• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಹಲ್ಗಾಂ ನರಮೇಧ ಖಂಡಿಸಿ ಪ್ರತಿಭಟನೆ
ಪಹಲ್ಗಾಮ್‌ ನರಮೇಧ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಿವೃತ್ತ ಸೈನಿಕನಿಗೆ ಅದ್ಧೂರಿ ಸ್ವಾಗತ
ಯೋಧರು ತಮ್ಮ ಪ್ರಾಣ ಲೆಕ್ಕಿಸದೆ ಗಾಳಿ, ಬಿಸಿಲು, ಮಳೆ ಅನ್ನದೆ ದೇಶಕ್ಕಾಗಿ ಶ್ರಮ ವಹಿಸುತ್ತಾರೆ. ಗಡಿಯಲ್ಲಿ ನಮ್ಮನ್ನು ಕಾಯ್ದು ನಿವೃತ್ತಿ ಹೊಂದಿ ಸಾಮಾಜಿಕ ಜೀವನದಲ್ಲಿ ಭಾಗವಹಿಸುತ್ತಾರೆ
ಶೈಕ್ಷಣಿಕ ಸಾಧನೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ನಡುವೆ ರೋಚಕ ಪೈಪೋಟಿ!
ಈ ಬಾರಿಯ ಎಸ್‌ಎಸ್‌ಎಲ್‌ಸಿ-1ರ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ನೆರೆಯ ಉಡುಪಿ ಜಿಲ್ಲೆ ಶೇ. 89.96 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕರಾವಳಿಯ ಇನ್ನೊಂದು ಜಿಲ್ಲೆ ಉತ್ತರ ಕನ್ನಡ ಶೇ. 83.19 ಅಂಕ ಗಳಿಸಿದೆ.
ಹೊಸಪೇಟೆಯಲ್ಲಿ ಅರಸು ಟ್ರಕ್ ಟರ್ಮಿನಲ್‌ ಇಂದು ಲೋಕಾರ್ಪಣೆ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್ಸ್ ಲಿ.ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್‌ ನಿರ್ಮಾಣವಾಗಿದ್ದು, ಸೋಮವಾರ ಲೋಕಾರ್ಪಣೆ ಆಗುತ್ತಿದೆ.
ಉಗ್ರರ ನೆಲಸಮಕ್ಕೆ ಮೋದಿ ಕ್ರಮ ಕೈಗೊಂಡಿದ್ದಾರೆ

ಉಗ್ರಗಾಮಿಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಕಾವೇರಿ ನದಿಯಲ್ಲಿ ಮಂಟಪೋತ್ಸವ
ಇಲ್ಲಿಯ ಕಾವೇರಿ ನದಿಯ ತಟದಲ್ಲಿ ನಡೆದ ತೆಪ್ಪೋತ್ಸವದಲ್ಲಿ ಶ್ರೀ ರಾಮರ ಪರಿವಾರ ಸಮೇತ ಪ್ರತಿಷ್ಠಾಪಿಸಿ, ಕಾವೇರಿ ನದಿ ನೀರಿನ ಮಧ್ಯೆ ಭಾಗದಲ್ಲಿ ಚಲುಸುತ್ತಿದ್ದ, ತೆಪ್ಪದಲ್ಲಿ ವಿದ್ಯುತ್ ದೀಪ ಹಾಗೂ ಹೂಗಳಿಂದ ಶ್ರೀಂಗರಿಸಿದ ಮಂಟಪವೂ ಜನರ ಮನ ಸೆಳೆಯಿತು. . ಬಂದಂತಹ ಭಕ್ತರುಗಳಿಗೆ ಪ್ರಸಾದದ ವ್ಯವಸ್ಥೆ ಮಾಡಿದ್ದರು. ಮುಖ್ಯ ಅರ್ಚಕರು ಶ್ರೀನಿವಾಸ್, ಉಮೇಶ್, ರಘು, ಎಂ.ಎನ್. ಕುಮಾರಸ್ವಾಮಿ, ಕಾಳಬೋಯಿ, ಕೇಶವ, ಸಿದ್ದರಾಜು ಮುಂತಾದವರು ಇದ್ದರು.
ಪುತ್ತೂರಿನಲ್ಲಿ ತಲೆ ಎತ್ತಲಿದೆ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣ ಘಟಕ !

ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜೇನಿನ ಬಹು ಉತ್ಪನ್ನ ಸಂಸ್ಕರಣಾ ಘಟಕವೊಂದು ಪುತ್ತೂರಿನಲ್ಲಿ ಆರಂಭಗೊಳ್ಳುತ್ತಿದೆ. ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯು ಈ ಮಹತ್ತರವಾದ ಯೋಜನೆಯನ್ನು ರೂಪಿಸುತ್ತಿದೆ.

ಪುನೀತಾಗೆ ಉಚಿತ ಶಿಕ್ಷಣ ನೀಡಲು ಮುಂದಾದ ಪ್ರತಿಷ್ಠಿತ ಕಾಲೇಜುಗಳು
ವಿದ್ಯಾರ್ಥಿನಿ ಸಾಧನೆ ಗಮನಿಸಿದ ರಾಮನಗರ ಶಾಂತಿನಿಕೇತನ ಶಾಲೆ, ಮಂಡ್ಯದ ಅಭಿನವ ಭಾರತಿ ಕಾಲೇಜುಗಳು ಉಚಿತ ಶಿಕ್ಷಣ ನೀಡಲು ಮುಂದೆ ಬಂದಿದ್ದು, ಜೊತೆಗೆ ಬೆಂಗಳೂರಿನ ಡಿಆರ್ ಕಾಲೇಜು ಸೇರಿದಂತೆ ಇನ್ನೂ ಹಲವು ಶಿಕ್ಷಣ ಸಂಸ್ಥೆಗಳು ರಿಯಾಯ್ತಿ ಶುಲ್ಕ ಅಥವಾ ಉಚಿತ ಶಿಕ್ಷಣದ ಭರವಸೆ ನೀಡುವೆ ಎಂದು ಪುನೀತ ತಿಳಿಸಿದಳು.
ಉಚಿತ ಆರೋಗ್ಯ ತಪಾಸಣೆಗೆ ಸಂಸದ ಶ್ರೇಯಸ್‌ ಚಾಲನೆ
ಸಾಲಗಾಮೆ ರಸ್ತೆ, ದಾಸರ ಕೊಪ್ಪಲು ೨ನೇ ಹಂತದ ಬಳಿ ನೂತನವಾಗಿ ನಿರ್ಮಿಸಿರುವ ಜಯಶೀಲ ಪಾಲಿಕ್ಲಿನಿಕ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ಗೆ ಸಂಸದ ಶ್ರೇಯಸ್ ಎಂ. ಪಟೇಲ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಜಯಶೀಲ ಪಾಲಿಕ್ಲಿನಿಕ್‌ಗೆ ಚಾಲನೆ ದೊರಕಿದೆ. ಉತ್ತಮವಾದ ಹಾಗೂ ಬಡವರಿಗೆ ಕೈಗೆಟುಕುವ ರೀತಿಯಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದಾರೆ ಎಂದರು. ಡಾ. ಅನ್ಮೋಲ್ ಅವರು ಉತ್ತಮವಾಗಿ ಮಾನವಿಯತೆ ಉಳ್ಳ ವೈದ್ಯರು ಎಂದರೇ ತಪ್ಪಾಗಲಾರದು ಎಂದರು.
ವೀರಶೈವ ಜಂಗಮರನ್ನು ಬೇಡ ಜಂಗಮ ಎಂದು ಪರಿಗಣಿಸಬೇಡಿ: ದಲಿತರ ಒಕ್ಕೂಟ
ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ಮೊದಲ ಹಂತದ ಸಮೀಕ್ಷೆಯು ಮೇ 5ರಿಂದ 17ರವರೆಗೆ ನಡೆಯಲಿದೆ. ಸಮೀಕ್ಷೆ ವೇಳೆ ವೀರಶೈವ ಜಂಗಮರು ಬೇಡ ಜಂಗಮ ಎಂಬುದಾಗಿ ಬರೆಸಿ, ಪರಿಶಿಷ್ಟ ಜಾತಿಯಲ್ಲಿ ಸೇರುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ವೀರಶೈವ ಜಂಗಮರನ್ನು ಬೇಡ ಜಂಗಮರೆಂದು ಪರಿಗಣಿಸಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿವೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 11391
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved