• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಎನ್.ರಾಜಣ್ಣ ರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
ಕೆ.ಎನ್.ಆರ್‌ ಅವರು ಸಾಗಿಬಂದ ಹಾದಿ, ಅವರ ಹೋರಾಟ, ಕೊಡುಗೆಗಳನ್ನು ದಾಖಲುಮಾಡಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮ
ಅಪ್ಪ-ಅಮ್ಮ ಬದುಕಿರುವಾಗಲೇ ಅವರನ್ನು ಪೂಜಿಸಿ : ಅಶೋಕ್‌
ವಿಶ್ವ ಅಪ್ಪಂದಿರ ದಿನಾಚರಣೆ ಪ್ರಯುಕ್ತ ಗುರುವಾರ ‘ನಿಜನಾಯಕ ಅಪ್ಪ’ ಕನ್ನಡ ಭಾವಚಿತ್ರಗೀತೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ರಾಜ್ಯಸಭಾ ಸದಸ್ಯ ಜಗ್ಗೇಶ್‌, ನಟ ಗಣೇಶ್‌, ಪ್ರಜ್ವಲ್‌ ದೇವರಾಜ್‌ ಲೋಕಾರ್ಪಣೆ ಮಾಡಿದರು.
ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದಿದ್ದರೆ ಹೋರಾಟ
ಟಿ.ನರಸೀಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2024-25 ರ ಶೈಕ್ಷಣಿಕ ಸಾಲಿನ 10 ತಿಂಗಳ ಸಂಬಳ ನೀಡದೆ ದುಡಿಸಿಕೊಂಡಿರುವ ಸರ್ಕಾರದ ನಡೆಯನ್ನು ದಸಂಸ ಖಂಡಿಸಿದೆ.
ಅದಿರು ಲಾರಿಗಳಿಗೆ ಪ್ರತ್ಯೇಕ ಕಾರಿಡಾರ್ ಬೇಡಿಕೆ ಸಾಕಾರಗೊಳ್ಳುವುದೇ?
ಸಂಡೂರು-ಹೊಸಪೇಟೆ ಮಾರ್ಗದಲ್ಲಿ ಅದಿರು ಲಾರಿಗಳ ಸಂಚಾರಕ್ಕೆ ಪ್ರತ್ಯೇಕ ಕಾರಿಡಾರ್ ರಸ್ತೆ ನಿರ್ಮಾಣ ಮಾಡಬೇಕೆಂಬ ಈ ಭಾಗದ ಹಲವು ವರ್ಷಗಳ ಬೇಡಿಕೆ ಹಾಗೂ ಒತ್ತಾಯ ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ.
ಸಮಾಜಮುಖಿ ಕೆಲಸ ಮಾಡಿದವರನ್ನು ಜನತೆ ಮರೆಯುವುದಿಲ್ಲ: ಶಿವಾಚಾರ್ಯ ಸ್ವಾಮೀಜಿ
ಸಾರ್ವಜನಿಕ ಜೀವನದಲ್ಲಿ ಪ್ರೀತಿ ವಿಶ್ವಾಸಗಳನ್ನಿಟ್ಟುಕೊಂಡು ಸಮಾಜ ಮುಖಿ ಕೆಲಸ ಮಾಡಿದವರನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.
ಗಡಿ ಯಕ್ಸಂಬಾದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಕರಾಳೆ
ಕರಾಳೆ ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಬಡವರ ಪಾಲಿನ ಭಾಗ್ಯವಿಧಾತರು. ಆಧುನಿಕತೆಗೆ ತಕ್ಕಂತೆ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ಜ್ಞಾನದ ಕ್ಷಿತಿಜವನ್ನು ವಿದ್ಯಾರ್ಥಿಗಳು ವಿಸ್ತರಿಸಿಕೊಳ್ಳಬೇಕು.
ಪರಿಸರ ಮನುಕುಲದ ಜೀವನಾಡಿ ಎಂಎಲ್‌ಸಿ ಆರ್‌.ರಾಜೇಂದ್ರ
ಪರಿಸರ ಮನುಕುಲದ ಜೀವನಾಡಿ, ಕಾಡು ಇದ್ದರೆ ನಾಡು ಉಳಿದಿತು. ಹಸಿರನ್ನು ಬೆಳಸಿ ಉಳಿಸಲು ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಮೂಡಿಸಿ ಅದರ ಮಹತ್ವವನ್ನು ಶಿಕ್ಷಕರು, ಪೋಷಕರು ಅರಿತು ಇಂದಿನ ಮಕ್ಕಳಿಗೆ ಅರಣ್ಯದ ಬಗ್ಗೆ ಮನವರಿಕೆ ಮಾಡಿ ಕೊಟ್ಟು ಅರಣ್ಯ ಬೆಳಸಲು ಮುಂದಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಕರೆ ನೀಡಿದರು.
ಕೊರತೆಗಳ ಪಟ್ಟಿಯನ್ನು ಆಯೋಗಕ್ಕೆ ಸಲ್ಲಿಸಿ: ಡಾ.ನಾಗಲಕ್ಷ್ಮಿ ಚೌಧರಿ
ಬಾಳೆಹೊನ್ನೂರುಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭಾನುವಾರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭಾರಿ ಮಳೆ: ಭಟ್ಕಳದಲ್ಲಿ ಇಬ್ಬರ ಸಾವು
ಜಿಲ್ಲೆಯ ಕೆಲವೆಡೆ ಭಾರಿ ಮಳೆಯಿಂದ ಅವಾಂತರ ಉಂಟಾಗಿದೆ.
ಮಕ್ಕಳಿಗೆ ಪದವಿ ಜೊತೆಗೆ ಉದ್ಯೋಗ ಕೊಡಿಸುವುದು ಮುಖ್ಯ: ಪ್ರೊ.ನಾಗೇಂದ್ರ
ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲು ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಲ್ಲಿ ಬಿ.ಇ. ಮತ್ತು ಪಾಲಿಟೆಕ್ನಿಕ್ ಜೊತೆಗೆ ಪದವಿ ಪಡೆದ ವಿದ್ಯಾರ್ಥಿಗಳೂ ಸಹ ಬಯೋಕಾನ್ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬಹುದು. ಈಗಾಗಲೇ 146 ಮಂದಿ ತಾಂತ್ರಿಕ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 11882
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved