ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಸಹಚರರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ಗೆ ಬುಧವಾರ ಹೆಚ್ಚುವರಿ ಅಫಿಡವಿಟ್
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ಸಾಕ್ಷಿ ದೂರುದಾರ ನೀಡಿದ ದೂರಿನಂತೆ ಬುಧವಾರ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಉತ್ಖನನ ಕಾರ್ಯ ಮುಂದುವರಿಯಿತು.
ನಗರದ ವಿಕ್ಟೊರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿ ರೋಗಿಗಳಿಂದ ವೈದ್ಯರ ಕುರಿತು ಪ್ರತಿಕ್ರಿಯೆ ಪಡೆದರು. ಅಲ್ಲದೆ, ಆಸ್ಪತ್ರೆಯಲ್ಲಿ ನೀಡಲಾಗುವ ಊಟವನ್ನೂ ಪರೀಕ್ಷಿಸಿದರು.
ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ.
ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್ ರೈಸ್ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ.
ಹೆಬ್ಬಾಳ ಮೇಲ್ಸೇತುವೆ ಪರಿಶೀಲನೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಲಾಯಿಸಿದ್ದ ಸ್ಕೂಟರ್ ಮಾಲಿಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ ₹18,500 ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ.
ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು.
ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ.
ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ತಮ್ಮ 77ನೇ ಇಳಿ ವಯಸ್ಸಿನಲ್ಲಿ ವಿಶ್ವವಿಖ್ಯಾತ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಕೇವಲ 30 ನಿಮಿಷಗಳಲ್ಲಿ ಏರಿ, ಆಂಜನೇಯಸ್ವಾಮಿಯ ದರ್ಶನ ಪಡೆದಿದ್ದಾರೆ.