• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರುಬರ ಎಸ್‌ಟಿ ಮೀಸಲಾತಿ ಸಭೆ: ರಾಜು ಮೌರ್ಯ
ರಾಜ್ಯಮಟ್ಟದ ಕುರುಬ ಸಮುದಾಯದ ರಾಜಕೀಯ ಭವಿಷ್ಯ ಸಭೆ, ನೀವೂ ನಾಯಕರಾಗಿ, ಕುರುಬರ ಎಸ್‌ಟಿ ಮೀಸಲಾತಿ ಮಾಹಿತಿ-ಜಾಗೃತಿ ಸಭೆಯನ್ನು ಅ.26ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಾಲುಮತ ಮಹಾಸಭಾದಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು.
ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ನಾಡು ಭಾರತ: ತರಳಬಾಳು ಶ್ರೀ
ಭಾರತವು ವಿಭಿನ್ನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇಲ್ಲಿ ಬದುಕುತ್ತಿರುವ ಎಲ್ಲ ಸಮುದಾಯಗಳು ತಮ್ಮ ಸಂಪ್ರದಾಯ ಮತ್ತು ಆಚರಣೆಗಳಲ್ಲಿ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಆಯಾ ಸಮುದಾಯದ ನಂಬಿಕೆಗಳನ್ನು ಗೌರವಿಸಿ ನಡೆದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ತಿಳಿಸಿದರು.
ಚನ್ನಗಿರಿ ಸಿಪಿಐ ವಿರುದ್ಧ ಕಾನೂನು ಹೋರಾಟ: ರಘು
ಇಡೀ ಗ್ರಾಮ, ತೋಟ, ಗದ್ದೆಗಳನ್ನೇ ಜಲಾವೃತಗೊಳಿಸುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಪ್ರಶ್ನಿಸಿದ ಮಹಿಳೆಯರು ಸೇರಿ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿ, ಕೇಸ್ ದಾಖಲಿಸಿದ್ದಲ್ಲದೇ ಅಟ್ರಾಸಿಟಿ ಕೇಸ್ ಹಾಕುವ ಬೆದರಿಕೆ ಹಾಕಿದ ಚನ್ನಗಿರಿ ವೃತ್ತ ನಿರೀಕ್ಷಕ ರವೀಶ್ ವಿರುದ್ಧ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗದ ಜತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಚನ್ನಗಿರಿ ತಾ. ಹೊನ್ನೆಮರದಹಳ್ಳಿ ಹಾಗೂ ಬೊಮ್ಮೇನಹಳ್ಳಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌

ಅತಿವೇಗವಾಗಿ ಕಾರು ಚಲಾಯಿಸಿ ಬೈಕ್‌ಗೆ ಗುದ್ದಿ ಪರಾರಿಯಾದ ಆರೋಪದ ಮೇರೆಗೆ ಕಿರುತೆರೆ ನಟಿ ದಿವ್ಯಾ ಸುರೇಶ್ ವಿರುದ್ಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಎಂ.ಎಂ.ರಸ್ತೆಯಲ್ಲಿ ದಿವ್ಯಾ ಅವರು ಕಾರಿನಲ್ಲಿ ತೆರಳುವಾಗ ಈ ಅವಘಡ

ದಾನ ಧರ್ಮದಿಂದ ಮನಸ್ಸಿಗೆ ಶಾಂತಿ ನೆಮ್ಮದಿ: ಮುರಳೀಧರ ಹಾಲಪ್ಪ
ಮನುಷ್ಯನು ದೇವಾಲಯಗಳ ನಿರ್ಮಾಣ ಮಾಡುವುದರ ಜೊತೆಯಲ್ಲಿ ವ್ಯಕ್ತಿಯ ವ್ಯಕ್ತಿತ್ವಗಳನ್ನು ರೂಪಿಸಿಕೊಳ್ಳುವಂತಹ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು.
ಪಟಾಕಿ ವ್ಯಾಪಾರಸ್ಥರ ನಿರೀಕ್ಷೆಗೆ ಮಳೆ ತಣ್ಣೀರು
ಬೆಳಕಿನ ಹಬ್ಬ ದೀವಾವಳಿ ಎಂದರೆ ತಕ್ಷಣಕ್ಕೆ ನೆನಪಾಗುವುದು ಬಣ್ಣಬಣ್ಣದ ಪಟಾಕಿಗಳು. ದೀಪಾವಳಿ ಹಬ್ಬ ಬರುತ್ತಿದ್ದಂತೆ ಪಟಾಕಿ ವ್ಯಾಪಾರಿಗಳು ಕೂಡ ಉತ್ತಮ ವ್ಯಾಪಾರ ವಹಿವಾಟಿನ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಎಡಬಿಡದೇ ಸುರಿದ ಮಳೆಯಿಂದ ನಿರೀಕ್ಷಿತ ವ್ಯಾಪಾರವಾಗದೆ ಕಂಗಾಲಾಗಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ ಟಿ. ರಘುಮೂರ್ತಿ
ಈ ಭಾಗದ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕರಾದ ಟಿ ರಘುಮೂರ್ತಿ ಹೇಳಿದರು.
ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತಿ ಶ್ರೀ ವಿಧಿವಶ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯ ಶೃಂಗೇರಿ ಶಾಖಾ ಮಠದ ಶ್ರೀ ಪುರುಪೋತ್ತಮ ಭಾರತಿ ಸ್ವಾಮೀಜಿ ಬಹುಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 4.25ಕ್ಕೆ ಇಹಲೋಕ ತ್ಯಜಿಸಿದ್ದಾರೆ.
ಸಾಲಬಾಧೆ: ಯುವಕ ನೇಣಿಗೆ ಶರಣು
ದಾಬಸ್‍ಪೇಟೆ: ಸಾಲ ತೀರಿಸಲಾಗದೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲೆನಾಡಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಯತ್ನ: ಡಾ.ಆರತಿ ಕೃಷ್ಣ
ಬಾಳೆಹೊನ್ನೂರು, ವಿಧಾನಪರಿಷತ್ ಸದಸ್ಯೆಯಾಗಿ ಮಲೆನಾಡಿನ ಹಲವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved