• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೊನೇಷನ್‌ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಹಾಗೂ ಸಿಪಿಐಎಂಎಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಎತ್ತಿನಗಾಡಿ ಮೆರವಣಿಗೆ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು.
ಚನ್ನಬಸವಣ್ಣರ ಬೇರು ಗಾಂಧಿ, ಬಸವ, ಲೋಹಿಯಾ ಮೂಲದ್ದು
ಸಿ. ಚನ್ನಬಸವಣ್ಣ ಅವರ ಬೇರುಗಳು ಗಾಂಧಿ, ಬಸವ ಮತ್ತು ಲೋಹಿಯಾ ಮೂಲದ್ದು. ಅವರು ತಮ್ಮ ಪ್ರಕಾಶನದ ಮೂಲಕ ಪ್ರಕಟಿಸಿದ ಪುಸ್ತಕಗಳು ನಾಡಿನಲ್ಲಿ ಜ್ಞಾನ ವಿಸ್ತರಿಸಿವೆ.
ಕಳಪೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ 2022-23ರಲ್ಲಿ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ನಗರೋತ್ಥಾನ ಯೋಜನೆಯಡಿ ಹಾಗೂ ಎಸ್‌ಎಫ್‌ಸಿ ವಿಶೇಷ ಅನುದಾದಡಿಯಲ್ಲಿ ಗುತ್ತಿಗೆದಾರರು ಅರ್ಧಂಬರ್ಧ ಕಾಮಗಾರಿ ಮಾಡಿ ಮುಂಗಡ ಹಣ ಪಾವತಿ ಮಾಡಿಕೊಂಡು ಕಾಮಗಾರಿ ನಿಗದಿತ ಅವಧಿ ಮುಗಿದರೂ ಇಲ್ಲಿತನಕವೂ ಪೂರ್ಣಗೊಳಿಸಿಲ್ಲ. ಅಲ್ಲದೇ, ಕಳಪೆ ಕಾಮಗಾರಿ ಮಾಡಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಂತಹ ಕಾಮಗಾರಿಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಜತೆಗೆ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು.
ಎಸ್ಸೆಸ್ಸೆಲ್ಸಿ: ವಿದ್ಯಾರಶ್ಮಿ ಶಾಲೆಗೆ ಶೇಕಡಾ ಶೇ ೧೦೦ ಫಲಿತಾಂಶ
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಶೇ ೧೦೦ ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ೪೧ ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ೧೬ ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು ೨೫ ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಹಿಂದೂ ಧರ್ಮ ಜೀವನದ ಒಂದು ಭಾಗ: ಸಚಿವ ಜೋಶಿ
ಋಷಿ ಮುನಿಗಳ ಕಾಲದಿಂದಲೂ ಆರಂಭವಾಗಿರುವ ಯಜ್ಞ- ಯಾಗಾದಿಗಳು, ಹೋಮ- ಹವನಗಳು ಹಿಂದೂ ಧರ್ಮದ ವೈಶಿಷ್ಟ್ಯಗಳಾಗಿವೆ. ಪ್ರಸ್ತುತ ದಿನಗಳಲ್ಲಿ ಇಂಥ ಧಾರ್ಮಿಕ ಕಾರ್ಯಕ್ರಮ ಹೆಚ್ಚು ಪ್ರಸ್ತುತವಾಗಿವೆ. ಹಿಂದೂ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಡುವ ಕ್ಷತ್ರಿಯರು ದೇಶದ ರಕ್ಷಣೆಗೂ ನೀಡಿದ ಕೊಡುಗೆ ಅನನ್ಯವಾಗಿದೆ
ಕರ್ನಾಟಕದಲ್ಲಿರುವ ಮರಾಠಿಗರೆಲ್ಲರು ಕನ್ನಡಿಗರು: ಪಿ.ಜಿ.ಆರ್.ಸಿಂಧ್ಯಾ
ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಜಾತಿಗಣತಿಯನ್ನು ಕೈಗೊಂಡರೆ ಒಳಿತು.
ಬ್ಯಾಡಗಿಯಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬ್ಯಾಡಗಿ ತಾಲೂಕು ಕಳೆದ ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದೆ.
ಯಡಾಡಿ ಮತ್ಯಾಡಿ ವಿದ್ಯಾರಣ್ಯ ಶಾಲೆ: 3ನೇ ರ‍್ಯಾಂಕ್‌ ಪಡೆದ ಪ್ರಾವ್ಯ ಶೆಟ್ಟಿಗೆ ವೈದ್ಯೆಯಾಗುವ ಆಸೆ
ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನಿಂದ ನಡೆಸಲ್ಪಡುವ ವಿದ್ಯಾರಣ್ಯ ಶಾಲೆಯ 6 ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಲ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ 10ರೊಳಗಿನ ರ‍್ಯಾಂಕ್‌ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ.
ಶೀಘ್ರ ರೈತಸಭಾಂಗಣ ಆಧುನೀಕರಣ ಕಾಮಗಾರಿ ಆರಂಭ: ಸಿ.ಎಸ್.ಪುಟ್ಟರಾಜು
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಸ್‌ಆರ್ ಅನುದಾನದಿಂದ ೪.೨೮ ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ಆರಂಭಗೊಂಡಿರಲಿಲ್ಲ. ಈಗ ಕಾಮಗಾರಿಗೆ ಇದ್ದ ಸಮಸ್ಯೆಗಳನ್ನೆಲ್ಲಾ ನಿವಾರಿಸಿದ್ದು, ಜಿಲ್ಲಾಡಳಿತದ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು.
ಬಿಜೆಪಿ ಉಡುಪಿ ನಗರ, ನಗರ ಮಹಿಳಾ ಮೋರ್ಚಾದಿಂದ ಕಾರ್ಮಿಕರ ದಿನಾಚರಣೆ
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 11405
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved