• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓ ನನ್ನ ಚೇತನ ಆಗು ನೀ ಅನಿಕೇತನ
ಓ ನನ್ನ ಚೇತನ ಆಗು ನೀ ಅನಿಕೇತನ ಶೀರ್ಷಿಕೆ ಅಡಿ ಭಾವಗೀತೆ ಮತ್ತು ಜನಪದ ಗೀತೆಗಳ ಸಂಗೀತ ಸಮ್ಮಿಲನ
ಮೂಕನಹಳ್ಳಿ ಗೇಟ್ ನಿಂದ ನಾಲ್ಕು ಪಥಗಳ ರಸ್ತೆ ಆರಂಭ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಗರದ ಕೆಎಸ್ಆರ್ ಟಿಸಿ ಬಸ್ ಡಿಪೋದಿಂದ ಆರಂಭಗೊಂಡು ಹಾಲಗೆರೆ ವೃತ್ತದವರೆಗೆ 5.1 ಕಿ.ಮೀ. ಉದ್ದದ ನಾಲ್ಕು ಪಥದ ರಸ್ತೆ ನಿರ್ಮಾಣನ್ನು 56 ಕೋಟಿ ರು. ಗಳ ವೆಚ್ಚದಡಿ ನಿರ್ಮಿಸಲು ಮುಂದಾಗಿದೆ. ಆದರೆ ಕಾಮಗಾರಿಯನ್ನು ಮೂಕನಹಳ್ಳಿ ಗೇಟ್ ನಿಂದಲೇ ಆರಂಭಗೊಳಿಸಲು (ಹೆಚ್ಚುವರಿಯಾಗಿ ಒಂದು ಕಿ.ಮೀ) ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದು,
ಸಾರಿಗೆ ನೌಕರರ ಮುಷ್ಕರ ಎಫೆಕ್ಟ್‌ : ನಿಲ್ದಾಣಗಳು ಬಣಬಣ
ಶೃಂಗೇರಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿರುವ ಮುಷ್ಕರದಿಂದ ಶೃಂಗೇರಿಯಲ್ಲಿ ಸರ್ಕಾರಿ ಬಸ್ ಇಲ್ಲದೇ ವಿದ್ಯಾರ್ಥಿಗಳು, ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಕಂಡುಬಂದಿತು.
ಗುಬ್ಬಿವಾಣಿ ಟ್ರಸ್ಟ್‌ ನಿಂದ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ
ಪತ್ರಿಕೆಗಳನ್ನು ಓದುವುದರಿಂದ ಮಕ್ಕಳಿಗೆ ಓದುವುದು ಹಲವಾರು ಮಾಹಿತಿಗಳು ಸಿಗಲಿದೆ, ಶಾಲೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಪತ್ರಿಕೆಯಿಂದ ಬಹಳ ಅನುಕೂಲವಾಗಲಿದೆ.
ರೂಟ್ ಬಸ್ ಗಳ ಸಂಚಾರ ಇಲ್ಲದೆ ಪ್ರಯಾಣಿಕರ ಪರದಾಟ
ಬೆಂಗಳೂರು- ಮೈಸೂರು ನಡುವೆ ಮುಂಜಾನೆಯಿಂದ ಬೆರಳಣಿಕೆಯಷ್ಟು ಕೆಎಸ್ಆರ್ ಟಿಸಿ ಬಸ್‌ ಗಳು ಸಂಚರಿಸಿದರೇ,
ತೆರಿಗೆ ವಂಚನೆ ಪ್ರಕರಣ ಸಿಐಡಿಗೆ ವಹಿಸಿ
ಇ-ಆಸ್ತಿ ಮಾಡುವಾಗ ದಾಖಲಾತಿ ಸ್ವೀಕೃತ ವಿಭಾಗದಿಂದ ಕೇಸ್ ವರ್ಕರ್ ಹಾಗೂ ಕಂದಾಯ ಅಧಿಕಾರಿ ಸೇರಿದಂತೆ ಎಲ್ಲರೂ ಪ್ರತಿಯೊಂದು ದಾಖಲೆಗಳನ್ನು ಪರಿಶೀಲಿಸಿ ಎಲ್ಲಾ ದಾಖಲಾತಿಗಳು ಕ್ರಮಬದ್ಧವಾಗಿದ್ದಲ್ಲಿ ಹಂತ ಹಂತವಾಗಿ ಸಂಬಂಧಿಸಿದವರ
ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಕೃಷ್ಣಾ ತೀರದ ರೈತರ ಅನುಕೂಲಕ್ಕಾಗಿ ಶ್ರಮಿಸಿದ ಮಾಜಿ ಕೇಂದ್ರ ಸಚಿವ, ಶಾಸಕ ದಿ.ಸಿದ್ದು ನ್ಯಾಮಗೌಡರು ಈ ಭಾಗದ ರೈತರು ನೀರಾವರಿ ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಲಿ ಎಂಬ ಉದ್ದೇಶದಿಂದ ಚಿಕ್ಕಪಡಸಲಗಿ ಬಳಿ ಬ್ಯಾರೇಜ್‌ನ್ನು ರೈತರ ಸಹಕಾರದಿಂದ ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಕರೆ ನೀಡಿದ್ದ ಬಂದ್‌ ಮುಧೋಳದಲ್ಲಿ ವಿಫಲವಾಯಿತು. ಇಲ್ಲಿನ ಬಹುತೇಕ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದರಿಂದ ಬಸ್‌ ಓಡಾಟ ಎಂದಿನಂತಿತ್ತು.
ಸಾರಿಗೆ ನೌಕರರ ಮುಷ್ಕರ; ಜಿಲ್ಲೆಯ ಪ್ರಯಾಣಿಕರಿಗೆ ತಟ್ಟಿದ ಬಿಸಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಯಿತು. ಮಂಗಳವಾರ ಜಿಲ್ಲೆಯ ಎಲ್ಲೆಡೆ ಬಸ್ ಸಂಚಾರ ಬಂದ್ ಆಗಿದ್ದರಿಂದ ಪ್ರಯಾಣಿಕರು ಪರದಾಡಿದರು.
19 ಗ್ರಾಮಗಳಿಗೆ ನಿರಂತರ ನೀರು ಪೂರೈಕೆಗೆ ಕ್ರಮ: ಜಿಪಂ ಸಿಇಒ
ಜಲ ಜೀವನ್‌ ಮಿಷನ್‌ ಯೋಜನೆ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದಲ್ಲಿ ನಿರಂತರ ನೀರು ಪೂರೈಸುವ ನಿಟ್ಟಿನಲ್ಲಿ 19 ಗ್ರಾಮಗಳನ್ನು ದಿನದ 24 ಗಂಟೆ ನೀರು ಪೂರೈಕೆಗೆ ಫೈಲೆಟ್ ಬೇಸ್ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದರು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 13105
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved