• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ: ಕೆ. ಎಸ್‌.ಆನಂದ್
ಕಡೂರು ತಾಲೂಕಿನ ಜನರ ಜೀವನಾಡಿಯಾದ ಮದಗದ ಕೆರೆ ಪ್ರದೇಶದ ಅಭಿವೃದ್ಧಿಗೆ ₹50 ಕೋಟಿ ಮಂಜೂರು ಆಗಿದೆ ಎಂದು ಶಾಸಕ ಕೆ. ಎಸ್‌.ಆನಂದ್ ಪ್ರಕಟಿಸಿದರು.
ಮಗುವಿಗೆ ತಾಯಿ ಎದೆಹಾಲೇ ಪೌಷ್ಟಿಕ ಆಹಾರ
ಮಾಗಡಿ: ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ-2025 ದಿನಾಚರಣೆಯನ್ನು ನೇತೇನಹಳ್ಳಿ ಗ್ರಾಮದಲ್ಲಿ ಆಚರಿಸಲಾಯಿತು.
ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ
ದೇವನಹಳ್ಳಿ: ಜಿಲ್ಲಾದ್ಯಂತ ಉತ್ತಮ ಮಳೆ ಆಗುತ್ತಿದ್ದು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿರುವ ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ರಸಗೊಬ್ಬರಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆ: ಬಿ. ರುದ್ರಪ್ಪ
ನರಸಿಂಹರಾಜಪುರ, ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲಿನ ಉಪ ಪ್ರಾಂಶುಪಾಲ ರುದ್ರಪ್ಪ ತಿಳಿಸಿದರು.
ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಸಲ್ಲದು: ಶ್ರೀನಿವಾಸ ಗೌಡ
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮಗುವಿಗೆ ಎದೆ ಹಾಲು ನೀಡಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಗೌಡ ತಿಳಿಸಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಬಿ.ಹೊಸೂರು ಗ್ರಾಮದ ಸರ್ಕಾರಿ ಗೋಮಾಳ ಜಾಗವನ್ನು ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕಾಯ್ದಿರಿಸಲಾಗಿದ್ದು, ೨೦ ಗುಂಟೆಯನ್ನು ರಸ್ತೆಗೆ ಕಾಯ್ದಿರಿಸುವ ಬಗ್ಗೆ ಆರ್‌ಟಿಸಿಯಲ್ಲಿ ಹಾಗೂ ನಕಾಶೆಯಲ್ಲಿ ಇಂಡೀಕರಣ ಮಾಡಲಾಗಿದೆ.
ಎನ್‌ಎಸ್‌ಎಸ್‌ನಿಂದ ನಾಯಕತ್ವ ಗುಣ ಬೆಳವಣಿಗೆ: ಡಾ.ಕೆ.ಎಂ.ಹರಿಣಿಕುಮಾರ್
ಜಿಲ್ಲೆಯಲ್ಲಿ ಬಯೋ ಎಥೆನಾಲ್‌ಗೆ ರೈತರು ಹೆಚ್ಚು ಒತ್ತುಕೊಡಬೇಕು. ಎಥೆನಾಲ್ ಬಳಕೆ ಮಾಡಲು ಜಿಲ್ಲೆ ಸೂಕ್ತವಾಗಿದೆ. ರೈತರು ಎಥೆನಾಲ್ ಮಾಡುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರಿಂದ ಸದ್ಯಕ್ಕೆ ಆಹಾರ ಮತ್ತು ಮೇವು ಸಿಗುತ್ತಿದೆ. ಬಯೋ ಪೆಟ್ರೋಲ್, ಬಯೋ ಡೀಸಲ್, ವಿದ್ಯುಚ್ಛಕ್ತಿ ರೈತರಿಂದ ಬರಬೇಕು.
ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಸಬಲೀಕರಣ: ಗಂಗಾಧರ್
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಆರ್ಥಿಕ ಶಕ್ತಿ ತುಂಬುತ್ತಿವೆ. ಹಳ್ಳಿಗಳಲ್ಲಿ ಮೈಕ್ರೋಫೈನಾನ್ಸ್ ಹಾವಳಿಗಳು ಸಾಮಾನ್ಯ ವ್ಯಕ್ತಿಗಳ ಶೋಷಣೆ ಮಾಡುತ್ತಿವೆ. ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಿಗ್ರಹಿಸಬೇಕು.
ದೊಡ್ಡಬ್ಯಾಡರಹಳ್ಳಿ ಸಹಕಾರ ಸಂಘಕ್ಕೆ ಗೊಬ್ಬರ ಪೂರೈಕೆಗೆ ಮನವಿ
ಪಾಂಡವಪುರ ತಾಲೂಕು ದೊಡ್ಡ ಬ್ಯಾಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗೊಬ್ಬರ ಪೂರೈಸುವಂತೆ ಒತ್ತಾಯಿಸಿ ಅಧ್ಯಕ್ಷರು-ಸದಸ್ಯರು ಕೆಎಸ್‌ಸಿಎಂಎಫ್‌ನ ಶಾಖಾ ವ್ಯವಸ್ಥಾಪಕ ವೈ.ಎನ್.ತೇಜಸ್ ಮನವಿ
ಹೊಸಬೂದನೂರು ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಪಿ.ರವಿಕುಮಾರ್
ಗ್ರಾಮೀಣಾಭಿವೃದ್ಧಿಯೇ ನನ್ನ ಮುಖ್ಯಗುರಿಯಾಗಿದ್ದು, ಕೋಟ್ಯಂತರ ರುಪಾಯಿ ಅನುದಾನವನ್ನು ಸರ್ಕಾರದ ಮಟ್ಟದಲ್ಲಿ ಮಂಜೂರು ಮಾಡಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಹೊಸಬೂದನೂರು ಗ್ರಾಮದ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 13119
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved