• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಣಸೇಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಹೊಸಕೋಟೆ: ತಾಲೂಕಿನ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಮೂಲಕ ಅವಿರತ ಶ್ರಮಿಸುತ್ತಿದ್ದು ೨ ಕೋಟಿ ವೆಚ್ಚದಲ್ಲಿ ಹುಣಸೆಹಳ್ಳಿ, ಬಿಸನಹಳ್ಳಿ, ಮಾಕನಹಳ್ಳಿ ರಸ್ತೆಯನ್ನು ಅಗಲೀಕರಣ ಮಾಡಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೆಗೌಡ ಹೇಳಿದರು.
ವಿದ್ಯಾರ್ಥಿನಿ ಹತ್ಯೆ ಆರೋಪಿ ನಮಗೊಪ್ಪಿಸಿ ನಾವೇ ಶಿಕ್ಷೆ ಕೊಡ್ತೇವೆ: ಜನರ ಪ್ರತಿಭಟನೆ
ಖಾಸಗಿ ಕಾಲೇಜಿನ ಬಿ ಫಾರ್ಮ್ ವಿದ್ಯಾರ್ಥಿನಿ ಯಾಮಿನಿ ಪ್ರಿಯಾ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಶ್ರೀರಾಮಪುರ ಪೊಲೀಸ್ ಠಾಣೆ ಮುಂದೆ ಸ್ಥಳೀಯರು ಶನಿವಾರ ಪ್ರತಿಭಟಿಸಿದರು.
ಸಾರ್ವಜನಿಕ ಬಳಕೆ ಜಾಗ ಕಾಂಗ್ರೆಸ್‌ಗೆ
ಚಿಕ್ಕಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರವು ಸಿಎ ನಿವೇಶನವನ್ನು 2025ರ ಜು.1ರಂದು ಕಾಂಗ್ರೆಸ್‌ ಭವನ ಟ್ರಸ್ಟ್‌ ಮಾರಾಟ ಮಾಡಿ ಶುದ್ಧಕ್ರಯ ನೋಂದಣಿ ಮಾಡಿಕೊಟ್ಟಿದೆ. ರಾಜಕೀಯ ಪಕ್ಷದ ಕಚೇರಿಗೆ ಭೂಮಿ ಮಂಜೂರು ಮಾಡಿರುವುದು ಕಾನೂನಿಗೆ ವಿರುದ್ಧವಾಗಿದೆ. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿರುವ ಜಾಗವನ್ನು ಖಾಸಗಿ ವ್ಯಕ್ತಿಗಳ ಬಳಕೆಗೆ ವರ್ಗಾಯಿಸಿರುವುದು ಅಕ್ರಮವೆಂದು ಕೋರ್ಟ್‌ಗೆ ಮೊರೆ ಹೋಗಲಾಗಿದೆ
ಪತ್ನಿ ಕೊಂದು ಕರೆಂಟ್‌ ಶಾಕ್‌ನಿಂದ ಸತ್ತಳೆಂದು ಕತೆ ಕಟ್ಟಿದ!
ಶೀಲ ಶಂಕಿಸಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಎಲೆಕ್ಟ್ರಿಶಿಯನ್‌ವೊಬ್ಬನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಿಯತಮನ ಜತೆ ಜಗಳ:ಪಿಜಿಯಲ್ಲಿನೇಣಿಗೆ ಶರಣಾದ ಬಿಬಿಎ ವಿದ್ಯಾರ್ಥಿನಿ
ವೈಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ಬೇಸರಗೊಂಡು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸರ ಮೇಲೆ ನೋಟು ಎರಚಿ ಸನ್ಮಾನ: ನೋಟಿಸ್ ಜಾರಿ
ಚನ್ನಪಟ್ಟಣ: ನಗರದ ಬಡಾಮಖಾನ್‌ ದರ್ಗಾದಲ್ಲಿ ಹಜರತ್ ಸೈಯದ್ ಮಹಮ್ಮದ್ ಅಖಿಲ್ ಷಾ ಖಾದ್ರಿ ಅವರ ಗಂಧ ಮಹೋತ್ಸವದ ಕೊನೆ ದಿನವಾದ ಶುಕ್ರವಾರ ರಾತ್ರಿ ನಡೆದ ಕವ್ವಾಲಿ ಕಾರ್ಯಕ್ರಮದಲ್ಲಿ ಆಯೋಜಕರು ಚನ್ನಪಟ್ಟಣದ ಮೂವರು ಪೊಲೀಸರನ್ನು ಸನ್ಮಾನಿಸಿ, ಅವರ ಮೇಲೆ ನೋಟು ಎರಚಿದ ಘಟನೆ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ ಗೌಡ ಮೂವರಿಗೂ ಷೋಕಾಸ್ ನೋಟಿಸ್ ನೀಡಿದ್ದಾರೆ
ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಖಾಸಗಿ ಕ್ಲಿನಿಕ್‌ಗಳ ವ್ಯಾಮೋಹ
ಹಿರಿಯೂರು ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಂಭಾಗ ಹೃದಯಾಘಾತದ ಇಂಜೆಕ್ಷನ್ ನೀಡಲು ವೈದ್ಯರಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.
ಪಟಾಕಿಗಳ ಸಿಡಿಸದೇ ದೀಪಾವಳಿ ಆಚರಿಸಿ: ರಾಜಶೇಖರ್‌
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಪಟಾಕಿಯಿಂದ ಹಲವಾರು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ವಾಯು ಗುಣಮಟ್ಟವು ಕುಸಿಯುತ್ತಿದೆ. ಪಟಾಕಿ ಸಿಡಿಸುವುದರಿಂದ ಮಕ್ಕಳಿಗೆ ಕಣ್ಣು, ಕಿವಿ ಹಾಗೂ ದೇಹಕ್ಕೆ ಬೆಂಕಿ ಸ್ಪರ್ಶವಾಗಿ ಅನಾಹುತಗಳಾಗುತ್ತಿವೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್ ಹೇಳಿದ್ದಾರೆ.
ಜಡ್ಜ್‌ ಮೇಲೆ ಶೂ ಎಸೆಯಲೆತ್ನ: ಚಾಮರಾಜನಗರ ಬಂದ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ ನಗರದ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಶನಿವಾರ ಕರೆ ನೀಡಿದ್ದ ಚಾಮರಾಜನಗರ ಸ್ವಯಂ ಬಂದ್ ಯಶಸ್ವಿಯಾಯಿತು.
ಕನ್ನಡ ಭವನ ನಿರ್ಮಾಣ, ರಾಜ್ಯೋತ್ಸವ ಆಚರಣೆಗೆ ಮುಂದಾಗಿ
ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಪೌರಾಯುಕ್ತ ಎಂಪಿ.ನಾಗಣ್ಣ ಅವರಿಗೆ ಮನವಿ ನೀಡಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 14193
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved