• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆನ್ನಮ್ಮನ ದೇಶಪ್ರೇಮ ಯುವ ಜನತೆಗೆ ಆದರ್ಶ: ಎಂ. ರೇಣುಕಾ
ಹಿರೇಕೆರೂರು ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ವೀರ ರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚೆನ್ನಮ್ಮನ ಸಾಹಸದ ಕುರಿತು ಸ್ಮರಿಸಲಾಯಿತು.
ಪ್ರಿಯಾಂಕ್‌ ಖರ್ಗೆ ಡಿಸಿಎಂ ಮಾಡಲು ದೆಹಲಿಯಲ್ಲಿ ಪ್ಲ್ಯಾನ್‌: ಬಿ. ಶ್ರೀರಾಮುಲು
ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಆರ್‌ಎಸ್‌ಎಸ್ ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮಕೈಗೊಳ್ಳುವ ಕೆಲಸ ಮಾಡುತ್ತಿದೆ.
ಭಿಕ್ಷುಕರನ್ನು ಮುಖ್ಯವಾಹಿನಿಗೆ ತರಲು ಯತ್ನಿಸಿ: ಪದ್ಮಾವತಿ
ಭಿಕ್ಷಾಟನೆ ಮಾಡುವವರು ಕಂಡುಬಂದಲ್ಲಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಿ ಸ್ವಯಂ ಉದ್ಯೋಗ ಮಾಡಲು ಉತ್ತೇಜಿಸಬೇಕು. ಮಾಜಿ ದೇವದಾಸಿಯರ ಮರು ಸಮೀಕ್ಷೆ, ದೇವದಾಸಿಯರ ಮಕ್ಕಳು ಸಹ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯನ್ನು ಹೊಂದಬೇಕು.
ಮಾರುಕಟ್ಟೆ ಆವರಿಸದ ಹೂ-ಹಣ್ಣು, ಬಾಳೆ ದಿಂಡಿನ ಕಸ
ಧಾರವಾಡದ ಮಾರುಕಟ್ಟೆಯಲ್ಲಿ ಬಿಸಾಡಿದ್ದ ಹೂ-ಹಣ್ಣು, ಬಾಳೆ ದಿಂಡುಗಳ ಕಸ, ಮುರಿದ ಕಬ್ಬಿನ ಗಳ, ಪ್ಲಾಸ್ಟಿಕ್‌ ಕವರ್‌, ಹರಿದ ಬಟ್ಟೆಯಲ್ಲಿ ವಿಲೇವಾರಿ ಮಾಡಲು ಪೌರಕಾರ್ಮಿಕರು ಹರಸಾಹಸ ಪಟ್ಟರು.
ಜನರ ಸಂತಸ ಇಮ್ಮಡಿಗೊಳಿಸಿದ ದೀಪಾವಳಿ
ಧಾರವಾಡದ ಮಲೆನಾಡು ಪ್ರದೇಶದ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಎತ್ತು-ದನಕರುಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ. ಪಾಡ್ಯೆ ದಿನ ಬುಧವಾರ ಎತ್ತುಗಳನ್ನು ತೊಳೆದು, ಅವುಗಳ ಕೊಂಬುಗಳಿಗೆ ಬಣ್ಣ ಹಚ್ಚಿ, ಹೂವು, ಬಲೂನ್‌, ರಿಬ್ಬನ್‌ ಕಟ್ಟಿ ಊರಿನಲ್ಲಿ ಮೆರವಣಿಗೆ ಮಾಡಲಾಯಿತು.
ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ಚೆನ್ನಮ್ಮ
ಕಿತ್ತೂರು ಸಂಸ್ಥಾನದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಚೆನ್ನಮ್ಮ ಹೋರಾಡಿ ಗೆದ್ದು, ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿಯಾಗಿದ್ದಾಳೆ
ಸಂಡೂರು ಶ್ರೀಶೈಲೇಶ್ವರ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಪಟಾಕಿ ತ್ಯಾಗ; ವೃದ್ಧಾಶ್ರಮಕ್ಕೆ ಕೊಡುಗೆ
ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ದೀಪಾವಳಿ ಆಚರಿಸಿದ್ದಾರೆ. ಇದು ಮಾದರಿ ಕಾರ್ಯವಾಗಿದೆ
ಒಂದಾದ ಕೂಡಲಶ್ರೀ- ವಚನಶ್ರೀ
ಪಂಚಮಸಾಲಿ ಸಮುದಾಯದ ಶ್ರೀಗಳ ಜೊತೆ ರಾಜೀ ಸಂಧಾನವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಇಂದಿನಿಂದ ಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀಗಳ ಸ್ಮರಣೋತ್ಸವ
ಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಕ 39ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಲಿಂಗೈಕ್ಯ ಶ್ರೀ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 14ನೇ ವರ್ಷದ ಪುಣ್ಯಾರಾಧನೆ, ಜನಜಾಗೃತಿ ಧರ್ಮ ಸಮ್ಮೇಳನ ಅ.24ರಿಂದ 2 ದಿನಗಳ ಕಾಲ ನಗರದಲ್ಲಿ ನಡೆಯಲಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಮೊದಲ ಬಾರಿಗೆ ಅಕ್ಟೋಬರ್‌ನಲ್ಲಿಹಾರಂಗಿ ಜಲಾಶಯ ಮತ್ತೆ ಭರ್ತಿ
ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved