• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗ್ಗೆ ಬಸ್ ಬಂದ್, ಸಂಜೆ ಮತ್ತೆ ಸಂಚಾರ ಶುರು
ವೇತನ ಹಿಂಬಾಕಿ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಯಿಂದ ಮಂಗಳವಾರ ಸಿಬ್ಬಂದಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ್ ನಡೆಸಿದ್ದು, ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಿವಿಧ ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರು ಬಸ್ ಸಂಚಾರ ಇಲ್ಲದೇ ನಿಲ್ದಾಣದಲ್ಲಿ ಪರದಾಡಿದ್ದು ಕಂಡು ಬಂದಿತು. ನ್ಯಾಯಾಲಯದ ಆದೇಶದ ಪ್ರಕಾರ ಸಂಜೆ ಬಸ್ ಸೇವೆ ಪ್ರಾರಂಭವಾಯಿತು.
ರಾಘವೇಂದ್ರ ಸ್ವಾಮಿಗಳ ಆರಾಧನೆ ಆಗಸ್ಟ್‌ ೧೦ರಿಂದ ಆರಂಭ
ಲಕ್ಷ್ಮೇಶ್ವರ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಪುರಾತನ ಇತಿಹಾಸ ಹೊಂದಿರುವ ಜಾಗೃತ ಸ್ಥಳವಾಗಿದ್ದು, ಕಲಿಯುಗದ ಕಲ್ಪವೃಕ್ಷವಾಗಿರುವ ರಾಘವೇಂದ್ರ ಸ್ವಾಮಿಗಳ ರಾಯರ ಆರಾಧನೆಯನ್ನು ಪ್ರತಿವರ್ಷ ಆಚರಿಸುತ್ತಿದ್ದು, ಈ ವರ್ಷ ಆ.೧೦, ೧೧ ಮತ್ತು ೧೨ರಂದು ೩೦೫ನೇ ವರ್ಷದ ಆರಾಧನಾ ಮಹೋತ್ಸವವು ಶ್ರೀಮಠದಲ್ಲಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹೇಳಿದರು.
ಸುಗ್ಗಿಗೆ ಮುನ್ನ ₹ 10 ಸಾವಿರಕ್ಕೇರಿದ ಹೆಸರು ಕಾಳು ಬೆಲೆ!
ಉತ್ತರ ಕರ್ನಾಟಕದ ಬಯಲು ಸೀಮೆಯ ವಾಣಿಜ್ಯ ಬೆಳೆ ಹೆಸರುಕಾಳು ಸುಗ್ಗಿ ಇನ್ನೂ ಪೂರ್ಣಪ್ರಮಾಣದಲ್ಲಿ ಆರಂಭವಾಗಿಲ್ಲ. ಆದರೆ, ಗದಗ ಎಪಿಎಂಸಿಯಲ್ಲಿ ಎರಡು ದಿನದಿಂದ ಕ್ವಿಂಟಲ್‌ಗೆ 10 ಸಾವಿರ ರು.ಗೆ ಮಾರಾಟವಾಗಿರುವುದು ಬೆಳೆಗಾರರು ಹುಬ್ಬೇರಿಸುವಂತೆ ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ
ಆ. 15ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಹೇಳಿದರು.
ಸಂಸ್ಕಾರವಿಲ್ಲದಿದ್ದರೆ ಬದುಕೇ ಶೂನ್ಯ- ಲೀಲಾ
ಬದುಕಿನಲ್ಲಿ ಸಂಸ್ಕಾರಗಳಿರಬೇಕು. ಸಂಸ್ಕಾರಗಳೇ ಇಲ್ಲದಿದ್ದರೆ ಆ ಬದುಕು ಶೂನ್ಯ ಮತ್ತು ಅರ್ಥಪೂರ್ಣವಿಲ್ಲದ ಬದುಕಾಗುತ್ತದೆ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಮೊದಲು ಸಂಸ್ಕಾರಗಳನ್ನು ಕಲಿಸಿರಿ ಎಂದು ಶಿಕ್ಷಣ ಚಿಂತಕಿ ಲೀಲಾ ಕಾರಟಗಿ ಹೇಳಿದರು.
ಸೊನ್ನೆ ಟಿಕೆಟ್‌ ನಂಬಿ ಬಂದವರ ಶಕ್ತಿ ಕಳೆದ ಮುಷ್ಕರ
ಕೆಲ ಖಾಸಗಿ ವಾಹನಗಳು ನಿಗದಿಯಂತೆ ಹಣ ಪಡೆದರೆ, ಇನ್ನೂ ಕೆಲವರು ಹೆಚ್ಚು ಹಣ ಪಡೆದಿದ್ದರಿಂದ ಸೊನ್ನೆ ಟಿಕೆಟ್ ಮಹಿಳೆಯರ ಕೈಸುಟ್ಟಿತ್ತು. ಇವತ್ತೊಂದಿನ ನಾವು ಹುಬ್ಬಳ್ಳಿಗೆ ಬರದಿದ್ದರೆ ಹಣವಾದರೂ ಉಳಿಯುತ್ತಿತ್ತು ಎಂದು ಗೊಣಗುತ್ತಲೇ ಖಾಸಗಿ ವಾಹನ ಏರುತ್ತಿದ್ದರು.
ಸಮಾವೇಶದಿಂದ ಪಾಲಕರಿಗೆ ಸಾಕಷ್ಟು ಅನುಕೂಲ: ಫಕ್ಕೀರಪ್ಪ ಹೆಬಸೂರ
ಕುರುಬ ಸಮಾಜದಲ್ಲಿ ವಧು-ವರರ ಅನ್ವೇಷಣೆ ಇಂದು ಕಷ್ಟದಾಯಕವಾಗಿರುವುದರಿಂದ ಇಂತಹ ಸಮಾವೇಶದಿಂದ ಪಾಲಕರಿಗೆ ಒಂದೇ ವೇದಿಕೆಯಲ್ಲಿ ಹಲವಾರು ಅವಕಾಶಗಳು ಹಾಗೂ ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.
ಕೆಎಂಸಿಆರ್‌ಐನಲ್ಲಿ ತೀವ್ರ ನಿಗಾ ಘಟಕ ಕಾಮಗಾರಿಗೆ ಚಾಲನೆ
ಸತತ ಪ್ರಯತ್ನದಿಂದ 50 ಹಾಸಿಗೆಯುಳ್ಳ ಅಂದಾಜು ₹13.4 ಕೋಟಿ ವೆಚ್ಚದ ಬಹುಮಹಡಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ.
ಬಸ್‌ಗಳಿಲ್ಲದೇ ಬಿಕೋ ಎಂದ ಕುಂದಗೋಳ ನಿಲ್ದಾಣ
ನೌಕರರ ಮುಷ್ಕರದಿಂದಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಜನಜೀವನಕ್ಕೆ ತೀವ್ರ ತೊಂದರೆಯುಂಟಾಯಿತು. ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮಾತುಕತೆ ವಿಫಲವಾದ ಕಾರಣ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆ ‌ಉಂಟಾಗಿತ್ತು.
ಉದ್ದು, ಸೋಯಾಗೆ ಎಲೆ ತಿನ್ನುವ ಕೀಡೆಗಳ ಹಾವಳಿ
ಕಳೆದು ಒಂದು ತಿಂಗಳಿಂದ ಮಳೆ ಹಾಗೂ ಮೋಡಕವಿದ ವಾತಾವರಣವಿರುವುದರಿಂದ ಹೆಸರು, ಉದ್ದು ಹಾಗೂ ಸೋಯಾ ಅವರೆ ಬೆಳೆಗಳಲ್ಲಿ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳ ಹಾವಳಿಯು ಅಧಿಕವಾಗಿದೆ. ಸದ್ಯ ಈ ಬೆಳೆಗಳು ಹೂ ಹಾಗೂ ಕಾಯಿ ಬಿಟ್ಟಿದ್ದು ಹೊಲ ಹಚ್ಚ ಹಸುರಿನಿಂತ ಕಾಣುತ್ತಿದೆ. ಆದರೆ, ಒಳಗೊಳಗೆ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳು ಕ್ಷಣ ಕ್ಷಣಕ್ಕೂ ದ್ವಿಗುಣವಾಗುತ್ತಿವೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 13105
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved