• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯವಿವಾಹ, ಪೋಕ್ಸೋ ಪ್ರಕರಣ
ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು, ಸಮಾಜವಾದದ ತವರು, ಸುಸಂಸ್ಕೃತರ ಜಿಲ್ಲೆ ಎಂಬ ಹಲವಾರು ಹೆಗ್ಗಳಿಕೆಗಳನ್ನು ಹೊಂದಿದ ಜಿಲ್ಲೆ. ಆದರೆ ಇಂದು ಎಲ್ಲಾ ಹೊಗಳಿಕೆಗಳಿಗೂ ಮಸಿ ಬಳಿಯುವಂತೆ ರಾಜ್ಯದಲ್ಲೇ ಅತೀ ಹೆಚ್ಚು ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳು ನಡೆದಿರುವ ಜಿಲ್ಲೆ ಎಂಬ ಕುಖ್ಯಾತಿಯನ್ನೂ ಸಹ ಪಡೆದುಕೊಂಡಿರುವುದು ದುರದೃಷ್ಟವೇ ಸರಿ.
ತಮ್ಮ ಹೇಳಿಕೆ ಒಂದು ಸಂಘಟನೆಯೊಂದರ ವ್ಯಕ್ತಿಗೆ ಸೀಮಿತ: ಶಾಸಕ ಕೆ.ಎಂ.ಉದಯ್
ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕು. ನ್ಯಾಯಯುತವಾಗಿ ಮಾಡಲಿ. ನಾನು ಗೆಜ್ಜಲಗೆರೆ ಗ್ರಾಮಸ್ಥರ ಹೋರಾಟದ ಬಗ್ಗೆ ಮಾತನಾಡಿಲ್ಲ. ಏನೇ ಸಮಸ್ಯೆ ಇದ್ದರೂ ಚರ್ಚೆ ಮಾಡೋಣ. ಆಗು ಹೋಗುಗಳ ಬಗ್ಗೆ ಅಧ್ಯಯನ ಮಾಡೋಣ. ಯಾರು ನನ್ನ ಹೇಳಿಕೆಯನ್ನು ಕೆಲವರು ಮಿಸ್ ಗೈಡ್ ಮಾಡಿದ್ದಾರೆ.
ನಿಟ್ಟೂರು: ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ
ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ವತಿಯಿಂದ ನೀಡಿದ ಉಚಿತ ಪಠ್ಯ ಪುಸ್ತಕಗಳು ಹಾಗೂ ವೆಂಟನಾ ಫೌಂಡೇಶನ್ ಉಡುಪಿ ವತಿಯಿಂದ ನೀಡಿದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ಶಾಲೆಯ ಎಫ್.ಎಕ್ಸ್. ಕರ್ನೇಲಿಯೊ ಸಭಾಭವನದಲ್ಲಿ ನಡೆಯಿತು.
ಉನ್ನತ ಮಟ್ಟದ ಪದವಿ ಪಡೆದು ದೊಡ್ಡ ಹುದ್ದೆಗೇರಿ: ಶಾಸಕ ಶಾಂತನಗೌಡ
ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳನ್ನು ಬಳಸಿಕೊಂಡು ಚೆನ್ನಾಗಿ ಓದಿ ಉನ್ನತಮಟ್ಟದ ಪದವಿ ಪಡೆದುಕೊಂಡು ದೊಡ್ಡದೊಡ್ಡ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಉಪಕಾರ ಸ್ಮರಣೆ ಮಾಡಿದವರನ್ನು ಸ್ಮರಿಸುವುದು ವಿಶೇಷ-ವಿಪ ಸಭಾಪತಿ ಹೊರಟ್ಟಿ
ಸೇವೆಯಿಂದ ನಿವೃತ್ತಿಯಾದವರಿಗೆ ಅವರ ಶಾಲೆಯ, ಕಚೇರಿಯ ಸಿಬ್ಬಂದಿ ಸನ್ಮಾನಿಸಿ ಮನೆಗೆ ಕಳಿಸುವುದು ವಾಡಿಕೆ. ಆದರೆ ನಿವೃತ್ತಿಯಾದವರೇ ತಮಗೆ ವಿದ್ಯಾರ್ಥಿ ದೆಸೆಯಿಂದ ಹಿಡಿದು ನಿವೃತ್ತಿಯಾಗುವವರೆಗೂ ಉಪಕಾರ ಸ್ಮರಣೆ, ಸಹಾಯ ಸಹಕಾರ ಮಾಡಿದವರೆಲ್ಲರಿಗೂ ಸತ್ಕರಿಸಿ, ಸ್ಮರಿಸಿ, ಶರಣು ಸಮರ್ಪಣೆ ಮಾಡುವುದು ವಿಶೇಷವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಇಸ್ರೇಲ್ ಪೂರ್ತಿ ಹೈ ಅಲರ್ಟ್‌, ಭಯದ ವಾತಾವರಣ: ಉಪ್ಪಿನಂಗಡಿ ನಿವಾಸಿ ಅರುಣ್ ಗೋಡ್ವಿನ್ ಮಿನೇಜಸ್
ಇರಾನಿನ ಅಣುಸ್ಥಾವರದ ಮೇಲೆ ಇಸ್ರೇಲಿನ ಭೀಕರ ದಾಳಿಯ ಬಳಿಕ ಉಂಟಾಗಿರುವ ಪ್ರತಿದಾಳಿಯಿಂದ ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಸ್ಥಿತಿ ಇದೆ. ವೈರಿ ರಾಷ್ಟ್ರದ ಆಕ್ರಮಣಗಳು ನಡೆಯುತ್ತಿದ್ದಂತೆಯೇ ಸೈರನ್‌ಗಳು ಮೊಳಗಿದಾಗ ಶೆಲ್ಟರ್‌ನೊಳಗೆ ಆಶ್ರಯ ಪಡೆಯುತ್ತಿದ್ದೇವೆ ಎಂದು ಪ್ರಸಕ್ತ ಇಸ್ರೇಲ್‌ನಲ್ಲಿರುವ ಉಪ್ಪಿನಂಗಡಿ ನಿವಾಸಿ ಅರುಣ್ ಗೋಡ್ವಿನ್ ಮಿನೇಜಸ್ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್
ಬೀರೂರು.ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಪಂಚಮಸಾಲಿ ಸಮಾಜ ಸಂಘಟಿತವಾಗಲಿ
ಬ್ರಿಟೀಷರನ್ನು ಒದ್ದು ಓಡಿಸಿದ ಕಿತ್ತೂರು ಚೆನ್ನಮ್ಮ ಪಂಚಮಸಾಲಿ ಸಮಾಜಕ್ಕೆ ಸೇರಿದವರು
ಸಮುದಾಯಕ್ಕೆ ಮೀಸಲಾತಿ ಸಿಗುವ ವರೆಗೂ ಹೋರಾಟ ಬಿಡಲ್ಲ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಳಿ ನಡೆಸಿದ ಹೋರಾಟದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ಲಾಠಿ ಚಾರ್ಜ್ ನಡೆಸಿತು. ಆದರೂ, ಹೋರಾಟ ಕೈ ಬಿಟ್ಟಿಲ್ಲ
ಕೇಂದ್ರ ಸರ್ಕಾರದ ಆಮದು ನೀತಿಯಿಂದ ರೈತರ ಮೇಲೆ ಕೆಟ್ಟ ಪರಿಣಾಮ: ಡಿ.ರವೀಂದ್ರನ್
ಭಾರತದಲ್ಲಿ ಅಗತ್ಯ ವಸ್ತುಗಳನ್ನು ಉತ್ಪಾದನೆ ಮಾಡುತ್ತಿದ್ದರೂ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಶೇ.60 ರಷ್ಟು ಅಡುಗೆ ಎಣ್ಣೆಯನ್ನು ಬೇರೆ ದೇಶಗಳಿಂದ ಆಮದಾಗುತ್ತಿದೆ. ಸ್ಥಳೀಯವಾಗಿಯೇ ನಾವು ಸೂರ್ಯಕಾಂತಿ, ಕಡಲೆ ಬೀಜಗಳನ್ನು ನಮ್ಮ ದೇಶದಲ್ಲಿಯೇ ಬೆಳೆಯುತ್ತಿದ್ದೇವೆ. ಇಷ್ಟಿದ್ದರೂ ಎಣ್ಣೆ ಆಮದು ಅವಶ್ಯಕತೆ ಇದಿಯೇ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved