• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರಿಗೆ ಕೊಟ್ಟ ಭೂಮಿ ಬಿಟ್ಟು ಕೊಡಿ
ದಲಿತರಿಗೆ ಮಂಜೂರಾದ ಭೂಮಿಯನ್ನು ಮಾಲಿಕರು ಅಕ್ರಮವಾಗಿ ಸೋಲಾರ್ ಕಂಪನಿಗೆ ಮಾರಾಟ ಮಾಡಿದ್ದಾರೆ. ಇದರಿಂದ ಭೂ ಒಡೆತನ ಯೋಜನೆಯಡಿಯಲ್ಲಿ ಜಮೀನು ಪಡೆದ ರೈತರಿಗೆ ಅನ್ಯಾಯವಾಗಿದೆ.
ಭಗೀರಥ ಮಹರ್ಷಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ಗಿರೀಶ ಸ್ವಾದಿ
ರಬಕವಿ-ಬನಹಟ್ಟಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಮಹರ್ಷಿ ಭಗಿರಥ ಮಹಾರಾಜರ ಜಯಂತಿ ಕಾರ್ಯಕ್ರಮ ಜರುಗಿತು.
ಹೊಸಪೇಟೆ ಗಣಿ ಉದ್ಯಮಿಯಿಂದ ಸಕ್ಕರೆ ಕಾರ್ಖಾನೆ?
ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಕೂಡ ಒಲವು ಹೊಂದಿದ್ದು, ಈಗ ಗಣಿ ಉದ್ಯಮಿಯೊಬ್ಬರ ಜತೆಗೆ ಸ್ವತಃ ಜಿಲ್ಲಾ ಉಸ್ತುವಾರಿ ಮಂತ್ರಿ ಜಮೀರ್‌ ಅಹಮದ್ ಖಾನ್‌ ಅವರೇ ಈ ಕುರಿತು ಚರ್ಚಿಸಿದ್ದಾರೆ. ಹಾಗಾಗಿ ಸಕ್ಕರೆ ಕಾರ್ಖಾನೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.
ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ
ಕನ್ನಡ ಸಾಹಿತ್ಯ ಪರಿಷತ್‌ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12ರಿಂದ 21ರ ವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ ಚಿಂತನೆ - ಚಲನೆ ಶಿಬಿರ ನಡೆಯಲಿದೆ.
ಹಳೇ ದೇವರಹೊನ್ನಾ‍ಳಿಯಲ್ಲಿ ರಾಮಾನುಜಾಚಾರ್ಯ ಜಯಂತಿ
ತಾಲೂಕಿನ ಹಳೇ ದೇವರಹೊನ್ನಾಳಿಯಲ್ಲಿ ಶ್ರೀಭಗವದ್ ರಾಮಾನುಜಾಚಾರ್ಯರ 1008ನೇ ವರ್ಷದ ಜಯಂತ್ಯುತ್ಸವ ನಿಮಿತ್ತ ಭಾನುವಾರ ರಥೋತ್ಸವ, ಸಾಮೂಹಿಕ ವಿವಾಹ, ಉಪನಯನ, ಶ್ರೀ ಮಠದ 9ನೇ ವರ್ಷದ ಆಚರಣೆ ಕಾರ್ಯಕ್ರಮಗಳು ಜರುಗಿದವು.
ದೇಶದ ಭದ್ರತೆ ಬಗ್ಗೆ ಕಾಂಗ್ರೆಸ್‌ಗೆ ಕಾಳಜಿ ಇಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಭಾರತದ ಅಲ್ಪಸಂಖ್ಯಾತ ಸಂಘಟನೆಗಳು ಸಹ ಖಂಡಿಸಿವೆ. ಆದರೆ, ಕಾಂಗ್ರೆಸ್ ಮನಸ್ಥಿತಿಗೆ ಏನಾಗಿದೆ? ಕಾಂಗ್ರೆಸ್ ಸರ್ಕಾರ ನಾಚಿಕೆಗೇಡಿತನದ ಹೇಳಿಕೆ ಕೊಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಬೇಸಿಗೆ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ದೂರ!
ಈ ವರ್ಷ ಮಾರ್ಚ್‌ ಏಪ್ರಿಲ್‌ ಮೇ ಆರಂಭದಲ್ಲೂ ಕೂಡ ಜಿಲ್ಲೆಯ ಅಲ್ಲಲ್ಲಿ ಉತ್ತಮ ಬೇಸಗೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ.
ಕೈವಾರ ಪಪಂ ಮೇಲ್ದರ್ಜೆಗೆ: ಸಚಿವರ ಭರವಸೆ
ಕೈವಾರ, ಮಸ್ತೇನಹಳ್ಳಿ ಪಂಚಾಯಿತಿಗಳು ಒಳಗೊಂಡಂತೆ ಕೈವಾರ ಹೋಬಳಿ ಕೇಂದ್ರವನ್ನು ಪಪಂಯನ್ನಾಗಿ ಮೇಲ್ದರ್ಜೆಗೇರಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕನಿಶೆಟ್ಟಿಹಳ್ಳಿ, ಕಾಗತಿ ಪ್ರದೇಶ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡಲು ೨೦೦೦ ಎಕರೆ ಭೂಮಿ ಗುರುತಿಸಲಾಗಿದೆ.
16ರಿಂದ 19ರ ವರೆಗೆ ಐಮೆಕ್ಸ್‌- ಹುಬ್ಬಳ್ಳಿ ಕೈಗಾರಿಕಾ ಮೇಳ
ಬಹುತೇಕ ಯುವಜನರೇ ಸ್ಟಾರ್ಟ್‌ಅಪ್ ಉದ್ಯಮಕ್ಕೆ ಬರುತ್ತಾರೆ. ಆದರೆ, ಸರಿಯಾದ ಮಾಹಿತಿ ಮಾರ್ಗದರ್ಶನವಿಲ್ಲದೆ ಎಡವುತ್ತಿದ್ದಾರೆ. ಇತ್ತೀಚೆಗೆ ಪಾರಂಪರಿಕ ವಸ್ತುಗಳ ತಯಾರಿಕೆಯ ಸ್ಟಾರ್ಟ್‌ಅಪ್ ಸಹ ಆರಂಭವಾಗಿದೆ. ಅದು ದೊಡ್ಡ ಉದ್ಯಮವಾಗಿ ಬೆಳೆಯುವ ಸಠಧ್ಯತೆಯಿದ್ದು, ಆ ನಿಟ್ಟಿನಲ್ಲಿ ಗಮನಹರಿಸಬೇಕು
ಉಪ್ಪಾರ ಸಮಾಜ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ-ಸಂಕನೂರ
ಉಪ್ಪಾರ ಸಮಾಜವು ಅತ್ಯಂತ ಸಣ್ಣಸಮಾಜವಾಗಿದ್ದು, ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 11405
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved