• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟೀಲು ನಂದಿನೀ ಗೋಶಾಲೆಯಲ್ಲಿ ಗೋಪೂಜೆ: ಗೋಪಾಲಕರಿಗೆ ಗೌರವ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ನಂದಿನೀ ಗೋಶಾಲೆಯಲ್ಲಿ ಸಜ್ಜನ ಬಂಧುಗಳ ಸಂಯೋಜನೆಯಲ್ಲಿ ಗೋಪೂಜೆ ನೆರವೇರಿತು.
ಬೈಕ್‌ ಡಿಕ್ಕಿಯಾಗಿ ಚಿರತೆ ಸಾವು: ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಚಿರತೆಯೊಂದು ಸಾವನ್ನಪ್ಪಿ, ಸವಾರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಇಲ್ಲಿನ ನಾಲ್ಕೂರು ಗ್ರಾಮದ ನಂಚಾರು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ನಂಚಾರು ನಿವಾಸಿ ಭಾಸ್ಕರ್ ಶೆಟ್ಟಿ ಗಂಭೀರ ಗಾಯಗೊಂಡ ಬೈಕ್ ಸವಾರ.
ಲಾರಿಯಿಂದ ಕಾರಿಗೆ ಅಪಘಾತ ಪಡಿಸಿ ವ್ಯಕ್ತಿಯ ಕೊಲೆಗೆ ಯತ್ನ
ಕಾರಿಗೆ ಲಾರಿಯಿಂದ ಅಪಘಾತಪಡಿಸಿ ಕೊಲೆಗೆ ಯತ್ನಿಸಿರುವ ಘಟನೆ ದೊಡ್ಡಕುಂದ ಗ್ರಾಮದಲ್ಲಿ ನಡೆದಿದೆ.
ಉಡುಪಿ: ಗೋಪಾಲಕೃಷ್ಣನ ಸಾನ್ನಿಧ್ಯದಲ್ಲಿ ಗೋಪೂಜೆ
ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಅಂಗವಾಗಿ ಬುಧವಾರ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು.
ಟಿ. ಶೆಟ್ಟಿಗೇರಿ ಕೊಡವ ಸಮಾಜ 5ನೇ ದಿನದ ಪತ್ತಾಲೋದಿ ಕಾರ್ಯಕ್ರಮ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ 9ನೇ ವರ್ಷದ ಚಂಗ್ರಾಂದಿ ಪತ್ತಾಲೋದಿ 5ನೇ ದಿನದ ಕಾರ್ಯಕ್ರಮ ನಡೆಯಿತು.
ಆರ್‌ಎಸ್‌ಎಸ್‌ ನಿಷೇಧಕ್ಕೆ ಮುಂದಾದರೆ ದೇಶದಲ್ಲಿ ದಂಗೆ: ಅಪ್ಪಚ್ಚು ರಂಜನ್
ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ನಿಷೇಧಕ್ಕೆ ಮುಂದಾದರೆ ದೇಶವೇ ದಂಗೆ ಏಳಲಿದೆ ಎಂದು ಮಾಜಿ ಶಾಸಕ ಎಚ್ಚರಿಸಿದ್ದಾರೆ.
ರಾಣಿ ಚೆನ್ನಮ್ಮ ಶಕ್ತಿಯಾಗಿ ಮಹಿಳೆಯರಿಗೆ ಸ್ಫೂರ್ತಿ: ಕೋಟ
ರಜತಾದ್ರಿಯ ಜಿಲ್ಲಾಧಿಕಾರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಕಾಪು: ಪ್ರಥಮ ತೆಂಕ-ಬಡಾ ಕಂಬ‍ಳ ಕರೆಗೆ ಗುದ್ದಲಿ ಪೂಜೆ
ಎರ್ಮಾಳು ಗ್ರಾಮದಲ್ಲಿ ಪ್ರಥಮ ಬಾರಿಗೆ ಆಧುನಿಕ ಕಂಬಳ ನಡೆಯಲು ಸಿದ್ಧತೆಗಳಾಗುತ್ತಿದ್ದು, ತೆಂಕ-ಬಡಾ ಜೋಡುಕರೆ ಕಂಬಳದ ಕರೆ ನಿರ್ಮಾಣಕ್ಕೆ ಇಲ್ಲಿನ ಬಡಾಕೊಟ್ಟು ಬಾಕಿಮಾರು ಗದ್ದೆಯಲ್ಲಿ ಗುದ್ದಲಿ ಪೂಜೆ ನಡೆಯಿತು. ವೇದಮೂರ್ತಿ ಬೆಳ್ಮಣ್‌ ವಿಘ್ನೇಶ್‌ ಭಟ್‌ ನೇತೃತ್ವದಲ್ಲಿ ಎರ್ಮಾಳು ಶ್ರೀ ಜನಾರ್ದನ ದೇಗುಲದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್‌ ಪೂಜಾವಿಧಿಗಳನ್ನು ನೆರವೇರಿಸಿದರು.
ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಗೋಪೂಜೆ
ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದೀಪಾವಳಿ ಮತ್ತು ಬಲಿಪಾಡ್ಯಮಿಯ ಪ್ರಯುಕ್ತ ಜನಾರ್ದನ ದೇವಸ್ಥಾನದ ಬಳಿ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.
ಜಿಲ್ಲೆಯಲ್ಲಿ ಭಾರಿ ಮಳೆಗೆ ಹಾರಂಗಿ ಮತ್ತೆ ಭರ್ತಿ
ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಮತ್ತೆ ಭರ್ತಿಯಾಗಿದೆ. ಭಾರಿ ಮಳೆಗೆ ಜಲಮೂಲಗಳಲ್ಲಿ ಭಾರಿ ಏರಿಕೆ ಕಂಡಿದೆ.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved