• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ವಾರಿಯರ್ಸ್ ಮಹಿಳಾ ತಂಡದ ನಾಯಕಿಯಾಗಿ ಶುಭಾ ಸತೀಶ್
ಈ ವೇಳೆ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್‌ ರಂಗಾ ಮಾತನಾಡಿ, ಶುಭಾ ಸತೀಶ್ ಅವರು ನಮ್ಮ ತಂಡದ ನಾಯಕಿಯಾಗಿದ್ದು, ಮೈಸೂರಿನವರೇ ಮೈಸೂರು ತಂಡವನ್ನು ಮುನ್ನಡೆಸುತ್ತಿರುವುದು ಖುಷಿಯ ಸಂಗತಿ.
ಸರ್ವತೋಮುಖ ಅಭಿವೃದ್ಧಿಯಿಂದ ಬದುಕು ಪರಿಪೂರ್ಣ: ಡಾ.ಕೆ. ಅನಂತರಾಮು
ಕನ್ನಡ ಪ್ರೇಮ ನಮಗೆ ಇರಬೇಕು. ಕನ್ನಡ ಸಂರಕ್ಷಣೆಯ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನ ಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ತಿಳಿಸಬೇಕು ಎನ್ನುವ ಉದ್ದೇಶದಿಂದ ಹುಟ್ಟಿಕೊಂಡ ನಮ್ಮ ಶಿವಶರಣರು ವಚನಗಳ ರಚನೆಯ ಜೊತೆಜೊತೆಗೇ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು.
ಸೆಂಟ್ ಜೋಸೆಫ್ ಇಲವಾಲ, ಹಾರೋಹಳ್ಳಿ ಹೈಸ್ಕೂಲ್ ಚಾಂಪಿಯನ್‌
ಅಕಾಡೆಮಿಕ್ಸ್‌ ಬುದ್ಧಿವಂತಿಕೆಯನ್ನು ರೂಪಿಸುತ್ತವೆ; ಆದರೆ ಕ್ರೀಡೆ ವ್ಯಕ್ತಿತ್ವವನ್ನು ನಿರ್ಮಿಸುತ್ತವೆ. ಮೈದಾನದಲ್ಲಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳಲ್ಲಿಕಲಿಯಲಾಗದ ಬೋಧನೆಗಳನ್ನು ಪಡೆಯುತ್ತಾರೆ.
ಪಪೂ ಕಾಲೇಜು ಆವರಣದಲ್ಲೇ ಹರಿಯುವ ಚರಂಡಿ
ಗಬ್ಬು ನಾರುತ್ತಿರುವ ಮಲಿನ ನೀರಿನಿಂದಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಶಾಲಾ ಆವರಣದಲ್ಲಿ ಹರಿಯುತ್ತಿರುವ ಚರಂಡಿ ನೀರಿನಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೊಳಚೆ ನೀರಿನ ಪಕ್ಕದಲ್ಲಿಯೇ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿ ಕೋಣೆಗೆ ನಡೆದುಕೊಂಡು ಹೋಗಬೇಕಾಗಿದೆ.
ಗ್ರಾಪಂ ಕೇಂದ್ರದಲ್ಲಿ ಸೌಲಭ್ಯಕ್ಕೆ ಒತ್ತು
ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಗ್ರಾಪಂ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಇದರ ಭಾಗವಾಗಿ ಗ್ರಾಪಂ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ.
ನಾಲ್ಕೂ ನಿಗಮಗಳ ಮುಷ್ಕರ : ನಾಳೆ ಬಸ್‌ ಸೇವೆ ಇರುತ್ತಾ? ಇರಲ್ವಾ ?
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
ಪ್ರಜ್ವಲ್‌ ಮೇಲ್ಮನವಿ ಹಲವು ಪ್ರಥಮಗಳಿಗೆ ಸಾಕ್ಷಿ
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ/ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಸಂಸದ ಪ್ರಜ್ವಲ್‌ ಸಲ್ಲಿಸುವ ಕ್ರಿಮಿನಲ್‌ ಮೇಲ್ಮನವಿ ಹೈಕೋರ್ಟ್‌ ಇತಿಹಾಸದಲ್ಲಿ ಹಲವು ಪ್ರಥಮಗಳಿಗೆ ಕಾರಣವಾಗಲಿದೆ.
ಕಾರ್ಮಿಕರಿಗೆ ಮನೆ ಬಳಿ ಆರೋಗ್ಯ ದೊರೆಯಬೇಕು: ಶಾಸಕ ಬಿ.ಪಿ.ಹರೀಶ್
ಕಾರ್ಮಿಕ ಕಲ್ಯಾಣ ಮಂಡಳಿಯ ಯೋಜನೆಯಿಂದ ಅಸಂಘಟಿತ ಕಾರ್ಮಿಕರಿಗೆ ಮನೆ ಸಮೀಪವೇ ಆರೋಗ್ಯ ಸೇವೆ ದೊರೆಯುತ್ತದೆ. ಅಧಿಕಾರಿಗಳು ಲೋಪ ಮಾಡದೆ ಯೋಜನೆಯ ಅನ್ವಯ ಎಲ್ಲಾ ಅಗತ್ಯ ಆರೋಗ್ಯ ಸೇವೆಯ ಲಾಭವನ್ನು ಕಾರ್ಮಿಕರಿಗೆ ದೊರಕಿಸಬೇಕೆಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಚುನಾವಣಾ ಅಕ್ರಮ: ನಾಳೆ ಬೆಂಗ್ಳೂರಲ್ಲಿ ರ್‍ಯಾಲಿ
ಲೋಕಸಭೆ ಚುನಾವಣೆಯಲ್ಲಿ ನಡೆದಿರುವ ಅಕ್ರಮ ವಿರುದ್ದ ಹೋರಾಟ ಮಾಡಲು ಬೆಂಗಳೂರಿನಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆ. ೫ ರಂದು ನಡೆಯುವ ಪ್ರತಿಭಟನೆಗೆ ಜಿಲ್ಲೆಯ ಎಂಟು ಬ್ಲಾಕ್‌ನಿಂದ ಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ತಿಳಿಸಿದರು.
ಲಿಂಗಾಯತರು ಮೂಲತಃ ಹಿಂದೂಗಳೇ: ಅಲೋಕ್‌ ಕುಮಾರ್‌
ಲಿಂಗಾಯತರು ಮೂಲತಃ ಹಿಂದೂಗಳೇ ಆಗಿದ್ದಾರೆ. ಬಸವ ತತ್ವದ ಮಾರ್ಗದಲ್ಲಿ ನಡೆಯುತ್ತಿರುವುದಕ್ಕೆ ವಿರೋಧವಿಲ್ಲ. ಆದರೆ ಬರುವ ದಿನಗಳಲ್ಲಿ ನಡೆಯಲಿರುವ ಜನಗಣತಿಯ ಸಂದರ್ಭದಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸುವಂತೆ ಮನವೊಲಿಸಲು ಲಿಂಗಾಯತ ಧಾರ್ಮಿಕ ಮುಖಂಡರನ್ನು ಭೇಟಿಯಾಗುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್‌ ಕುಮಾರ್‌ ತಿಳಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved