ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಶ್ಚಿಮ ಪದವೀಧರ ಕ್ಷೇತ್ರದ ಆಕಾಂಕ್ಷಿಗಳ ಸಭೆ
15ಕ್ಕೂ ಹೆಚ್ಚು ಆಕಾಂಕ್ಷಿತರು ಅರ್ಜಿ ನೀಡಿದ್ದಾರೆ. ಆಕಾಂಕ್ಷಿತರಿಗೆ ಲಕ್ಷಕ್ಕೂ ಹೆಚ್ಚು ಜನರ ನೋಂದಣಿ ಮಾಡುವ ಗುರಿ ನೀಡಿದ್ದೇವೆ. ಇಲ್ಲಿ ಪಡೆದ ವರದಿ ಹೈಕಮಾಂಡ್ಗೆ ಸಲ್ಲಿಸಲಾಗುವುದು ಎಂದು ಸಿ.ಟಿ. ಹೇಳಿದ್ದಾರೆ.
ಬಳ್ಳಾರಿ ವಿಶ್ವವಿದ್ಯಾಲಯ ಪಠ್ಯದ ದೋಷ ಕಳೆಯುವುದು ಯಾವಾಗ?
ವಾಣಿಜ್ಯ ಸೌರಭ, ವಿಜ್ಞಾನ ಸೌರಭ, ಕಲಾ ಸೌರಭ ಕನ್ನಡ ಪಠ್ಯದಲ್ಲಿ ನೂರಾರು ದೋಷಗಳು ಕಂಡು ಬಂದಿದ್ದವು.
ಹಾವೇರಿ ಜಿಲ್ಲೆಯಲ್ಲಿ ಹೋರಿ ತಿವಿದು ಮೂವರು ಸಾವು
ದೀಪಾವಳಿ ಬಲಿಪಾಡ್ಯದಂದು ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆ ಹಾಗೂ ಮೆರವಣಿಗೆ ವೇಳೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತ್ಯೇಕ ಮೂರು ಘಟನೆಗಳಲ್ಲಿ ಹೋರಿಗಳು ತಿವಿದು ಮೂವರು ಮೃತಪಟ್ಟಿದ್ದಾರೆ.
ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಲ್ಲ: ಕಾರಜೋಳ
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು 40 ವರ್ಷ, ಜಿ. ಪರಮೇಶ್ವರ್ 20 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಆಗಿಲ್ಲ. ಕಾಂಗ್ರೆಸ್ಸಿಗೆ ದಲಿತರನ್ನು ಸಿಎಂ ಮಾಡುವ ಉದ್ದೇಶವೂ ಇಲ್ಲ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಈ ವರೆಗಿನ ಆಡಳಿತದಲ್ಲಿ ಮಾಡದೆ ದಲಿತರಿಗೆ ಮೋಸ ಮಾಡುತ್ತಲೇ ಹೋಗುತ್ತಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಣೆ
ದೀಪಾವಳಿ ಹಬ್ಬವನ್ನು ಬುಧವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ವಿದ್ಯುತ್ ದೀಪಾಲಂಕಾರ, ತಳಿರು ತೋರಣಗಳಿಂದ ಮನೆ, ಅಂಗಡಿಗಳು ಕಂಗೊಳಿಸಿದವು.
ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ: ಸಿ.ಟಿ. ರವಿ
ಆರ್ಎಸ್ಎಸ್ ಸ್ವಯಂ ಸೇವಕರು ಹಿಡಿದುಕೊಳ್ಳುವ ಲಾಠಿ ನಿಷೇಧಿತ ಅಸ್ತ್ರವಲ್ಲ. ಅದು ದೇಶ ಭಕ್ತರಿಗೆ ಆತ್ಮವಿಶ್ವಾಸ ಮೂಡಿಸುತ್ತದೆ. ಹೀಗಾಗಿ, ಆರ್ಎಸ್ಎಸ್ನವರು ಲಾಠಿ ಹಿಡಿದರೆ ತಪ್ಪೇನು ಎಂದು ಹರಿಪ್ರಸಾದ್ ಹೇಳಿಕೆಗೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ದೀಪಾವಳಿ ಜೂಜಾಟ; ₹17.31 ಲಕ್ಷ ನಗದು ವಶ
1136 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, 17,31,140 ರು. ನಗದು ವಶಪಡಿಸಿಕೊಂಡಿದ್ದಾರೆ.
ಅನಧಿಕೃತ ಲೇಔಟ್ಗಳ ಸಮೀಕ್ಷೆಗೆ ಸಿದ್ಧತೆ!
ಅನಧಿಕೃತ ವಿನ್ಯಾಸಗಳಲ್ಲಿನ ಸಮಸ್ಯೆ ಬಗ್ಗೆ ಅರಿಯಲು, ಸಮೀಕ್ಷೆ ಮಾಡಲು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದ್ದೇನೆ. ಆದಷ್ಟು ಶೀಘ್ರದಲ್ಲೇ ಸಮೀಕ್ಷೆ ಪ್ರಾರಂಭವಾಗಲಿದೆ ಎಂದು ಹುಡಾ ಅಧ್ಯಕ್ಷ ಶಾಕೀರ ಸನದಿ ಹೇಳಿದ್ದಾರೆ.
ಪ್ರಚಾರಕ್ಕಾಗಿ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಹೇಳಿಕೆ: ಸಚಿವ ಜೋಶಿ
ಚಿತ್ತಾಪುರದಲ್ಲಿ ನ.2ರಂದು ಆರ್ಎಸ್ಎಸ್ ಪಥಸಂಚನಲ ನಡೆಸಲು ಅವಕಾಶ ನೀಡುವಂತೆ ಅವಕಾಶ ಕೇಳಿದೆ. ಅದೇ ದಿನ ಡಾ. ಅಂಬೇಡ್ಕರ್ ಹೆಸರಲ್ಲಿ ಭೀಮ್ ಆರ್ಮಿ ರ್ಯಾಲಿ ನಡೆಸಲು ಮುಂದಾಗಿರುವುದನ್ನು ನಾವೇ ಸ್ವಾಗತಿಸುತ್ತೇವೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಕನಕ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ
ಯುವಕರು ಹಾಗೂ ಸಮಾಜದ ಹಿರಿಯರು ತಮ್ಮ ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು
< previous
1
...
287
288
289
290
291
292
293
294
295
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್