ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆನ್ನಮ್ಮನ ಹೋರಾಟ ಭಾರತೀಯರ ಹೆಮ್ಮೆಯ ಸಂಕೇತ: ಬಸವರಾಜ ಕಡೇಕೊಪ್ಪ
ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ 247ನೇ ಜಯಂತಿ ಹಾಗೂ 201ನೇ ವಿಜಯೋತ್ಸವ ಕಾರ್ಯಕ್ರಮ ನಡೆಯಿತು.
ಶಿಗ್ಗಾಂವಿಯ ಅಂಜುಮನ್ ಕಮಿಟಿ ಚುನಾವಣೆಯಲ್ಲಿ ಶೇ. ೯೨ ಮತದಾನ
ಅಂಜುಮನ್-ಎ-ಇಸ್ಲಾಂ ಕಮಿಟಿ ಆಡಳಿತ ಮಂಡಳಿ ಸದಸ್ಯತ್ವಕ್ಕಾಗಿ ಶಿಗ್ಗಾಂವಿ ಪಟ್ಟಣದ ಜೆ.ಎಂ.ಜೆ. ಮಹಾವಿದ್ಯಾಲಯದಲ್ಲಿ ನಡೆದ ಮತದಾನದಲ್ಲಿ ೨,೩೧೭ ಮತದಾರರ ಪೈಕಿ ೨೧೪೫ ಜನ ತಮ್ಮ ಹಕ್ಕು ಚಲಾಯಿಸಿದರು.
ನ. 1ರಂದು ರೋಬೋ ಟೀಚರ್ ಪರಿಕಲ್ಪನೆ ಜಾರಿಗೆ: ಶಾಸಕ ಕೋಳಿವಾಡ
ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ಜನ್ಮದಿನವಾದ ನ. 1ರಂದು ತಾಲೂಕಿನ ಗುಡಗೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಣಕ್ಕಾಗಿಯೇ ವಿಶೇಷವಾಗಿ ಸಿದ್ಧಪಡಿಸಿದ ರೋಬೋ ಟೀಚರ್ ಪರಿಕಲ್ಪನೆ ಜಾರಿಗೆ ತರಲಾಗುತ್ತಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಹಂಪಿಯ ಸಾಲು ಮಂಟಪದಲ್ಲಿ ಮಲಿನ ನೀರು, ಕಸ
ಈ ನೀರಿನಲ್ಲಿ ಕಸ ಬೆಳೆದಿದ್ದರೂ ಅದನ್ನು ಸ್ವಚ್ಛಗೊಳಿಸುವ ಗೋಜಿಗೂ ಹೋಗುತ್ತಿಲ್ಲ.
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರ ನೇಮಿಸಲು ಒತ್ತಾಯ
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಉತ್ತರ ಕರ್ನಾಟಕದ ಗಂಡು ಕಲೆಯಾಗಿರುವ ಬಯಲಾಟಕ್ಕೆ ಸಂಬಂಧಿಸಿದಂತೆ ಯಾವೊಬ್ಬ ತಜ್ಞರನ್ನು ಅಥವಾ ಬಯಲಾಟ ಅಕಾಡೆಮಿಯ ಅಧ್ಯಕ್ಷರನ್ನು 2024- 25ನೇ ಸಾಲಿನಲ್ಲಿ ಹಾಗೂ 2025-26ನೇ ಸಾಲಿನಲ್ಲಿಯೂ ಸಲಹಾ ಸಮಿತಿ ಸದಸ್ಯರನ್ನಾಗಿ ಮಾಡಿಲ್ಲ.
ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆ
ಭಾರತದ ಇತಿಹಾಸದಲ್ಲಿಯೇ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಕರ್ನಾಟಕದ ಹೆಮ್ಮೆಯ ರಾಣಿ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಧೈರ್ಯ, ಸಾಹಸ ಮತ್ತು ದೇಶಭಕ್ತಿ ನಮಗೆಲ್ಲ ಆದರ್ಶವಾಗಿದೆ.
ರಾಯರಡ್ಡಿ ಪತ್ರಕ್ಕೆ ಮರುಪತ್ರ ಬರೆದವರ್ಯಾರು?
ಬಸವರಾಜ ರಾಯರಡ್ಡಿ ಪತ್ರಕ್ಕೆ ಪ್ರತಿಯಾಗಿ ಬರೆದಿರುವ ಪತ್ರದ ಮೂಲ ಪೊಲೀಸ್ ಇಲಾಖೆ ಕೆದಕಲು ಶುರು ಮಾಡಿದೆ
ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ: ಜಿಲ್ಲಾಧಿಕಾರಿ ಶ್ರೀಧರ್
1824ರಲ್ಲಿ ಬ್ರಿಟಿಷರ ವಿರುದ್ಧ ತನ್ನ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ವೀರಾವೇಶದಿಂದ ಹೋರಾಡಿದ ದಿಟ್ಟ ಮಹಿಳೆ. ರಾಣಿ ಚೆನ್ನಮ್ಮನ ಧೈರ್ಯ, ಸಾಹಸ ಎಲ್ಲರಿಗೂ ಮಾದರಿ.
ಚೆನ್ನಮ್ಮಳ ಧೈರ್ಯ, ದಿಟ್ಟತನ ಪ್ರೇರಣೆ
ಬ್ರಿಟಿಷರ ವಿರುದ್ಧ ಸಮರ ಸಾರಿದ ನಾಡಿನ ಮೊದಲ ಮಹಿಳೆ ರಾಣಿ ಚೆನ್ನಮ್ಮಳ ಧೈರ್ಯ ಶೌರ್ಯ ಮತ್ತು ದೇಶಪ್ರೇಮ ಮಹಿಳೆಯರಿಗೆ ಆದರ್ಶವಾಗಬೇಕು
ಲೋಕಾಯುಕ್ತ ಅರ್ಜಿಶೀಘ್ರ ವಿಲೇವಾರಿ ಮಾಡಿ
ಉಪಲೋಕಾಯುಕ್ತರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸ್ವಾಗತ ಸಮಿತಿ, ಶಿಷ್ಠಾಚಾರ, ವೇದಿಕೆ, ಆಹಾರ, ಸಾರಿಗೆ ಸಮಿತಿ ಸೇರಿದಂತೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ
< previous
1
...
286
287
288
289
290
291
292
293
294
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್