• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಜಕ್ಕೂ ಕೆರೆಯಂತಾದ ತುರವೇಕೆರೆ
ತಾಲೂಕಿನಾದ್ಯಂತ ಸೋಮವಾರ ರಾತ್ರಿ 309 ಮಿಮೀ ಮಳೆಯಾಗಿದೆ. ಈ ಮಳೆಯ ಆರ್ಭಟಕ್ಕೆ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ನೆಂದು ತೊಪ್ಪೆಯಾಗಿದೆ. ಸರಾಗವಾಗಿ ನೀರು ಹರಿಯಲು ವ್ಯವಸ್ಥೆ ಮಾಡದ ಸ್ಥಳೀಯ ಆಡಳಿತದ ವಿರುದ್ಧ ಜನರು ಕಿಡಿಕಾರಿ ಹಿಡಿಶಾಪ ಹಾಕಿದ್ದು ಒಂದೇ ದಿನ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.
ರೈತರ ವಾಹನ ಜಪ್ತಿ ಖಂಡಿಸಿ ಫೈನಾನ್ಸ್‌ಗೆ ಮುತ್ತಿಗೆ
ಸಾಲ ಪಡೆದ ರೈತರಿಗೆ ಯಾವುದೇ ನೋಟಿಸ್ ನೀಡದೇ, ಮಾಹಿತಿಯನ್ನೂ ಕೊಡದೇ ವಾಹನ ಜಪ್ತಿ ಮಾಡಿ, ಗೂಂಡಾ ವರ್ತನೆ ತೋರಲಾಗುತ್ತಿದೆ. ಇದು ಸರಿಯಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಮಹೇಂದ್ರ ಫೈನಾನ್ಸ್‌ ಕಂಪನಿ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ.
ಬಸವ ಸಂಸ್ಕೃತಿ ಅಭಿಯಾನ: ಪಂಚಪೀಠಾಧೀಶರಿಗೆ ಸ್ವಾಗತ
ಬೆಂಗಳೂರಿನಲ್ಲಿ ಅ.5ರಂದು ಸಮಾರೋಪವಾಗುವ ಬಸವ ಸಂಸ್ಕೃತಿ ಅಭಿಯಾನದ ಬೃಹತ್ ಕಾರ್ಯಕ್ರಮಕ್ಕೆ ಪಂಚ ಪೀಠಾಧೀಶ್ವರರು ಭಾಗವಹಿಸಿದರೆ ಮೊದಲು ಸ್ವಾಗತಿಸುತ್ತೇವೆ ಎಂದು ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಕೆಎಸ್ಸಾರ್ಟಿಸಿ ನೌಕರ ಮುಷ್ಕರ, ಪರ್ಯಾಯ ಖಾಸಗಿ ಬಸ್‌ಗಳು
ತಮ್ಮ 38 ತಿಂಗಳ ಬಾಕಿ ವೇತನ ಬಿಡುಗಡೆ, ವೇತನ ಪರಿಷ್ಕರಣೆ, ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಬೇಕು ಎಂಬುದು ಸೇರಿದಂತೆ ಕೆಎಸ್ಸಾರ್ಟಿಸಿ ಸ್ಟ್ಯಾಫ್‌ ಅಂಡ್ ವರ್ಕರ್ಸ್‌ ಫೆಡರೇಷನ್‌ ನೇತೃತ್ವದಲ್ಲಿ ಕರೆ ನೀಡಿದ್ದ ಕೆಎಸ್ಸಾರ್ಟಿಸಿ ನೌಕರರ ಮುಷ್ಕರವೇನೋ ಯಶಸ್ವಿಯಾಯಿತು. ಆದರೂ, ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್‌ಗಳು, ಮಿನಿ ಬಸ್‌ಗಳ ಸೇವೆ ಒದಗಿಸಿ, ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.
ತಿಪಟೂರಿಗೂ ತಟ್ಟಿದ ಕೆ.ಎಸ್.ಆರ್.ಟಿ.ಸಿ ಮುಷ್ಕರದ ಬಿಸಿ
38 ತಿಂಗಳ ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಸ್ತೆ ಸಾರಿಗೆ ನೌಕರರು ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಮುಷ್ಕರದ ಬಿಸಿ ಕಲ್ಪತರು ನಗರಿ ತಿಪಟೂರಿಗೂ ತಟ್ಟಿದೆ.
ಹೊನ್ನಾಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಅಬಾಧಿತ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಹೊನ್ನಾಳಿಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಎಂದಿನಂತೆ ಮುಂದುವರಿಯಿತು.
ಸ್ವಾತಂತ್ರ್ಯೋತ್ಸವದಲ್ಲಿ ಪುರಸ್ಕಾರ, ಸನ್ಮಾನ
ನ್ಯಾಮತಿ ಪಟ್ಟಣದಲ್ಲಿ ಸ್ವಾತಂತ್ರ್ಯೋತ್ಸವ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಹೇಳಿದ್ದಾರೆ.
ಪರ್ಮಿಟ್ ರಹಿತ ಆಟೋ ಚಾಲನೆಗೆ ಅವಕಾಶ ಬೇಡ
ದರ ಪರಿಷ್ಕರಣೆ ಸೇರಿದಂತೆ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋ ಚಾಲನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಎಲ್ಲಾ ನಿರ್ಣಯಗಳನ್ನು ಜಾರಿಗೆ ತರಬೇಕು, ಹಾಗೂ ನಗರದಲ್ಲಿ ಪರ್ಮಿಟ್ ರಹಿತ ಆಟೋ ಚಾಲನೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು
ಜಿಲ್ಲೆಯಾದ್ಯಂತ ಬಸ್ ಸಂಚಾರವಿಲ್ಲದೆ ಪರದಾಟ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾರಿಗೆ ಬಸ್‌ಗಳ ಸಂಚಾರ ವಿರಳವಾಗಿದ್ದು, ಸಮರ್ಪಗಳ ಬಸ್‌ಗಳ ಸಂಚಾರ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ತಾಯಿ ಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಉದ್ದೇಶ: ಡಾ. ಅಶ್ವಥ್‌ಬಾಬು
ಚಿಕ್ಕಮಗಳೂರು, ತಾಯಿ ಹಾಲು, ಅದರ ಮಹತ್ವ, ಮಗುವಿಗೆ ಆಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ಹೇಳಿದರು.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 13105
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved