3ಕ್ಕೆ. (ಲೀಡ್) ನಾಳೆ ಕುಂದೂರಲ್ಲಿ ಭದ್ರಾ ಅಚ್ಚುಕಟ್ಟು ರೈತರ ಸಭೆ: ಶಾಂತನಗೌಡಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಅಂತಾ ಬಿಜೆಪಿ ಕೆಲ ಮುಖಂಡರು ಆರೋಪ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂಬುದನ್ನು ಅಲ್ಲಿನ ಕಾಮಗಾರಿ ಬಗ್ಗೆ ವಿವರಣೆ ನೀಡಲು ಆ.9ರಂದು ಬೆಳಗ್ಗೆ 11ರಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಬಯಲಿನಲ್ಲಿ ರೈತರ ಬೃಹತ್ ಸಭೆ ಕರೆಯಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.