• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಐಎಡಿಬಿಗೆ ಯಾವ ಕಾರಣಕ್ಕೂ ಭೂಮಿ ಬಿಡುವುದಿಲ್ಲ
ತಾಲ್ಲೂಕಿನ ಉತ್ತರದ ಭಾಗದಲ್ಲಿ ದಿಬ್ಬೂರಹಳ್ಳಿ ಸಮೀಪದಲ್ಲಿ ಸುದ್ದೆ ಫ್ಯಾಕ್ಟರಿಗೆ ಭೂಮಿಯನ್ನು ಸರ್ಕಾರ ಕೊಟ್ಟಿದೆ. ಅದನ್ನು ತೆಗೆದುಕೊಳ್ಳಲಿ, ಫಲವತ್ತಾದ ಭೂಮಿಯನ್ನು ಕೆಐಎಡಿಬಿಗೆ ರೈತರು ನೀಡುವುದಿಲ್ಲ. ರೈತರ ಒಗ್ಗಟ್ಟನ್ನು ಒಡೆಯುವುದೇ ರಾಜಕಾರಣಿಗಳು, ರೈತರು ನ್ಯಾಯಾಲಯಕ್ಕೆ ಹೋಗುತ್ತೇವೆ, ಕಾನೂನು ಪ್ರಕ್ರಿಯೆಗೆ ಹೋದರೆ ಅಧಿಕಾರಿಗಳು ಅಪರಾಧಿಕಾರಿಗಳಾಗುತ್ತೀರಿ.
10ರಂದು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮಕ್ಕೆ ಸರ್ವ ಸಿದ್ಧತೆ: ಡಾ.ಎಂಎನ್‌ಆರ್‌
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ‘ನವೋದಯ ರಜತ ಸಂಭ್ರಮ’ ಸಮಾರಂಭವನ್ನು ಮೇ 10ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ
ಕೃಷಿಗೆ ಪ್ರಕೃತಿಯೇ ಗುರು: ಕೃಷಿ ತಜ್ಞ ಡಾ. ಹಾಲತಿ ಸೋಮಶೇಖರ
ರಾಷ್ಟ್ರದ ಅಭಿವೃದ್ಧಿಯಲ್ಲಿ ರೈತರ ಕೊಡುಗೆ ಅಪಾರ. ಕೃಷಿ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ರೀತಿಯ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಅದರ ಬಗ್ಗೆ ಸರಿಯಾದ ತಿಳುವಳಿಕೆ ಹೊಂದಿ ರೈತಭಾಂದವರು ಸದುಪಯೋಗಪಡಿಸಿಕೊಳ್ಳಬೇಕು.
ಅಂಬೇಡ್ಕರ್‌ ಸೋಲಿಸಿದ್ದು ಆರೆಸ್ಸೆಸ್‌ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’

 ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಛಲವಾದಿ ನಾರಾಯಣ ಸ್ವಾಮಿ ಸವಾಲು

ನಾವು ರಾಜ್ಯದ ಜಾತಿಗಣತಿ ವರದಿ ವಿರೋಧಿಸಿಲ್ಲ : ಜೆಡಿಎಸ್‌

ಕೇಂದ್ರ ಸರ್ಕಾರದ ಜಾತಿ ಗಣತಿ ಸ್ವಾಗತಿಸಿರುವ ಜೆಡಿಎಸ್ ಪಕ್ಷ, ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ವಿರೋಧಿಸಿಲ್ಲ. ಬದಲಿಗೆ ವರದಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ಮಾತ್ರ ವಿರೋಧಿಸಿದೆ

ನಾಡಿದ್ದು ರಾಯಚೂರಿನಲ್ಲಿ ‘ಕೈ’ ಪ್ರತಿಭಟನಾ ಸಮಾವೇಶ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶ ಮೇ 7ರಂದು ಬುಧವಾರ ರಾಯಚೂರಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಹಿಂದು ಧರ್ಮ ತುಳಿವ ವ್ಯವಸ್ಥಿತ ಸಂಚು: ಪೇಜಾವರ ಶ್ರೀ

ರಾಜ್ಯದಲ್ಲಿ ಹಿಂದು ಧರ್ಮವನ್ನು ತುಳಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ಸುಹಾಸ್‌ ಮೇಲೆ 5 ಕೇಸುಗಳಿವೆ ಅದಕ್ಕೇ ಮನೆಗೆ ಹೋಗಿಲ್ಲ: ಪರಂ

ಮಂಗಳೂರಿನ ಬಜ್ಪೆ ಬಳಿ ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್​ಗಳಿವೆ. ಹಾಗಾಗಿ ನಾವು ಯಾರೂ ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಪ್ರತಿಯೊಬ್ಬರೂ ಭಗೀರಥ ಮಹರ್ಷಿ ತತ್ವಾದರ್ಶ ಅಳವಡಿಸಿಕೊಳ್ಳಿ
ಧರೆಗೆ ಗಂಗೆಯನ್ನು ತರುವಲ್ಲಿ ಭಗೀರಥ ಮಹರ್ಷಿಯವರು ಪಟ್ಟ ಶ್ರಮವು ಬಹಳಷ್ಟು. ಇವರ ತತ್ವ ಅದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳೋಣ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ತಿಳಿಸಿದರು.
ಹಲಸು ಆಹಾರ ಸಂಸ್ಕೃತಿಯ ರಾಯಭಾರಿ: ಅಕ್ಷತಾ ಪಾಂಡವಪುರ
ಹಲಸಿನ ಹಣ್ಣಿನ ತೊಳೆ ತಿನ್ನುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದರು. 50 ಸೆಕೆಂಡಿನಲ್ಲಿ 20 ಹಲಸಿನ ತೊಳೆ ತಿನ್ನುವ ಸ್ಪರ್ಧೆ ಏಡಿಸಲಾಗಿತ್ತು. ಕೆ.ಸಿ. ಸೋಮೇಶ್ 45 ಸೆಕೆಂಡಿನಲ್ಲಿ 15 ಹಲಸಿನ ತೊಳೆ ತಿಂದು ಪ್ರಥಮ ಸ್ಥಾನ ಗಳಿಸಿದರು. ಎಸ್‌.ಡಿ. ಮೋಹನ್ ಕುಮಾರ್ ದ್ವಿತೀಯ ಬಹುಮಾನ ಗಳಿಸಿದರು. ಮಹಿಳೆಯರ ವಿಭಾಗದಲ್ಲಿ‌ 1.30 ನಿಮಿಷದಲ್ಲಿ 15 ಹಲಸಿನ ತೊಳೆ ತಿಂದ ಸಹನಾ ಮೊದಲ ಬಹುಮಾನಗಳಿಸಿದರು. ಸುಷ್ಮಾ 2ನೇ ಬಹುಮಾನ ಗಳಿಸಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 11405
  • next >
Top Stories
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ
ಖುರೇಷಿ ಟೀಕಿಸಿದ್ದ ಎಂಪಿ ಸಚಿವನ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved