• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಕೊರತೆಯಿಲ್ಲ: ಶಾಸಕ ದರ್ಶನ್ ಧ್ರುವನಾರಾಯಣ
ತಾಲೂಕಿನ ಬಳ್ಳೂರುಹುಂಡಿ ಮತ್ತು ಹೊಸವೀಡುಹುಂಡಿ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಉದ್ಘಾಟಿಸಲಾಗಿದೆ .
ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ: ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಕಿಡಿ
ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ .
ನಾಳೆಯಿಂದ ಎರಡು ದಿನಗಳ ಕಾಲ ದೇಶಿ ಅಕ್ಕಿ ಮೇಳ
5 ರಿಂದ 10 ವರ್ಷದ ಮತ್ತು 10 ರಿಂದ 15 ವರ್ಷದ ಒಳಗಿನ ಮಕ್ಕಳಿಗಾಗಿ ನಾ ಕಂಡ ಭತ್ತದ ಲೋಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಮನೆಯಲ್ಲೇ ಚಿತ್ರ ಬಿಡಿಸಿ, ಆ.10ರ ಬೆಳಗ್ಗೆ 11ಕ್ಕೆ ಮೇಳಕ್ಕೆ ತರಬೇಕು. ಆಯ್ಕೆಯಾದ ಆರು ಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ ಎಂದು ಸಹಜ ಸಮೃದ್ಧ ನಿರ್ದೇಶಕ ಜಿ. ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಮನುಷ್ಯನಿಗೆ ದಾಸೋಹದಲ್ಲಿ ಸಮರ್ಪಣಾ ಭಾವವಿರಬೇಕು: ಪ್ರವಚನಕಾರ ಎಚ್‌.ಬಿ. ರೇವಣ್ಣ
ಕೇವಲ ಧನವ ನೀಡುವುದು ದಾಸೋಹವಲ್ಲ, ಸಂಪತ್ತು ಹಂಚುವುದು ದಾಸೋಹವಲ್ಲ. ದಾಸೋಹವೆಂಬುದು ಅಂತರಂಗದ ಭಕ್ತಿ. ಅದು ತನು-ಮನ-ಧನದ ಸಮರ್ಪಣೆ ಎಂದು ಶರಣರು ಹೇಳಿದ್ದಾರೆ.
ಶಿಕ್ಷಣದ ಜೊತೆಗೆ ಕೌಶಲ್ಯ ಹೊಂದಿರುವುದು ಇಂದಿನ ಅಗತ್ಯ; ಕೆ. ದೀಪಕ್
ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿ
ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಬ್ಬು, ಬಾಳೆಯಲ್ಲಿ ಆಧುನಿಕ ಕೃಷಿ ಪದ್ಧತಿ ಬಳಸಿ: ಉಪ ಕೃಷಿ ನಿರ್ದೇಶಕ ಕೆ. ನಾಗರಾಜ್ ಸಲಹೆ
ಬಾಳೆಯಲ್ಲಿ ತಳಿಗಳು ಮತ್ತು ಉತ್ಪಾದನಾ ತಾಂತ್ರಿಕತೆಗಳು ಹಾಗೂ ಸಮಗ್ರ ಪೋಷಕಾಂಶಗಳು ನಿರ್ವಹಣೆ ಕುರಿತು ಮಂಡ್ಯ ಕೃಷಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ನಾಗಪ್ಪ ದೇಸಾಯಿ ಉಪನ್ಯಾಸ ನೀಡಿದರು. ಸಮಗ್ರ ಕೃಷಿ ಪದ್ಧತಿ ಕುರಿತು ಮುದ್ದಹಳ್ಳಿ ಪ್ರಗತಿಪರ ರೈತ ಚಿಕ್ಕಸ್ವಾಮಿ ತಮ್ಮ ಅನುಭವ ಹಂಚಿಕೊಂಡರು.
ಸದೃಢ ದೇಶ ಕಟ್ಟಲು ಯುವಜನತೆ ಅವಶ್ಯಕತೆ ಇದೆ: ಡಾ.ಕೆ. ಕಾಳಚನ್ನೇಗೌಡ
ಮಕ್ಕಳಲ್ಲಿ ಇರುವ ಅಹಂ ಭಾವನೆ ಹೋಗುತ್ತದೆ. ಜೀವನ ಪಾಠ ಕಲಿಸುತ್ತದೆ. ನಮ್ಮ ಪರಿಸರವನ್ನು ಶುಚಿಯಾಗಿಡುವಂತೆ ಮಾಡುತ್ತದೆ. ಸಮಾಜವನ್ನು ಬಹಳ ಹತ್ತಿರದಿಂದ ನೋಡಿ ತಿಳಿಯುವ ಅವಕಾಶ ಕ್ಯಾಂಪ್ ಅಲ್ಲಿ ಭಾಗವಹಿಸಿ ಗುಂಪಾಗಿ ಇದ್ದು ಎಲ್ಲವನ್ನು ತಿಳಿಯಬಹುದು.
ವರಮಹಾಲಕ್ಷ್ಮೀ ಹಬ್ಬಕ್ಕೆ ಎಲ್ಲೆಡೆ ಸಡಗರದ ಸಿದ್ಧತೆ
ಮನೆಯನ್ನೆಲ್ಲಾ ಸ್ವಚ್ಛಗೊಳಿಸಿ ಬಗೆ ಬಗೆಯ ತಿಂಡಿ-ತಿನಿಸುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಹಬ್ಬದ ಪ್ರಯುಕ್ತ ಹೂವು-ಹಣ್ಣಿನ ಬೆಲೆ ಕೊಂಚ ದುಬಾರಿಯಾಗಿದೆ.
ಆಟ್ಯಾಚ್ಮೆಂಟ್ ಕಾರ್ಖಾನೆ ಮುಚ್ಚಬೇಡಿ
ಈಗಾಗಲೇ ಕಂಪನಿ ಮುಚ್ಚದಂತೆ ಕ್ರಮವಹಿಸಿ ಕಾರ್ಮಿಕರ ರಕ್ಷಣೆ ಮಾಡುವಂತೆ ಮನವಿ ಹೋರಾಟಗಳನ್ನು ನಡೆಸಲಾಗಿದೆ, ಕೂಡಲೇ ಜಿಲ್ಲಾಧಿಕಾರಿಗಳು ಮಾಲೀಕರನ್ನು ಕರೆಸಿ ವರ್ಗ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಕಾಯಂ ಕಾರ್ಮಿಕರಿಗೆ ಕೈಗಾರಿಕೆಯಲ್ಲಿ ಕೆಲಸದಲ್ಲಿ ಮುಂದುವರೆಸುವಂತೆ ಕ್ರಮ ವಹಿಸಬೇಕು ಇಲ್ಲದೇ ಹೋದರೆ ಹೋರಾಟ ಆರಂಭಿಸಲಾಗುವುದು
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 13104
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved