• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ಕ್ಕೆ. (ಲೀಡ್‌) ನಾಳೆ ಕುಂದೂರಲ್ಲಿ ಭದ್ರಾ ಅಚ್ಚುಕಟ್ಟು ರೈತರ ಸಭೆ: ಶಾಂತನಗೌಡ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಅಂತಾ ಬಿಜೆಪಿ ಕೆಲ ಮುಖಂಡರು ಆರೋಪ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ಏನೆಂಬುದನ್ನು ಅಲ್ಲಿನ ಕಾಮಗಾರಿ ಬಗ್ಗೆ ವಿವರಣೆ ನೀಡಲು ಆ.9ರಂದು ಬೆಳಗ್ಗೆ 11ರಂದು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಬಯಲಿನಲ್ಲಿ ರೈತರ ಬೃಹತ್ ಸಭೆ ಕರೆಯಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ನ್ಯಾಮತಿ: ಮೀಟರ್ ಬಡ್ಡಿ ಕಿರುಕುಳ- ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ
ಮೀಟರ್ ಬಡ್ಡಿ ದಂಧೆಯವರ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್‌ನೋಟ್‌ ಬರೆದಿಟ್ಟು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ್ಯಾಮತಿ ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ದಾವಣಗೆರೆ: ರೈಲಿಗೆ ಸಿಲುಕುತ್ತಿದ್ದ ವೃದ್ಧನ ರಕ್ಷಿಸಿದ ವಿರೂಪಾಕ್ಷಪ್ಪ
ಹಳಿ ಮೇಲೆ ಕುಳಿತಿದ್ದ ವಿನಾಯಕ ನಗರದ ವೃದ್ಧ ರೈಲಿಗೆ ಸಿಲುಕುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಮಿಂಚಿನ ವೇಗದಲ್ಲಿ ಬಂದು ರಕ್ಷಿಸಿದ ಘಟನೆ ನಗರದ ದೇವರಾಜ ಅರಸು ಬಡಾವಣೆಯ ರೈಲು ಹಳಿ ಬಳಿ ನಡೆದಿದೆ.
ಅಮಿತ್ ಶಾಗೆ ಶುಭ ಹಾರೈಸಿದ ಬಿವೈಆರ್
ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿಗೆ ಆಗಮಿಸಿದ ಫಿಲಿಫೈನ್ಸ್ ದೇಶದ ಅಧ್ಯಕ್ಷ
ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಹಿಂದಿನಿಂದಲೂ ತಾಯಿ ಎದೆಹಾಲಿಗೆ ಮಹತ್ವ: ಡಾ.ಮಹೇಂದ್ರ ಕಿರೀಟಿ
992 ರಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಪ್ರಾರಂಭವಾಗಿದೆ. ಆದರೆ, ನಮ್ಮ ಪೂರ್ವಜರು ಹಿಂದಿನಿಂದಲೂ ತಾಯಿಯ ಎದೆ ಹಾಲಿಗೆ ಹೆಚ್ಚು ಮಹತ್ವ ನೀಡಿದ್ದರು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು.
ರಸ್ತೆ, ಪ್ರವಾಸೋದ್ಯಮ ಅಭಿವೃದ್ಧಿಗೆ ₹100 ಕೋಟಿ ಅನುದಾನ: ಎಂ.ಶ್ರೀನಿವಾಸ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ನರಸಿಂಹರಾಜಪುರದ ಪಟ್ಟಣದ ರಸ್ತೆ ಅಗಲೀಕರಣ ಹಾಗೂ ಇತರ ಅಭಿವೃದ್ದಿ ಕಾಮಗಾರಿಗಾಗಿ 100 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಅರ್ಥಪೂರ್ಣ ಸ್ವಾತಂತ್ರ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ
ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಥಪೂರ್ಣವಾಗಿ ಸ್ವಾತಂತ್ರ‍್ಯೋತ್ಸವ ಆಚರಣೆ ಮಾಡಬೇಕಿದೆ. ಹೊಸಕೋಟೆಯಲ್ಲಿ ಪ್ರತಿವರ್ಷ ವಿಭಿನ್ನವಾಗಿ ಆಚರಣೆ ಮಾಡುತ್ತಿದೆ.
ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮಿ ಹಬ್ಬಕ್ಕೆ ಸಡಗರದ ಸಿದ್ಧತೆ
ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಶ್ರಾವಣಮಾಸದ ಆರಂಭದ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಬೆಲೆ ಏರಿಕೆಯ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಲಕ್ಷ್ಮೀಯನ್ನು ಪ್ರತಿಷ್ಠಾಪಿಸಲು ಸುಮಂಗಲಿಯರು-ಯುವತಿಯರು ಸಂಭ್ರಮ-ಸಡಗರದ ಸಿದ್ಧತೆ ನಡೆಸಿದ್ದಾರೆ.
ಶಾಸಕರಿಗೆ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ: ಮಾಜಿ ಶಾಸಕ ಡಾ.ಅನ್ನದಾನಿ
ಶಾಸಕರೊಬ್ಬರಿಗೆ ಜೀವಬೆದರಿಕೆ ಹಾಕುವುದೆಂದರೆ ಅದು ಸಾಮಾನ್ಯ ವಿಷಯವಲ್ಲ. ಶಾಸಕರಿಗೇ ರಕ್ಷಣೆ ಇಲ್ಲವೆಂದ ಮೇಲೆ ಕ್ಷೇತ್ರದ ಜನರ ಗತಿ ಏನು?. ಶಾಸಕರು ಜೀವಬೆದರಿಕೆ ವಿಷಯವನ್ನು ಮುಚ್ಚಿಡುವುತ್ತಿರುವುದಾದರೂ ಏಕೆ. ಒಮ್ಮೆ ಶಾಸಕರು ದೂರು ಕೊಡದಿದ್ದರೆ ಶಾಸಕರಿಗೆ ರಕ್ಷಣೆ ನೀಡುವಂತೆ ಕೋರಿ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 13104
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved