• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಚನ್ನಪಟ್ಟಣ: ತಾಲೂಕಿನ ಭೂಹಳ್ಳಿಯಿಂದ ಸಿಂಗರಾಜಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.
ಜಿಲ್ಲೆಗೆ ಮಾಜಿ ಸಂಸದ ಧ್ರುವನಾರಾಯಣ ಕೊಡುಗೆ ಅಪಾರ
ದಿ.ಮಾಜಿ ಸಂಸದ ಆ‌ರ್.ಧ್ರುವನಾರಾಯಣ ಶಾಸಕರಾಗಿ, ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್ ಹೇಳಿದರು.
ಮಠ ತೊರೆದಿದ್ದ ಮಹಮ್ಮದ್ ನಿಸಾರ್ ಕಾಮಕಾಂಡ ಬಯಲು

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಗುರು ಮಲ್ಲೇಶ್ವರ ಮಠದ ಸ್ವಾಮೀಜಿಯಾಗಿದ್ದ ಧರ್ಮ ಬಯಲಾಗಿ ಮಠ ತೊರೆದಿದ್ದ  ಮಹಮ್ಮದ್ ನಿಸಾರ್   ಸಲಿಂಗ ಕಾಮ, ಮದ್ಯ ಸೇವನೆ ಪೋಟೋ, ವಿಡಿಯೋ ಸಹ ವೈರಲ್ ಆಗುವ ಮೂಲಕ ಮತ್ತೊಂದು ತಿರುವು ಪಡೆದುಕೊಂಡಿದೆ.

ವಸ್ತುನಿಷ್ಠ ಸುದ್ದಿ ಪ್ರಕಟಿಸಿ ಸಮಾಜಕ್ಕೆ ಒಳಿತು ಮಾಡಿ
ಮಾಧ್ಯಮಗಳು ಪ್ರಾಮಾಣಿಕ, ವಸ್ತುನಿಷ್ಠ ಸುದ್ದಿಗಳನ್ನು ಬಿತ್ತರಿಸಿ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಪ್ರಯತ್ನವನ್ನು ಮಾಡಬೇಕು. ಇದು ಉದ್ಯಮದ ರೂಪ ಪಡೆದುಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಡೀಸಿ ಆದೇಶ ಮಾಡಿದ್ರೂ ತಪ್ಪುತ್ತಿಲ್ಲ ವಾಹನ ನಿಲುಗಡೆ
ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು-ಊಟಿ ಹೆದ್ದಾರಿಯಲ್ಲಿ ಬೈಕ್‌ಗಳನ್ನು ನಿಲುಗಡೆಯಿಂದ ಟ್ರಾಫಿಕ್‌ ಸಮಸ್ಯೆ ಕಡಿಮೆ ಮಾಡಲು ಪೊಲೀಸರು ನೋ ಪಾರ್ಕಿಂಗ್‌ ಬೋರ್ಡ್‌ ಹಾಕಿದರೂ ಈ ಸಮಸ್ಯೆ ತಪ್ಪಿಸಲು ಆಗಿಲ್ಲ.
ರೈತರ ಪೌತಿ, ಪೋಡಿ ಖಾತೆಗಳನ್ನು ಸರಿಪಡಿಸಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಪ್ರತಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮ ರೂಪಿಸಬೇಕು. ರೈತರ ಬಳಿ ತೆರಳಿ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಪರಿಶೀಲಿಸಿ 45 ದಿನದೊಳಗೆ ಜಮೀನಿಗೆ ಸಂಬಂಧಿಸಿದ ಪೌತಿ, ಪಹಣಿ ತಿದ್ದುಪಡಿ, ಪೋಡಿಗಳ ಮಾಡಿ ಮುಕ್ತಗೊಳಿಸಬೇಕು. ರೈತರನ್ನು ಕಚೇರಿಗೆ ಅಲೆದಾಡಿಸಬಾರದು.
ಮಳವಳ್ಳಿ ತಾಲೂಕು ಕಚೇರಿಗೆ ಡೀಸಿ ಡಾ.ಕುಮಾರ್ ದಿಢೀರ್ ಭೇಟಿ
ಅಭಿಲೇಖಾಲಯದ ದಾಖಲೆಗಳನ್ನು ಡಿಜಿಟಲ್‌ನಲ್ಲಿಯೇ ನೀಡಬೇಕು. ಜಿಲ್ಲಾಧಿಕಾರಿಗಳ ಕಚೇರಿ, ಮೇಲ್ಮಟ್ಟ ಯಾವುದೇ ಕಚೇರಿಗಳಿಂದ ಕೋರುವ ಮಾಹಿತಿ ವಿಳಂಬ ಮಾಡಬಾರದು. ವಂಶವೃಕ್ಷ, ಆರ್‌ಟಿಸಿ ಸೇರಿದಂತೆ ಇತರೆ ದಾಖಲೆಗಳನ್ನು ತ್ವರಿತವಾಗಿ ನೀಡಿ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿಷ್ಕಳಂಕ ವ್ಯಕ್ತಿ: ಸುರೇಶ್ ಕಂಠಿ
ಶಿಕ್ಷಣ ತಜ್ಞ, ಉತ್ತಮ ಸಂಸದೀಯ ಪಟು, ಪಕ್ಷದ ಸಂಘಟನೆ ಜೊತೆಗೆ ರಾಜ್ಯದ 8ನೇ ಉಪಮುಖ್ಯಮಂತ್ರಿಯಾಗಿ, 5 ಬಾರಿ ಸಚಿವರಾಗಿ, ಎರಡು ಬಾರಿ ಗೃಹ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಾ ಬಂದಿರುವ ಡಾ.ಜಿ.ಪರಮೇಶ್ವರ್ ರಾಜ್ಯದ ಅಪರೂಪದ ಸೂಕ್ಷ್ಮ ಸಂವೇದನ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಮುಂದಾಗಿ: ಶಾಸಕ ಎಚ್.ಟಿ.ಮಂಜು
ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಕೊಡಿಸಬೇಕು. ಸರ್ಕಾರಿ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ದಾಖಲು ಮಾಡಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು. 20 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು.
ಕೌಟುಂಬಿಕ ದೌರ್ಜನ್ಯ: ವೃದ್ಧೆಗೆ ನ್ಯಾಯ ಕೊಡಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ
ಮಂಡ್ಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿನಿ ರಾಜ್ ತಾಲೂಕಿನ ಗುಡುಗನಹಳ್ಳಿಗೆ ಭೇಟಿ ನೀಡಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದ ವೃದ್ಧೆಗೆ ನ್ಯಾಯಕೊಡಿಸುವಲ್ಲಿ ಯಶಸ್ವಿಯಾದರು. ಗ್ರಾಮದ 63 ವರ್ಷದ ವೃದ್ಧೆ ಸುವರ್ಣ ಕೊಂ ಪುಟ್ಟೇಗೌಡರಿಗೆ ಅವರ ಪತಿ ಅಣ್ಣ ನಾಗರಾಜ ಅವರಿಂದ ಬಹಳಷ್ಟು ದೌರ್ಜನ್ಯವಾಗುತ್ತಿತ್ತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 13105
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved