯಾಯಯುತವಾಗಿರಬೇಕು ಎಂದು ದುರ್ಗ ರಂಗನಾಥ ಸ್ವಾಮಿ ವಿದ್ಯಾಸಂಸ್ಥೆ ಕಾಯದರ್ಶಿ ಬಿ.ಎನ್. ರಂಗನಾಥ ಹೇಳಿದ್ದಾರೆ.
ಧರ್ಮಸ್ಥಳ ಗ್ರಾಮ: 13ನೇ ಸ್ಥಳದಲ್ಲಿ ನಡೆಯದ ಉತ್ಖನನ

  ಕಳೆದ ಹತ್ತು ದಿನಗಳಿಂದ ನೇತ್ರಾವತಿ ಸ್ನಾನಘಟ್ಟ ಪರಿಸರದಲ್ಲಿ ಎಸ್‌ಐಟಿ ವತಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಆದರೆ ಗುರುವಾರ ಯಾವುದೇ ರೀತಿಯ ಶೋಧಕಾರ್ಯ ನಡೆಯಲಿಲ್ಲ. ಇದಕ್ಕೆ ಸರಿಯಾದ ಕಾರಣವೂ ತಿಳಿದುಬಂದಿಲ್ಲ.

‘ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ನಮ್ಮ ಹಕ್ಕು’
ಕೃಷ್ಣಾ ನ್ಯಾಯಾಧೀಕರಣದ ಆದೇಶದಂತೆ ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಮಾಡುವುದು ಕರ್ನಾಟಕದ ಹಕ್ಕು ಎಂದು ರಾಜ್ಯದ ಬಿಜೆಪಿ ಸಂಸದರ ನಿಯೋಗ ಕೇಂದ್ರ ಜಲ ಶಕ್ತಿ ಸಚಿವ ಸಿ.ಆ‌ರ್.ಪಾಟೀಲ ಅವರಿಗೆ ಮನವರಿಕೆ ಮಾಡಿದೆ.
ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ: ಪೊಲೀಸರ ಮಧ್ಯಪ್ರವೇಶದ ಬಳಿಕ ಪರಿಸ್ಥಿತಿ ತಿಳಿ
ಬಿಜೆಪಿ ಪ್ರತಿಭಟನೆಗೆ ಸ್ಥಳದಲ್ಲಿದ್ದ ಮತ್ತೊಂದು ಗುಂಪಿನ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ರೈತರ ಸಮಸ್ಯೆಗೆ ಮೊಸಳೆ ಕಣ್ಣೀರು ಪರಿಹಾರ ಅಲ್ಲ: ಕುರುಬೂರು ಶಾಂತಕುಮಾರ್ ಕಿಡಿ
ದೇಶದ ಜನರಿಗೆ ಆಹಾರ ಬೆಳೆದು ಕೊಡುವ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡುವುದು ಸರ್ಕಾರಗಳ ಕರ್ತವ್ಯ. ಅದನ್ನು ಮರೆತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ದೋಷಾರೋಪನ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯ ಗ್ರಂಥಾಲಯಗಳಲ್ಲಿ 1.88 ಲಕ್ಷ ಪುಸ್ತಕಗಳು: ಜಿಲ್ಲಾಧಿಕಾರಿ ಡಾ.ಕುಮಾರ
ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು.
ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ಶಿಕ್ಷಣ ಅಗತ್ಯ: ಧರ್ಮೇಶ್
ಪ್ರತಿಯೊಬ್ಬ ಮಕ್ಕಳು ಯಾವುದೇ ತಾರತಮ್ಯವಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ತಮ್ಮ ಭವಿಷ್ಯದ ಜೀವನವನ್ನು ಯಶಸ್ಸುಗಳಿಸಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಂಡಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರಿದಂತೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 13105
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved