• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣದ ಮುಖ್ಯ ರಸ್ತೆಗಳಿಗೆ ಸಾಧಕ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿಸಿಂದಗಿ ನೆಲದಲ್ಲಿ ಅನೇಕ ಆದರ್ಶ ವ್ಯಕ್ತಿಗಳು, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ್ದಾರೆ. ಆ ಮಹನೀಯರನ್ನು ಅಜರಾಮರವಾಗಿಸಲು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲು ಮುಂದಾಗಿದ್ದು, ಇದು ಪ್ರಶಂಸೆಗೆ ಪಾತ್ರವಾಗಿದೆ.
ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರಿಗೆ ತಟ್ಟಿದ ಬಿಸಿ
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್‌ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಸ್‌ಗಾಗಿ ಪ್ರಯಾಣಿಕರು ಪರದಾಡಿದರು.
ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶಕ್ತಿ ಯೋಜನೆ ಯಶಸ್ವಿಗೊಳಿಸಿದ ಸಾರಿಗೆ ನೌಕರರ ಋಣ ತೀರಿಸಿ
ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಯಲ್ಲಿಯೇ ಮಹತ್ವಾಕಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನು 100ಕ್ಕೂ 100 ರಷ್ಟು ಯಶಸ್ವಿಗೊಳಿಸಿದ ಕೀರ್ತಿ ಸಾರಿಗೆ ಇಲಾಖೆ ನೌಕರರಿಗೆ ಸಲ್ಲಬೇಕು. ಹೀಗಾಗಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರಿಗೆ ನೌಕರರ ಋಣವನ್ನು ರಾಜ್ಯ ಸರ್ಕಾರ ತೀರಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಒತ್ತಾಯಿಸಿದರು.
ರೈತರ, ಬ್ಯಾಂಕಿನ ಶ್ರೇಯೋಭಿವೃದ್ಧಿಯೊಂದೇ ನಮ್ಮ ಆಶಯ
ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾರ್ಕಳ, ಹೆಬ್ರಿ: ತಟ್ಟದ ಕೆಎಸ್ಆರ್ಟಿಸಿ ಬಸ್ ಮುಷ್ಕರ ಬಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕರೆಯಂತೆ ಮುಂಗಳವಾರ ನಡೆದ ಮುಷ್ಕರದ ಪರಿಣಾಮ, ಕಾರ್ಕಳ ಹಾಗು ಹೆಬ್ರಿ ತಾಲೂಕಿನಲ್ಲಿ ಯಾವುದೇ ಪರಿಣಾಮ ಕಂಡುಬಂದಿಲ್ಲ.
ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ: ಸತತ ೨೫ನೇ ವರ್ಷ ಶೇ.25 ಲಾಭಾಂಶ ಘೋಷಣೆ
ಮೂಡುಬಿದ್ರಿ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿಯು ೨೦೨೪-೨೫ರ ಸಾಲಿನಲ್ಲಿ ೫೭.೩೩ ಕೋಟಿ ರು. ಆದಾಯದೊಂದಿಗೆ ೧೦.೪೨ ಕೋಟಿ ರು.ಗೂ ಮಿಕ್ಕಿ ಲಾಭ ಗಳಿಸಿದೆ. ಸದಸ್ಯರಿಗೆ ಸತತ ೨೫ನೇ ವರ್ಷದಲ್ಲೂ ೨೫ ಶೇ. ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣ ದೇವರಿಗೆ ಮುತ್ತಿನ ಕವಚ ಅರ್ಪಣೆ
ರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು ತಮ್ಮ ಜನ್ಮ ನಕ್ಷತ್ರ ಆಚರಣೆಯ ಪ್ರಯುಕ್ತ ಶ್ರೀ ಕೃಷ್ಣನಿಗೆ ಮುತ್ತಿನ ಕವಚವನ್ನು, ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥರ ಮೂಲಕ ಸಮರ್ಪಿಸಿದರು.
ಹುಲಿ ಆತಂಕ : ಚಲನವಲನ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ
ಅರಣ್ಯ ಇಲಾಖೆ ಹುಲಿ ಚಲನವಲನದ ಪತ್ತೆಗಾಗಿ ಮೂರು ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾವಹಿಸಿದೆ.
ಪುರಸಭೆಯಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು- ಸದಸ್ಯರ ಆರೋಪ
ರೋಣ ಪಟ್ಟಣದ ಅಭಿವೃದ್ಧಿಗಾಗಿ ಪುರಸಭೆಗೆ ಬರುವ ಅನುದಾನದಲ್ಲಿ ಕೆಲಸ ಮಾಡದೇ ಅನಗತ್ಯ ಖರ್ಚು ಹಾಕಲಾಗಿದೆ. ಇದರಿಂದ ಅಭಿವೃದ್ಧಿ ಮರೀಚಿಕೆಯಾಗುವುದು ಎಂದು ಪುರಸಭೆ ಸದಸ್ಯ ಸಂತೋಷ ಕಡಿವಾಲ ಸೇರಿದಂತೆ ಸಭೆಯಲ್ಲಿದ್ದ ಕೆಲ ಸದಸ್ಯರು ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 13105
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved