ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಂಚ ಸ್ವೀಕರಿಸುತ್ತಿದ್ದಾಗ ಶಿರಸ್ತೇದಾರ್ ಸೇರಿ ಮೂವರು ಲೋಕಾ ಬಲೆಗೆ
ಜಮೀನಿನ ಆರ್ಟಿಸಿ ದುರಸ್ತಿಗೆ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಹಾನಗಲ್ಲ ಕಂದಾಯ ಇಲಾಖೆ ಶಿರಸ್ತೇದಾರ ಹಾಗೂ ಕೇಸ್ ವರ್ಕರ ಸೇರಿದಂತೆ ಮೂವರು ಲೋಕಾಯುಕ್ತರ ಬಲೆಗೆ ಸಿಕ್ಕಿ ಬಿದ್ದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಲಾಗಿದೆ.
ಲೋಕಾಯುಕ್ತ ಅರ್ಜಿ ಶೀಘ್ರ ವಿಲೇವಾರಿ ಮಾಡಿ
ಉಪಲೋಕಾಯುಕ್ತರ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಟಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿ ರಚಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ
ಮಾನಸಿಕ ಸ್ಥಿರತೆಗೆ ಸಾಮಾಜಿಕ ಮಾಧ್ಯಮ ಬಳಕೆ ನಿಯಂತ್ರಿಸಿ: ಗಂಗಾಧರ ಸಿ.ಎಂ.
ಗದಗ ಸ್ಥಳೀಯ ಜ. ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ರಸ್ತೆ ಕಾಮಗಾರಿ ಕಾರ್ಯ ಗುಣಾತ್ಮಕವಾಗಿರಲಿ
ರಸ್ತೆ ಅಪಘಾತಗಳಲ್ಲಿ ಏನಾದರೂ ಆದರೆ ಸಂಬಂಧಿಸಿದ ಇಲಾಖೆಯ ಜತೆಗೆ ಆಯಾ ಕಾಮಗಾರಿಗಳ ಗುತ್ತಿಗೆದಾರರಿಗೆ ಜವಾಬ್ದಾರನ್ನಾಗಿ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ವಿಶಾಲ ಅವಕಾಶಗಳಿವೆ: ಜಿ.ಎಸ್. ಪಾಟೀಲ
ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಜಿ.ಎಸ್. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಬೆಂಬಲ ಬೆಲೆ ಖರೀದಿ ಕೇಂದ್ರದತ್ತ ರೈತರ ಚಿತ್ತ!
ಕಳೆದ ಹಲವು ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಾಪಿಸುತ್ತಿದೆ. ಮಾರುಕಟ್ಟೆ ಬೆಲೆಗಳು ಕನಿಷ್ಠ ಬೆಂಬಲ ಬೆಲೆಯ ಸಮೀಪದಲ್ಲಿ ಸುಳಿದಾಡುತ್ತಿರುವುದರಿಂದ ರೈತರು ಈ ಕೇಂದ್ರಗಳ ಮೂಲಕ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಕಡಿಮೆ ಆಸಕ್ತಿ ತೋರಿಸಿದ್ದರು.
ದೇವದಾರಿ ಅರಣ್ಯ ಪ್ರದೇಶಕ್ಕೆ ಎಸ್.ಆರ್. ಹಿರೇಮಠ್ ಭೇಟಿ
ಸಮಾಜ ಪರಿವರ್ತನ ಸಮುದಾಯ ಮತ್ತಿತರ ಸಂಘಟನೆಗಳ ಮುಖಂಡರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಚರ್ಚಿಸಿದರು.
ದೀಪಾವಳಿಗೆ ಸಕಲ ಸಿದ್ಧತೆ, ಖರೀದಿ ಜೋರು
ಬೆಳಕಿನ ಹಬ್ಬ ದೀಪಾವಳಿಗೆ ತಾಲೂಕಿನ ಜನತೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಸಾಮಗ್ರಿ ಖರೀದಿ ಜೋರಾಗಿ ನಡೆದಿದೆ.
ಪರಿಶಿಷ್ಟರ ಅವಕಾಶ ವಂಚನೆ ತಡೆಗೆ ಜಾತಿ ಸಮೀಕ್ಷೆ ಸಹಕಾರಿ
ದೊಡ್ಡಬಳ್ಳಾಪುರ: ಪರಿಶಿಷ್ಟ ಸಮುದಾಯಗಳಿಗೆ ನಿರಂತರವಾಗಿ ಅವಕಾಶಗಳ ವಂಚನೆಯಾಗುತ್ತಿದ್ದು, ಅದನ್ನು ನಿಗ್ರಹಿಸಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸೂಕ್ತ ಅವಕಾಶ ಹಾಗೂ ಮನ್ನಣೆಯನ್ನು ಪಡೆಯಲು ಜಾತಿ ಸಮೀಕ್ಷೆ ಸಹಕಾರಿಯಾಗಿದೆ ಎಂದು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ಹಾಸನಾಂಬ ದರ್ಶನಕ್ಕೆ ಈಗ 10 ತಾಸು!
ಹಾಸನಾಂಬ ದೇವಿಯ ದರ್ಶನಕ್ಕೆ ಶನಿವಾರ ಭಕ್ತರ ಮಹಾಸಾಗರ ಹರಿದು ಬಂದಿತ್ತು.
< previous
1
...
22
23
24
25
26
27
28
29
30
...
14193
next >
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ