• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆದರ್ಲ್ಯಾಂಡ್ ಮ್ಯಾಚ್ ಸ್ಟ್ರೀಚ್ ವಿವಿ ವಿದ್ಯಾರ್ಥಿಗಳ ಸಮಾಗಮ
ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಂಡು ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು.
8ರಂದು ಚಿತ್ರದುರ್ಗಕ್ಕೆ ಜನಾಕ್ರೋಶ ಯಾತ್ರೆ
ಸಂಸದ ಗೋವಿಂದ ಎಂ.ಕಾರಜೋಳ ಸೋಮವಾರ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ನಿಖರ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸಿ
ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ದತ್ತಾಂಶ ಸಂಗ್ರಹಿಸಲು ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಲಾಗುತ್ತಿದೆ.
20ರ ಮುಷ್ಕರಕ್ಕೆ ಅಂಗನವಾಡಿ ನೌಕರರ ಬೆಂಬಲ
ವೇತನ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸುವುದು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಸಭೆಗಳು ನಡೆಸಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಅಂಗನವಾಡಿಗಳಲ್ಲಿ ಮಾಂಟಿಸ್ಸರಿ ಎಲ್‌ಕೆಜಿ, ಯುಕೆಜಿಗಳ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು
ಜಿಲ್ಲೆಯಲ್ಲಿ ಎಸ್ಸಿ ಜನಾಂಗದ ಸಮೀಕ್ಷೆ ಆರಂಭ
ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸುತ್ತಿದ್ದಾರೆ
ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಿ
ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ಮಾದಿಗರ ಕಾಲೋನಿಯಲ್ಲಿ ಶ್ರೀ ಷಡಕ್ಷರ ಮುನಿ ಸ್ವಾಮೀಜಿಗಳು ಸೋಮವಾರ ಜನಜಾಗೃತಿ ಮತ್ತು ಜಾತಿಜಾಗೃತಿ ಪಾದಯಾತ್ರೆ ಮೂಲಕ ಸಮುದಾಯಕ್ಕೆ ಅರಿವು ಮೂಡಿಸಿದರು.
ಜ್ಞಾನದ ಜೊತೆ ಭಾಷಾಭಿಮಾನವನ್ನೂ ಗಳಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸಲಹೆ
ಕರ್ನಾಟಕತ್ವ ಎಂದರೆ ಕೇವಲ ಭಾಷಾಭಿಮಾನ, ನಾಡಿನ ಮೇಲಿನ ಅಭಿಮಾನ ಮಾತ್ರವಲ್ಲ, ಅದು ಇದೆಲ್ಲವನ್ನೂ ಒಳಗೊಂಡ ಪರಿಶುದ್ಧ ಭಾವನೆ. ತಾಯಿಯ ಕುರಿತು ನಾವು ಎಂದಿಗೂ ಕೀಳಾಗಿ ಕಾಣುವುದಿಲ್ಲ. ಹಾಗಾಗಿಯೇ ತಾಯಿಭಾಷೆ ಎನ್ನುತ್ತೇವೆ.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ
ಸುಹಾಸ್‌ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್‌ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು.
ಅರಿವಿನ ಕ್ರಾಂತಿ ಮೂಡಿಸಿದ ಮಹಾಪುರುಷ ಬಸವಣ್ಣ
ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿಯ ಪಿಡುಗನ್ನು ದೂರವಾಗಿಸಿ ಧರ್ಮ, ಧರ್ಮಗಳ ನಡುವೆ ಪ್ರೀತಿಸುವ ಗುಣ ಎಲ್ಲರಲ್ಲೂ ಇರಬೇಕೆಂದು ತಿಳಿಸಿಕೊಟ್ಟಿದ್ದರು ಎಂದು ಕುಪ್ಪೂರು-ತಮ್ಮಡಿಹಳ್ಳಿ ಮಠದ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಸಿಕ್ಯಾಬ್‌ ಮಹಿಳಾ ಪದವಿ ಕಾಲೇಜಿನಿಂದ ಎನ್ನೆಸ್ಸೆಸ್ ಶಿಬಿರ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಸಾಧನವಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಪಡೆಯುವುದು ಮಹತ್ವದ್ದಾಗಿದೆ ಎಂದು ಸಿಕ್ಯಾಬ್‌ ಮಹಿಳಾ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ಸುಜಾತಾ ಕಟ್ಟಿಮನಿ ಹೇಳಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 11391
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved