• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರ್ಸಿಂಗ್ ವೃತ್ತಿಯಲ್ಲ ಅದೊಂದು ಸೇವೆ: ಡಾ. ಹರೀಶ್‌
ಚಿಕ್ಕಮಗಳೂರು, ನರ್ಸಿಂಗ್ ಬರಿ ವೃತ್ತಿಯಲ್ಲ ಅದೊಂದು ಸೇವೆ. ಇಲ್ಲಿ ಯಶಸ್ಸು ಗಳಿಸಬೇಕಾದರೆ ಶ್ರದ್ಧೆ, ದೃಢಸಂಕಲ್ಪ ಅತಿ ಮುಖ್ಯ ಎಂದು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್, ನಿರ್ದೇಶಕ ಡಾ.ಹರೀಶ್ ಹೇಳಿದರು.
ಸೇವೆಗೆ ಮತ್ತೊಂದು ಹೆಸರು ರೋಟರಿ ಸಂಸ್ಥೆ: ಸ್ಮಿತಾ ಸುರೇಶ್
ಬಾಳೆಹೊನ್ನೂರು, ಸಾಮಾಜಿಕ ಚಟುವಟಿಕೆ ಹಾಗೂ ಸೇವೆಗೆ ಮತ್ತೊಂದು ಹೆಸರು ರೋಟರಿ ಸಂಸ್ಥೆ ಎಂದು ರೋಟರಿ ಜೋನಲ್ ಕೋ-ಆರ್ಡಿನೇಟರ್ ಸ್ಮಿತಾ ಸುರೇಶ್ ಹೇಳಿದರು.
ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಪಣತೊಡಬೇಕು: ಮಂಜುನಾಥ್
ಶೃಂಗೇರಿ, ನಮ್ಮ ಮನೆ, ಸುತ್ತಮುತ್ತಲ ವಾತಾವರಣ ಹೇಗೆ ಸ್ವಚ್ಚವಾಗಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ನಮ್ಮ ಸುತ್ತಮುತ್ತಲ ಪ್ರದೇಶದ ಪರಿಸರ ನೈರ್ಮಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಪ್ಲಾಸ್ಟಿಕ್, ತ್ಯಾಜ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಿ.ಮಂಜುನಾಥ್ ಹೇಳಿದರು.
ಕೃಷಿ ಇಲಾಖೆಯ ಪಬ್ಲಿಕ್ ಆ್ಯಪ್ ರೈತರಿಗೆ ಉಪಯುಕ್ತ: ಕೆ.ಎಸ್.ಆನಂದ್
ಕಡೂರುರೈತ ಬಾಂಧವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಥವಾ ಆ್ಯಪ್ ಲಿಂಕ್ ಕ್ಲಿಕ್ ಮಾಡುವ ಮೂಲಕ ಕೃಷಿ ಇಲಾಖೆ ಚಾನಲ್‍ನ್ನು ರೈತರು ಸೇರಬಹುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಪುರಸಭೆಗಳ ಅವಧಿ ಉಳಿಸಲು ಮುಖ್ಯಮಂತ್ರಿ ಭರವಸೆ: ಭಂಡಾರಿ ಶ್ರೀನಿವಾಸ್
ಕಡೂರು, ಪೂರ್ಣಾವಧಿ ಅಧಿಕಾರ ನಡೆಸಲು ಕಾಲಾವಕಾಶ ನೀಡುವಂತೆ ರಾಜ್ಯದ ವಿವಿಧ ನಗರಸಭೆ ಮತ್ತು ಪುರಸಭೆ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಸಕಲೇಶಫುರ ಪಟ್ಟಣದ ಜನತೆಗೆ ಕಡೆಗೂ ಶುದ್ಧ ಕುಡಿಯುವ ನೀರಿನ ಭಾಗ್ಯ
ಚಂಪಕನಗರ ಬಡಾವಣೆಯ ೨೩ ವಾರ್ಡ್‌ಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ೧೯೮೪- ೮೫ರ ಸಾಲಿನಲ್ಲಿ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿತ್ತು. ಆದರೆ, ಇದರ ನಿರ್ವಹಣೆಯನ್ನು ಪುರಸಭೆ ನಿರ್ಲಕ್ಷಿಸಿದ್ದರಿಂದ ನಿರ್ಮಾಣಗೊಂಡ ಕೆಲವೇ ವರ್ಷಗಳಲ್ಲಿ ನೀರು ಶುದ್ಧೀಕರಿಸುವ ಯಂತ್ರಗಳು ದುರಸ್ತಿಗೀಡಾಗಿದ್ದರಿಂದ ಪಟ್ಟಣದ ಜನರಿಗೆ ಕಲುಷಿತ ನೀರೇ ನಿತ್ಯ ಮನೆ ಸೇರುವಂತಾಗಿದೆ. ಹಲವು ವರ್ಷಗಳ ಕಾಲ ಇಲ್ಲಿನ ನೀರು ಶೇಖರಣ ತೊಟ್ಟಿಯನ್ನು ಸ್ವಚ್ಛ ಮಾಡುವುದನ್ನು ಪುರಸಭೆ ಮರೆತಿದ್ದರಿಂದ ಸತ್ತಕಪ್ಪೆ, ಗೊದ್ದ, ಎರೆಹುಳುಗಳು ಸಹ ಮನೆಗಳ ನಲ್ಲಿಗಳಲ್ಲಿ ದರ್ಶನ ಕೊಡುತ್ತಿದ್ದರಿಂದ ಜನರು ಕಲುಷಿತ ನೀರು ಹಾಗೂ ಸತ್ತ ಜಲಚರಗಳನ್ನು ಪುರಸಭೆ ಮುಂದೆ ಪ್ರದರ್ಶಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದರು.
ಹಾರನಹಳ್ಳಿ ಗ್ರಾಪಂಗೆ ಪಿಡಿಒ ನೇಮಕಕ್ಕೆ ಒತ್ತಾಯ
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವರ್ಗಾವಣೆಯಾಗಿ ಒಂದು ತಿಂಗಳು ಕಳೆದರೂ ಗ್ರಾಮದ ಸಾರ್ವಜನಿಕರ ಕೆಲಸ ಆಗದೆ ಪ್ರತಿನಿತ್ಯ ಗ್ರಾಮ ಪಂಚಾಯತಿ ನೋಡಿಕೊಂಡು ಹೋಗುವ ಪರಿಸ್ಥಿತಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇ-ಸ್ವತ್ತು ಸೇರಿದಂತೆ ಅನೇಕ ಸಾರ್ವಜನಿಕ ಕೆಲಸಗಳು ಬಾಕಿ ಇದ್ದು ಇಲ್ಲಿ ಹೇಳುವರು ಇಲ್ಲ ಕೇಳುವರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಗೆ ಬೇರೆ ಪಂಚಾಯತಿ ಪಿಡಿಒ ನಿಯೋಜನೆ ಮಾಡಿದ್ದರು ಅವರು ಇಲ್ಲಿಗೆ ಬಂದು ಕರ್ತವ್ಯ ನಿರ್ವಹಣೆ ಮಾಡುತ್ತಿಲ್ಲ. ಈ ಬಗ್ಗೆ ಜಿಪಂ ಗಮನಕ್ಕೆ ತಂದರೂ ತುರ್ತು ಗಮನಹರಿಸಿಲ್ಲ. ಇದರಿಂದ ಗ್ರಾಮದಲ್ಲಿ ನೈರ್ಮಲ್ಯದ ಸಮಸ್ಯೆ ತುಂಬಿ ತುಳುಕುತ್ತಿದೆ. ದೀಪಾವಳಿ ಹಬ್ಬ ಇದ್ದರೂ ಸಿಬ್ಬಂದಿಯ ಮಾಸಿಕ ಸಂಬಳ ನೀಡಿಲ್ಲ. ಇದರಿಂದ ಸಿಬ್ಬಂದಿಗಳು ವಾಟರ್‌ಮೆನ್‌ಗಳಿಗೆ ತೊಂದರೆಯಾಗಿದೆ.
ಬಸ್ ನಿಲ್ದಾಣದಲ್ಲಿ ಪೆಟ್ರೋಲ್ ಬಂಕ್‌ ಅನುಮತಿಗೆ ಕನ್ನಡಿಗರ ಕರವೇ ವಿರೋಧ
ದೊಡ್ಡಬಳ್ಳಾಪುರ: ನಗರ ಮಧ್ಯ ಭಾಗದಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೆಟ್ರೋಲ್‌ ಬಂಕ್‌ ತೆರೆಯಲು ಅನುಮತಿ ನೀಡಿರುವ ಪ್ರಕ್ರಿಯೆ ಖಂಡನೀಯ, ಈ ಬಸ್‌ ನಿಲ್ದಾಣ ಪ್ರದೇಶವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.
ನಗರ ನೀರು ಸಮಸ್ಯೆ ನಿವಾರಣೆಗೆ 1.25 ಕೋಟಿ ಬಳಸಿ
ಹೊಸಕೋಟೆ: ನಗರಸಭೆ ವ್ಯಾಪ್ತಿಯ ಎಲ್ಲಾ 31 ವಾರ್ಡ್ಗಳಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ಹಾಗೂ ನೂತನ ಕೊಳವೆ ಬಾವಿಗಳನ್ನು ಕೊರೆಸಲು 1.25ಕೋಟಿ ಅನುದಾನದ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ತಿಳಿಸಿದರು.
2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಿ: ಆರ್. ಚಂದ್ರಯ್ಯ
ರಾಮನಗರ: ಜಿಲ್ಲೆಯಲ್ಲಿ ನವೆಂಬರ್ 03 ರಿಂದ 19ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಥಮಿಕ ಹಂತದಲ್ಲೇ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವ ಮೂಲಕ ಜಿಲ್ಲೆಯನ್ನು 2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 14193
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved