ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರು. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ
ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಸಿ) ಬಿ.ಎನ್.ಜಗದೀಶ್ ಅವರ ‘ಕನ್ನಡಪ್ರಭ’ ಜೊತೆಗೆ ಮುಖಾಮುಖಿ ಸಂದರ್ಶನ
ಮಂಗಳವಾರ ಮುಷ್ಕರದ ಹಿನ್ನೆಲೆಯಲ್ಲಿ ನಾಲ್ಕೂ ನಿಗಮಗಳ ದೈನಂದಿನ ಪ್ರಯಾಣಿಕರು ಮತ್ತು ಆದಾಯದಲ್ಲಿ 12 ಕೋಟಿ ರು.ನಷ್ಟು ಕುಸಿತವಾಗಿದೆ. ನಾಲ್ಕೂ ನಿಗಮಗಳ ಬಸ್ಗಳಿಂದ ಪ್ರತಿದಿನ ಸರಾಸರಿ 1.10 ಕೋಟಿ ಜನ ಪ್ರಯಾಣಿಸುತ್ತಿದ್ದು, 34 ಕೋಟಿ ರು. ಆದಾಯ ಬರುತ್ತಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮುಟ್ಟುಗೋಲು ಹಾಕಿಕೊಂಡಿದೆ.
ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕನನ್ನು ಬುಧವಾರ ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 5ಕ್ಕೇರಿದೆ.
ಕಳೆದ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಹರಿದಿದ್ದು, ಬೆಳೆಗಳು ಹಾನಿಗೀಡಾಗಿದೆ.