• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.
ಜಮೀನು ವ್ಯಾಜ್ಯ: ವ್ಯಕ್ತಿ ಮೇಲೆ ಸಿನಿಮೀಯ ರೀತಿ ಹಲ್ಲೆ !
ಜಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲೆಂದು ಮುಂಬೈನಿಂದ ಇಲ್ಲಿಗೆ ಬಂದಿದ್ದ ದುಷ್ಕರ್ಮಿಗಳ ಗುಂಪೊಂದು, ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ವೇಳೆ, ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದಾಗ, ಸ್ಥಳೀಯರ ನೆರವಿನಿಂದ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.
ಕೆಮಿಕಲ್‌ ಕಂಪನಿ ವಿರುದ್ಧ ನ್ಯಾಯಾಲಯಕ್ಕೆ ರಿಟ್‌ ಸಿದ್ಧತೆ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಗಾಳಿ ಹಾಗೂ ದುರ್ನಾತದ ಪರಿಣಾಮ, ಸುತ್ತಮುತ್ತಲ ಹತ್ತಾರು ಹಳ್ಳಿಗಳಲ್ಲಿನ ಜನರ ಆರೋಗ್ಯದ ಮೇಲೆ ಅಡ್ಡಪರಿಣಾಮಗಳು ಹಾಗೂ ಜಲ-ಜೀವಸಂಕುಲದ ಮೇಲೆ ಆತಂಕ ಮೂಡಿಸಿದೆ ಎಂದು ದೂರಿ, "ಕೈಗಾರಿಕಾ ಹಠಾವೋ, ಕಡೇಚೂರು ಬಚಾವೋ ಸಮಿತಿ " ಹಾಗೂ ಬಳ್ಳಾರಿಯ "ಜನಸಂಗ್ರಾಮ ಪರಿಷತ್‌ " ಜಂಟಿಯಾಗಿ ಕಾನೂನು ಸಮರಕ್ಕೆ ಸಿದ್ಧತೆ ನಡೆಸಿದೆ.
ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಸಕೂಡದು: ದಸಂಸ
ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ, ಎಸ್‌ಸಿಎಸ್‌ಪಿ - ಟಿಎಸ್‌ಪಿ-2013 ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಗುರುವಾರ ಇಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ಇಬ್ಬರ ಮೇಲೆರಗಿದ್ದ ಚಿರತೆ ಸೆರೆ
ತಾಲೂಕಿನ ಹಿಂಡಿಸಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ. ಕೋಡಿಹಳ್ಳಿ ಸುತ್ತಮುತ್ತ ಒಂದು ವಾರಗಳಿಂದ ರೈತರಿಗೆ ಹಾಗೂ ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಸೆರೆ ಹಿಡಿಯಲಾಗಿದೆ.
ಹುಣಸೂರು ನಾಲೆಗಳ ಆಧುನೀಕರಣಕ್ಕಾಗಿ 139.85 ಕೋಟಿ ರು. ಗಳ ಸಂಪುಟದಿಂದ ಅನುಮೋದನೆ
ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗೆ 49.85 ಕೋಟಿ ರು. ಹಾಗೂ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ಕಾಮಗಾರಿಗೆ ರು. 90 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.
ಸರ್ಕಾರದ ನಿರ್ಲಕ್ಷ್ಯದಿಂದ ಶಾಲೆಗಳು ಮುಚ್ಚುತ್ತಿವೆ: ಎಚ್‌. ವಿಶ್ವನಾಥ್‌ ಕಳವಳ
ಓದು ಎಂಬುದು ಕೆಲವರಿಗೆ ಕ್ಲಿಷ್ಟಕರವಾದ ಅಂಶ, ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳು ಯಾವುದನ್ನೇ ಆಗಲಿ ಸಂಪೂರ್ಣ ಇಚ್ಛೆಯಿಂದ ಕಲಿತು, ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಪೋಷಕರ ಸಂತೋಷ ಕಾಣಬಹುದು.
25 ರಂದು ಪರಮೋತ್ಸವ ಅಭಿಮಾನದ ಸಂಭ್ರಮ
ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೃಹ ಸಚಿವ ಡಾ.ಜಿ. ಪರಮೇಶ್ವರ,. ಕನ್ನಿಕಾ ಪರಮೇಶ್ವರಿ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆ ವಹಿಸುವರು.
ಇಂದು ವರ ಮಹಾಲಕ್ಷ್ಮೀ ವ್ರತ: ಹಬ್ಬಕ್ಕೆ ಬೆಲೆ ಏರಿಕೆಯ ಬರೆ
ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗಿರುವ ಲಕ್ಷ್ಮೀ ಮುಖವಾಡ, ಬಳೆ ಖರೀದಿ ಭರಾಟೆ ಜೋರಾಗಿತ್ತು. ತಮ್ಮ ಶಕ್ತ್ಯಾನುಸಾರ ಚಿನ್ನ, ಬೆಳ್ಳಿ, ಮೆಟಲ್ ಲಕ್ಷ್ಮೀ ಮುಖವಾಡ ಖರೀದಿಸಿದರು. ಮುತ್ತೈದೆಯರಿಗೆ ನೀಡಲು ಬಳೆಗಳ ಖರೀದಿಯೂ ಜೋರಾಗಿತ್ತು. ಇದರಿಂದಾಗಿ ಬಳೆ ಅಂಗಡಿಗಳು ಮಹಿಳೆಯರಿಂದಲೇ ತುಂಬಿದ್ದವು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 13104
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved